ಸ್ಥಳೀಯ

ಈಶ್ವರಮಂಗಲ: ಸಜಂಕಾಡಿ‌ ಸ.ಹಿ.ಪ್ರಾ ಶಾಲೆಯಲ್ಲಿ ಶ್ರಮದಾನ

Avg
ಪುತ್ತೂರು: ಕರ್ನಾಟಕ ಮುಸ್ಲಿಂ ಜಮಾಅತ್, ಎಸ್ ವೈ ಎಸ್ ಹಾಗೂ ಎಸ್.ಎಸ್.ಎಫ್ ಈಶ್ವರಮಂಗಲ ಸರ್ಕಲ್ ಸಾಂತ್ವನ ಇಸಾಬ ತಂಡದ ವತಿಯಿಂದ ಸಜಂಕಾಡಿ ಹಿ.ಪ್ರಾ ಶಾಲೆಯಲ್ಲಿ ಶ್ರಮದಾನದ ಮೂಲಕ ಶಾಲಾ ಆವರಣ ಸ್ವಚ್ಛ ಗೊಳಿಸಲಾಯಿತು.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಕರ್ನಾಟಕ ಮುಸ್ಲಿಂ ಜಮಾಅತ್, ಎಸ್ ವೈ ಎಸ್ ಹಾಗೂ ಎಸ್.ಎಸ್.ಎಫ್ ಈಶ್ವರಮಂಗಲ ಸರ್ಕಲ್ ಸಾಂತ್ವನ ಇಸಾಬ ತಂಡದ ವತಿಯಿಂದ ಸಜಂಕಾಡಿ ಹಿ.ಪ್ರಾ ಶಾಲೆಯಲ್ಲಿ ಶ್ರಮದಾನದ ಮೂಲಕ ಶಾಲಾ ಆವರಣ ಸ್ವಚ್ಛ ಗೊಳಿಸಲಾಯಿತು.

maithri

ಈ ಸಂದರ್ಭದಲ್ಲಿ ಶಂಸುದ್ದೀನ್ ಹನೀಫಿ ಮೀನಾವು, ಹಾರಿಸ್ ಪಿ.ಎಸ್ ಮೇನಾಲ, ಅಬ್ದುಲಾ ಮುಸ್ಲಿಯಾರ್ ಮೇನಾಲ, ಬಶೀರ್ ಮೀನಾವು, ಅಬ್ದುಲ್ ಹಮೀದ್ ಮೇನಾಲ, ಆದಂ ಕುಕ್ಕಾಜೆ, ಹೈದರ್ ಕುಕ್ಕಾಜೆ ಶ್ರಮದಾನದಲ್ಲಿ ಸಹಕರಿಸಿದರು.

ಶಾಲಾಭಿವೃದ್ಧಿ ಸಮಿತಿ ಉಪಾಧ್ಯಕ್ಷ ರಜಾಕ್ ಉಪಸ್ಥಿತರಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಜಗನ್ನೀವಾಸ್ ರಾವ್ ಅವರ ವಿರುದ್ಧವೂ ಕ್ರಮ!! ಇದುವರೆಗೆ ಪ್ರತಿಕ್ರಿಯೆ ನೀಡದಿರುವುದರ ಬಗ್ಗೆಯೂ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ

ಪುತ್ತೂರು: ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಗುರುವಾರ ಪುತ್ತೂರಿನ ಬಿಜೆಪಿ ಕಚೇರಿಗೆ…

1 of 124