ಕರಾವಳಿಸ್ಥಳೀಯ

ಕೂಳೂರು ಸೇತುವೆ kulur bridge ಬಿರುಕು: ವಾಹನ ಸಂಚಾರಕ್ಕೆ ನಿರ್ಬಂಧ! ಮಂಗಳೂರು – ಉಡುಪಿ ಪ್ರಯಾಣಿಸುವ ವಾಹನ ಸವಾರರಿಗೆ ಇಲ್ಲಿದೆ ಅಗತ್ಯ ಮಾಹಿತಿ

GL
ಮಂಗಳೂರು: ಮಂಗಳೂರು-ಉಡುಪಿ ರಾಷ್ಟ್ರೀಯ ಹೆದ್ದಾರಿಯ ಪ್ರಮುಖ ಹಾಗೂ ಹಳೆಯ ಸೇತುವೆ ಕೂಳೂರು ಹಳೆ ಸೇತುವೆಯಲ್ಲಿ (Kulur Bridge) ಬಿರುಕು ಕಾಣಿಸಿಕೊಂಡಿದೆ. ಈ ನಿಟ್ಟಿನಲ್ಲಿ ದುರಸ್ತಿ ಕಾಮಗಾರಿಗೆ ಅನುಕೂಲ ಕಲ್ಪಿಸಲು ಭಾರಿ ವಾಹನಗಳನ್ನು ಕೆಲ ದಿನಗಳವರೆಗೆ ನಿಗದಿತ ಸಮಯದಲ್ಲಿ ಮಾತ್ರ ಸಂಚರಿಸುವಂತೆ ದಕ್ಷಿಣ ಕನ್ನಡ (Dakshina Kannada) ಜಿಲ್ಲಾಡಳಿತ ನಿರ್ಬಂಧ ಹೇರಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಮಂಗಳೂರು: ಮಂಗಳೂರು-ಉಡುಪಿ ರಾಷ್ಟ್ರೀಯ ಹೆದ್ದಾರಿಯ ಪ್ರಮುಖ ಹಾಗೂ ಹಳೆಯ ಸೇತುವೆ ಕೂಳೂರು ಹಳೆ ಸೇತುವೆಯಲ್ಲಿ (Kulur Bridge) ಬಿರುಕು ಕಾಣಿಸಿಕೊಂಡಿದೆ. ಈ ನಿಟ್ಟಿನಲ್ಲಿ ದುರಸ್ತಿ ಕಾಮಗಾರಿಗೆ ಅನುಕೂಲ ಕಲ್ಪಿಸಲು ಭಾರಿ ವಾಹನಗಳನ್ನು ಕೆಲ ದಿನಗಳವರೆಗೆ ನಿಗದಿತ ಸಮಯದಲ್ಲಿ ಮಾತ್ರ ಸಂಚರಿಸುವಂತೆ ದಕ್ಷಿಣ ಕನ್ನಡ (Dakshina Kannada) ಜಿಲ್ಲಾಡಳಿತ ನಿರ್ಬಂಧ ಹೇರಿದೆ.

chennai-shopping
maithri

ಆಗಸ್ಟ್‌ 19, 20, 21ರಂದು ಮೂರು ದಿನ ಭಾರಿ ವಾಹನಗಳು (ಪ್ರಯಾಣಿಕರ ಬಸ್ಸು ಹೊರತುಪಡಿಸಿ) ರಾತ್ರಿ 10ರಿಂದ ಬೆಳಿಗ್ಗೆ 6ರ ವರೆಗೆ ಹಾಗೂ ಬೆಳಗ್ಗೆ 11ರಿಂದ ಮಧ್ಯಾಹ್ನ 3ರ ವರೆಗಿನ ಅವಧಿಯಲ್ಲಿ ಮಾತ್ರ ಈ ಸೇತುವೆಯಲ್ಲಿ ಸಂಚರಿಸಲು ಅನುಮತಿಸಲಾಗುವುದು.

ಈ ದಿನಗಳಂದು ಬೆಳಗ್ಗೆ 6ರಿಂದ 11ರ ವರೆಗೆ ಹಾಗೂ ಮಧ್ಯಾಹ್ನ 3ರಿಂದ ರಾತ್ರಿ 10ರ ಅವಧಿಯಲ್ಲಿ ಉಡುಪಿ ಕಡೆಯಿಂದ ಕೇರಳಕ್ಕೆ ಸಂಚರಿಸುವ ಭಾರಿ ವಾಹನಗಳು ಮೂಲ್ಕಿ– ಸುರತ್ಕಲ್‌ – ಎಂಆರ್‌ಪಿಎಲ್‌– ಬಜಪೆ– ಕೆಪಿಟಿ– ನಂತೂರು ಮಾರ್ಗವಾಗಿ ಹಾಗೂ ಉಡುಪಿ ಕಡೆಯಿಂದ ಬೆಂಗಳೂರು ಸಂಚರಿಸುವ ವಾಹನಗಳು ಉಡುಪಿ– ಮೂಲ್ಕಿ– ಮೂಡುಬಿದಿರೆ– ಬಂಟ್ವಾಳ ಮಾರ್ಗವಾಗಿ ಸಂಚರಿಸಬೇಕು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಎಚ್.ಪಿ.ಸಿ.ಎಲ್. ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಎಂ.ಜಿ. ಕೊಚ್ಚಿಗೆ ವರ್ಗಾವಣೆ: ಬೀಳ್ಕೊಡುಗೆ

ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (HPCL) ಮಂಗಳೂರು ವಿಭಾಗದ ಹಿರಿಯ ಅಧಿಕಾರಿ…

ರೋಟರಿ ಯುವದಿಂದ ರಾಮಕೃಷ್ಣ ಆಶ್ರಮದಲ್ಲಿ ಚಿತ್ರಕಲಾ ಶಿಬಿರ | ಯುವ ಕಲಾವಿದ ಯುಧಿಷ್ಠಿರ್ ಗೌಡ ಅವರಿಂದ ಕಲಾ ತರಬೇತಿ

ಪುತ್ತೂರು: ನೆಲ್ಲಿಕಟ್ಟೆ ಶ್ರೀ ರಾಮಕೃಷ್ಣ ಸೇವಾಶ್ರಮದಲ್ಲಿ ರೋಟರಿ ಕ್ಲಬ್ ಪುತ್ತೂರು ಯುವ…

1 of 164