tamanvi
ಸ್ಥಳೀಯ

ಈಶ್ವರಮಂಗಲ: ಸಜಂಕಾಡಿ‌ ಸ.ಹಿ.ಪ್ರಾ ಶಾಲೆಯಲ್ಲಿ ಶ್ರಮದಾನ

ಪುತ್ತೂರು: ಕರ್ನಾಟಕ ಮುಸ್ಲಿಂ ಜಮಾಅತ್, ಎಸ್ ವೈ ಎಸ್ ಹಾಗೂ ಎಸ್.ಎಸ್.ಎಫ್ ಈಶ್ವರಮಂಗಲ ಸರ್ಕಲ್ ಸಾಂತ್ವನ ಇಸಾಬ ತಂಡದ ವತಿಯಿಂದ ಸಜಂಕಾಡಿ ಹಿ.ಪ್ರಾ ಶಾಲೆಯಲ್ಲಿ ಶ್ರಮದಾನದ ಮೂಲಕ ಶಾಲಾ ಆವರಣ ಸ್ವಚ್ಛ ಗೊಳಿಸಲಾಯಿತು.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಕರ್ನಾಟಕ ಮುಸ್ಲಿಂ ಜಮಾಅತ್, ಎಸ್ ವೈ ಎಸ್ ಹಾಗೂ ಎಸ್.ಎಸ್.ಎಫ್ ಈಶ್ವರಮಂಗಲ ಸರ್ಕಲ್ ಸಾಂತ್ವನ ಇಸಾಬ ತಂಡದ ವತಿಯಿಂದ ಸಜಂಕಾಡಿ ಹಿ.ಪ್ರಾ ಶಾಲೆಯಲ್ಲಿ ಶ್ರಮದಾನದ ಮೂಲಕ ಶಾಲಾ ಆವರಣ ಸ್ವಚ್ಛ ಗೊಳಿಸಲಾಯಿತು.

ಈ ಸಂದರ್ಭದಲ್ಲಿ ಶಂಸುದ್ದೀನ್ ಹನೀಫಿ ಮೀನಾವು, ಹಾರಿಸ್ ಪಿ.ಎಸ್ ಮೇನಾಲ, ಅಬ್ದುಲಾ ಮುಸ್ಲಿಯಾರ್ ಮೇನಾಲ, ಬಶೀರ್ ಮೀನಾವು, ಅಬ್ದುಲ್ ಹಮೀದ್ ಮೇನಾಲ, ಆದಂ ಕುಕ್ಕಾಜೆ, ಹೈದರ್ ಕುಕ್ಕಾಜೆ ಶ್ರಮದಾನದಲ್ಲಿ ಸಹಕರಿಸಿದರು.

ಶಾಲಾಭಿವೃದ್ಧಿ ಸಮಿತಿ ಉಪಾಧ್ಯಕ್ಷ ರಜಾಕ್ ಉಪಸ್ಥಿತರಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರು: ಪ್ರೆಸ್ ಕ್ಲಬ್ ಅವರಣದಲ್ಲಿ ಶಾಸಕರ ಬೆಂಬಲಿಗರಿಂದ ಹಕೀಂ ಕೂರ್ನಡ್ಕ ಪ್ರೆಸ್‌ಮೀಟ್‌ ತಡೆ ಯತ್ನ ..!!

ಪುತ್ತೂರು: ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ವಿರುದ್ಧ ಪ್ರೆಸ್‌ಮೀಟ್ ನಡೆಸಲು ಆಗಮಿಸಿದ್ದ…

1 of 134