ರಾಜ್ಯ ವಾರ್ತೆಸ್ಥಳೀಯ

ಏಕಕಾಲಕ್ಕೆ 15 ಮಂದಿಗೆ ಬಡಿದ ಸಿಡಿಲು!!

tv clinic
ಭತ್ತ ನಾಟಿ ಮಾಡುತ್ತಿದ್ದ ವೇಳೆ ಸಿಡಿಲು ಬಡಿದು 15 ಜನರು ಅಸ್ವಸ್ಥರಾದ ಘಟನೆ ಹಾಸನ(Hassan) ಜಿಲ್ಲೆಯ ಬೇಲೂರು ತಾಲ್ಲೂಕಿನ ಕೋರ್ಲಗದ್ದೆ ಗ್ರಾಮದಲ್ಲಿ ನಡೆದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಭತ್ತ ನಾಟಿ ಮಾಡುತ್ತಿದ್ದ ವೇಳೆ ಸಿಡಿಲು ಬಡಿದು 15 ಜನರು ಅಸ್ವಸ್ಥರಾದ ಘಟನೆ ಹಾಸನ(Hassan) ಜಿಲ್ಲೆಯ ಬೇಲೂರು ತಾಲ್ಲೂಕಿನ ಕೋರ್ಲಗದ್ದೆ ಗ್ರಾಮದಲ್ಲಿ ನಡೆದಿದೆ.

core technologies

ಕೂಡಲೇ ಹದಿನೈದು ಮಂದಿಯನ್ನೂ ಸಕಲೇಶಪುರ ಕ್ರಾಫರ್ಡ್ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಓರ್ವ ಮಹಿಳೆ ಸ್ಥಿತಿ ಗಂಭೀರವಾಗಿದೆ.

akshaya college

ಕೆ.ಬಿ.ಚಂದ್ರು ಎಂಬುವವರಿಗೆ ಸೇರಿದ ಗದ್ದೆಯಲ್ಲಿ 25 ಮಂದಿ ನಾಟಿ ಮಾಡುತ್ತಿದ್ದರು. ಈ ವೇಳೆ ಗುಡುಗು ಸಹಿತ ದಿಢೀರ್ ಮಳೆ ಶುರುವಾಗಿ, ಸಿಡಿಲು ಬಡಿದು ಹಲವು ಕಾರ್ಮಿಕರು ಗಾಯಗೊಂಡಿದ್ದಾರೆ. ರೇಣುಕಾ (49), ಸವಿತಾ (45), ಸುಮಿತ್ರ (51), ರೇಣುಕಮ್ಮಾ (55), ನೇತ್ರ (40), ನಿರ್ಮಲ (51), ವೀಣಾ (35), ಅನಿತಾ (55) ಸೇರಿ ಹದಿನೈದು ಮಂದಿಗೆ ಗಾಯವಾಗಿದ್ದು, ಲತಾ (35) ಎಂಬುವವರ ಸ್ಥಿತಿ ಗಂಭೀರವಾಗಿದೆ.

ಕೂಡಲೇ ಹದಿನೈದು ಮಂದಿಯನ್ನೂ ಸಕಲೇಶಪುರ ಕ್ರಾಫರ್ಡ್ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಓರ್ವ ಮಹಿಳೆ ಸ್ಥಿತಿ ಗಂಭೀರವಾಗಿದೆ.

ನೀರಲ್ಲಿದ್ದ ಮಂದಿ:

ಸಿಡಿಲು ಬಡಿಯುವ ವೇಳೆ ಅಸ್ವಸ್ಥಗೊಂಡ ಹದಿನೈದು ಮಂದಿಯೂ ಗದ್ದೆಯ ನೀರಲ್ಲಿ ನಾಟಿ ಕಾರ್ಯ ಮಾಡುತ್ತಿದ್ದರು. ಗುಡುಗು ಗದ್ದೆಯ ನೀರಿಗೆ ಆಕರ್ಷಿತಗೊಂಡು, ನೀರಲ್ಲಿದ್ದ ಹದಿನೈದು ಮಂದಿಯನ್ನು ಅಸ್ವಸ್ಥರನ್ನಾಗಿಸಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಸಾರ್ವಜನಿಕ ಸ್ಥಳಗಳಲ್ಲಿ ಸಾಕು ನಾಯಿ ಬಿಟ್ಟರೆ ಎಚ್ಚರಿಕೆ! ಬೀದಿ ನಾಯಿಗಳಿಗೆ ಆಹಾರ ಹಾಕಲು ಜಾಗ ಗುರುತು

ಸಾಕು ನಾಯಿಯನ್ನು ಸಾರ್ವಜನಿಕ ಸ್ಥಳದಲ್ಲಿ ಬಿಟ್ಟರೆ ಕಾನೂನು ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನು…

ಉಪ್ಪಿನಂಗಡಿ: ಸೇತುವೆ ಕಾಮಗಾರಿ ವೇಳೆ ಮೊಸಳೆ ಪ್ರತ್ಯಕ್ಷ! ನದಿಗಿಳಿಯುತ್ತೀರಾದರೆ ಎಚ್ಚರ: ಹಲವೆಡೆ ಪತ್ತೆಯಾಗಿವೆ ಮೊಸಳೆ!!

ಉಪ್ಪಿನಂಗಡಿ: ಮುಗೇರಡ್ಕ ಸಮೀಪ ನೇತ್ರಾವತಿ ನದಿಯ ಮರಳಿನ ದಿಬ್ಬದಲ್ಲಿ ಮೊಸಳೆಯೊಂದು ವಿಶ್ರಾಂತಿ…

ಕೋರ್ಟ್ ರಸ್ತೆಗೆ ಬಂದ ಮಂಗನ ಮೇಲೆ ನಾಯಿ ದಾಳಿ! ಕುತ್ತಿಗೆಗೆ ಗಾಯವಾಗಿ ಗಂಭೀರ ಸ್ಥಿತಿಯಲ್ಲಿದ್ದ ವಾನರನ ರಕ್ಷಣೆ!!

ಪುತ್ತೂರು: ಇಲ್ಲಿನ ಕೋರ್ಟ್ ರಸ್ತೆಗೆ ಬಂದ ಮಂಗನ ಮೇಲೆ ನಾಯಿ ದಾಳಿ ನಡೆಸಿ ಗಂಭೀರ ಗಾಯಗೊಳಿಸಿದ…

1 of 146