ಸ್ಥಳೀಯ

ಭೂಕುಸಿತ ಪ್ರದೇಶಕ್ಕೆ ಭೇಟಿ ನೀಡಿದ ಕೊಂಬೆಟ್ಟು ಮರಾಟಿ ಯುವ ವೇದಿಕೆ

D_shiva_bhat
ಭೂಕುಸಿತ ಸಂಭವಿಸಿದ ಶಾಂತಿನಗರ ನಿವಾಸಿ ವಿಶ್ವನಾಥ ನಾಯ್ಕರ ಮನೆಗೆ ಕೊಂಬೆಟ್ಟು ಮರಾಟಿ ಯುವ ವೇದಿಕೆಯ ಕಾರ್ಯಕಾರಿ ಸಮಿತಿಯ ಸದಸ್ಯರು ಭೇಟಿ ನೀಡಿ ಅವಘಡದ ಗಂಭೀರತೆಯನ್ನು ಪರಿಶೀಲಿಸಿದರು.

ಈ ಸುದ್ದಿಯನ್ನು ಶೇರ್ ಮಾಡಿ

ಭೂಕುಸಿತ ಸಂಭವಿಸಿದ ಶಾಂತಿನಗರ ನಿವಾಸಿ ವಿಶ್ವನಾಥ ನಾಯ್ಕರ ಮನೆಗೆ ಕೊಂಬೆಟ್ಟು ಮರಾಟಿ ಯುವ ವೇದಿಕೆಯ ಕಾರ್ಯಕಾರಿ ಸಮಿತಿಯ ಸದಸ್ಯರು ಭೇಟಿ ನೀಡಿ ಅವಘಡದ ಗಂಭೀರತೆಯನ್ನು ಪರಿಶೀಲಿಸಿದರು

maithri

ಬೇರೆ ಜಾಗದಲ್ಲಿ ಅವರಿಗೆ ಬೇಕರಿ ಉತ್ಪನ್ನಗಳನ್ನು ತಯಾರಿಸಲು ತಾತ್ಕಾಲಿಕವಾಗಿ ಶೆಡ್ ನಿರ್ಮಾಣಕ್ಕೆ ಯುವ ವೇದಿಕೆಯ ವತಿಯಿಂದ ಶ್ರಮದಾನ ಮೂಲಕ ಸಹಕರಿಸುವುದಾಗಿ ಇದೇ ಸಂದರ್ಭ ಭರವಸೆ ನೀಡಲಾಯಿತು.

ಈ ಸಂದರ್ಭದಲ್ಲಿ ಯುವ ವೇದಿಕೆಯ ಅಧ್ಯಕ್ಷ ಗಂಗಾಧರ ನಾಯ್ಕ್ ಕೌಡಿಚ್ಚಾರು, ಸ್ಥಾಪಕಾಧ್ಯಕ್ಷ ಗಿರೀಶ್ ನಾಯ್ಕ ಸೊರಕೆ, ಮಾಜಿ ಅಧ್ಯಕ್ಷರುಗಳಾದ ಅಶೋಕ್ ನಾಯ್ಕ್ ಸೊರಕೆ, ವೆಂಕಪ್ಪ ಬರೆಪ್ಪಾಡಿ, ಸಂದೀಪ್ ಆರ್ಯಾಪು, ಕೋಶಾಧಿಕಾರಿ ನವೀನ್ ಕುಮಾರ್ ಕೆ, ಕ್ರೀಡಾ ಕಾರ್ಯದರ್ಶಿ ಜಗದೀಶ್ ಎಲಿಕ, ಸದಸ್ಯರಾದ ವಿಜಯ ಮಠಂತಬೆಟ್ಟು, ಸ್ಥಳೀಯರಾದ ಮೈರ ನಿವಾಸಿ ನವೀನ್ ಉಪಸ್ಥಿತರಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಕಲ್ಲರ್ಪೆಯಲ್ಲಿ ಸಂಜೀವಿನಿ ಒಕ್ಕೂಟದ ಮಾಸಿಕ ಸಂತೆ | ಸಂತೆಗೆ ಆಗಮಿಸಿದೆ ಮಹಿಳೆಯರೇ ತಯಾರಿಸಿದ ಗೃಹೋಪಯೋಗಿ ಉತ್ಪನ್ನಗಳು

ಪುತ್ತೂರು: ತಾಲೂಕು ಸಂಜೀವಿನಿ ಒಕ್ಕೂಟದ ಮಾಸಿಕ ಸಂತೆ ಬುಧವಾರ ಆರ್ಯಾಪು ಗ್ರಾಮದ ಕಲ್ಲರ್ಪೆ ಬಸ್…

ಜಗನ್ನೀವಾಸ್ ರಾವ್ ಅವರ ವಿರುದ್ಧವೂ ಕ್ರಮ!! ಇದುವರೆಗೆ ಪ್ರತಿಕ್ರಿಯೆ ನೀಡದಿರುವುದರ ಬಗ್ಗೆಯೂ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ

ಪುತ್ತೂರು: ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಗುರುವಾರ ಪುತ್ತೂರಿನ ಬಿಜೆಪಿ ಕಚೇರಿಗೆ…

ಮಹಿಳಾ ಪೊಲೀಸ್ ಠಾಣಾ ಹಿಂಭಾಗದಿಂದ ಹಿಂದೂ ರುದ್ರಭೂಮಿವರೆಗೆ ಕಾಂಕ್ರೀಟ್ ರಸ್ತೆ: ಶಾಸಕರಿಂದ ಪರಿಶೀಲನೆ

ಪುತ್ತೂರು: ಒಳಚರಂಡಿ ವ್ಯವಸ್ಥೆ ಇಲ್ಲದೆ ನಗರದ ಅಭಿವೃದ್ಧಿ ಅಸಾಧ್ಯವಾಗಿದ್ದು, ಈ ಹಿನ್ನೆಲೆಯಲ್ಲಿ…

1 of 125