ಸ್ಥಳೀಯ

ಭೂಕುಸಿತ ಪ್ರದೇಶಕ್ಕೆ ಭೇಟಿ ನೀಡಿದ ಕೊಂಬೆಟ್ಟು ಮರಾಟಿ ಯುವ ವೇದಿಕೆ

GL
ಭೂಕುಸಿತ ಸಂಭವಿಸಿದ ಶಾಂತಿನಗರ ನಿವಾಸಿ ವಿಶ್ವನಾಥ ನಾಯ್ಕರ ಮನೆಗೆ ಕೊಂಬೆಟ್ಟು ಮರಾಟಿ ಯುವ ವೇದಿಕೆಯ ಕಾರ್ಯಕಾರಿ ಸಮಿತಿಯ ಸದಸ್ಯರು ಭೇಟಿ ನೀಡಿ ಅವಘಡದ ಗಂಭೀರತೆಯನ್ನು ಪರಿಶೀಲಿಸಿದರು.

ಈ ಸುದ್ದಿಯನ್ನು ಶೇರ್ ಮಾಡಿ

ಭೂಕುಸಿತ ಸಂಭವಿಸಿದ ಶಾಂತಿನಗರ ನಿವಾಸಿ ವಿಶ್ವನಾಥ ನಾಯ್ಕರ ಮನೆಗೆ ಕೊಂಬೆಟ್ಟು ಮರಾಟಿ ಯುವ ವೇದಿಕೆಯ ಕಾರ್ಯಕಾರಿ ಸಮಿತಿಯ ಸದಸ್ಯರು ಭೇಟಿ ನೀಡಿ ಅವಘಡದ ಗಂಭೀರತೆಯನ್ನು ಪರಿಶೀಲಿಸಿದರು

core technologies

ಬೇರೆ ಜಾಗದಲ್ಲಿ ಅವರಿಗೆ ಬೇಕರಿ ಉತ್ಪನ್ನಗಳನ್ನು ತಯಾರಿಸಲು ತಾತ್ಕಾಲಿಕವಾಗಿ ಶೆಡ್ ನಿರ್ಮಾಣಕ್ಕೆ ಯುವ ವೇದಿಕೆಯ ವತಿಯಿಂದ ಶ್ರಮದಾನ ಮೂಲಕ ಸಹಕರಿಸುವುದಾಗಿ ಇದೇ ಸಂದರ್ಭ ಭರವಸೆ ನೀಡಲಾಯಿತು.

akshaya college

ಈ ಸಂದರ್ಭದಲ್ಲಿ ಯುವ ವೇದಿಕೆಯ ಅಧ್ಯಕ್ಷ ಗಂಗಾಧರ ನಾಯ್ಕ್ ಕೌಡಿಚ್ಚಾರು, ಸ್ಥಾಪಕಾಧ್ಯಕ್ಷ ಗಿರೀಶ್ ನಾಯ್ಕ ಸೊರಕೆ, ಮಾಜಿ ಅಧ್ಯಕ್ಷರುಗಳಾದ ಅಶೋಕ್ ನಾಯ್ಕ್ ಸೊರಕೆ, ವೆಂಕಪ್ಪ ಬರೆಪ್ಪಾಡಿ, ಸಂದೀಪ್ ಆರ್ಯಾಪು, ಕೋಶಾಧಿಕಾರಿ ನವೀನ್ ಕುಮಾರ್ ಕೆ, ಕ್ರೀಡಾ ಕಾರ್ಯದರ್ಶಿ ಜಗದೀಶ್ ಎಲಿಕ, ಸದಸ್ಯರಾದ ವಿಜಯ ಮಠಂತಬೆಟ್ಟು, ಸ್ಥಳೀಯರಾದ ಮೈರ ನಿವಾಸಿ ನವೀನ್ ಉಪಸ್ಥಿತರಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಕೋರ್ಟ್ ರಸ್ತೆಗೆ ಬಂದ ಮಂಗನ ಮೇಲೆ ನಾಯಿ ದಾಳಿ! ಕುತ್ತಿಗೆಗೆ ಗಾಯವಾಗಿ ಗಂಭೀರ ಸ್ಥಿತಿಯಲ್ಲಿದ್ದ ವಾನರನ ರಕ್ಷಣೆ!!

ಪುತ್ತೂರು: ಇಲ್ಲಿನ ಕೋರ್ಟ್ ರಸ್ತೆಗೆ ಬಂದ ಮಂಗನ ಮೇಲೆ ನಾಯಿ ದಾಳಿ ನಡೆಸಿ ಗಂಭೀರ ಗಾಯಗೊಳಿಸಿದ…

1 of 119