Gl
ಕರಾವಳಿಸ್ಥಳೀಯ

ಕೂಳೂರು ಸೇತುವೆ kulur bridge ಬಿರುಕು: ವಾಹನ ಸಂಚಾರಕ್ಕೆ ನಿರ್ಬಂಧ! ಮಂಗಳೂರು – ಉಡುಪಿ ಪ್ರಯಾಣಿಸುವ ವಾಹನ ಸವಾರರಿಗೆ ಇಲ್ಲಿದೆ ಅಗತ್ಯ ಮಾಹಿತಿ

ಮಂಗಳೂರು: ಮಂಗಳೂರು-ಉಡುಪಿ ರಾಷ್ಟ್ರೀಯ ಹೆದ್ದಾರಿಯ ಪ್ರಮುಖ ಹಾಗೂ ಹಳೆಯ ಸೇತುವೆ ಕೂಳೂರು ಹಳೆ ಸೇತುವೆಯಲ್ಲಿ (Kulur Bridge) ಬಿರುಕು ಕಾಣಿಸಿಕೊಂಡಿದೆ. ಈ ನಿಟ್ಟಿನಲ್ಲಿ ದುರಸ್ತಿ ಕಾಮಗಾರಿಗೆ ಅನುಕೂಲ ಕಲ್ಪಿಸಲು ಭಾರಿ ವಾಹನಗಳನ್ನು ಕೆಲ ದಿನಗಳವರೆಗೆ ನಿಗದಿತ ಸಮಯದಲ್ಲಿ ಮಾತ್ರ ಸಂಚರಿಸುವಂತೆ ದಕ್ಷಿಣ ಕನ್ನಡ (Dakshina Kannada) ಜಿಲ್ಲಾಡಳಿತ ನಿರ್ಬಂಧ ಹೇರಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಮಂಗಳೂರು: ಮಂಗಳೂರು-ಉಡುಪಿ ರಾಷ್ಟ್ರೀಯ ಹೆದ್ದಾರಿಯ ಪ್ರಮುಖ ಹಾಗೂ ಹಳೆಯ ಸೇತುವೆ ಕೂಳೂರು ಹಳೆ ಸೇತುವೆಯಲ್ಲಿ (Kulur Bridge) ಬಿರುಕು ಕಾಣಿಸಿಕೊಂಡಿದೆ. ಈ ನಿಟ್ಟಿನಲ್ಲಿ ದುರಸ್ತಿ ಕಾಮಗಾರಿಗೆ ಅನುಕೂಲ ಕಲ್ಪಿಸಲು ಭಾರಿ ವಾಹನಗಳನ್ನು ಕೆಲ ದಿನಗಳವರೆಗೆ ನಿಗದಿತ ಸಮಯದಲ್ಲಿ ಮಾತ್ರ ಸಂಚರಿಸುವಂತೆ ದಕ್ಷಿಣ ಕನ್ನಡ (Dakshina Kannada) ಜಿಲ್ಲಾಡಳಿತ ನಿರ್ಬಂಧ ಹೇರಿದೆ.

rachana_rai
Pashupathi
akshaya college
Balakrishna-gowda

ಆಗಸ್ಟ್‌ 19, 20, 21ರಂದು ಮೂರು ದಿನ ಭಾರಿ ವಾಹನಗಳು (ಪ್ರಯಾಣಿಕರ ಬಸ್ಸು ಹೊರತುಪಡಿಸಿ) ರಾತ್ರಿ 10ರಿಂದ ಬೆಳಿಗ್ಗೆ 6ರ ವರೆಗೆ ಹಾಗೂ ಬೆಳಗ್ಗೆ 11ರಿಂದ ಮಧ್ಯಾಹ್ನ 3ರ ವರೆಗಿನ ಅವಧಿಯಲ್ಲಿ ಮಾತ್ರ ಈ ಸೇತುವೆಯಲ್ಲಿ ಸಂಚರಿಸಲು ಅನುಮತಿಸಲಾಗುವುದು.

pashupathi

ಈ ದಿನಗಳಂದು ಬೆಳಗ್ಗೆ 6ರಿಂದ 11ರ ವರೆಗೆ ಹಾಗೂ ಮಧ್ಯಾಹ್ನ 3ರಿಂದ ರಾತ್ರಿ 10ರ ಅವಧಿಯಲ್ಲಿ ಉಡುಪಿ ಕಡೆಯಿಂದ ಕೇರಳಕ್ಕೆ ಸಂಚರಿಸುವ ಭಾರಿ ವಾಹನಗಳು ಮೂಲ್ಕಿ– ಸುರತ್ಕಲ್‌ – ಎಂಆರ್‌ಪಿಎಲ್‌– ಬಜಪೆ– ಕೆಪಿಟಿ– ನಂತೂರು ಮಾರ್ಗವಾಗಿ ಹಾಗೂ ಉಡುಪಿ ಕಡೆಯಿಂದ ಬೆಂಗಳೂರು ಸಂಚರಿಸುವ ವಾಹನಗಳು ಉಡುಪಿ– ಮೂಲ್ಕಿ– ಮೂಡುಬಿದಿರೆ– ಬಂಟ್ವಾಳ ಮಾರ್ಗವಾಗಿ ಸಂಚರಿಸಬೇಕು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts

ಕ್ರಿಯಾಶೀಲ ವ್ಯಕ್ತಿ ಮರಣದ ಬಳಿಕವೂ ಸಜೀವ | ಕಲಾಸಿರಿ ಗೊಂಬೆ ಬಳಗದ ಅಣ್ಣಪ್ಪ ಅವರ ಶ್ರದ್ಧಾಂಜಲಿ ಸಭೆಯಲ್ಲಿ ಉದಯ್

ಸಮಾಜದ ಕಟ್ಟಕಡೆಯ ವ್ಯಕ್ತಿಗಾಗಿ ಯಾರ ಮನಸ್ಸು ಮಿಡಿಯುತ್ತದೆಯೋ ಅವರು ಸಜೀವ ಆಗಿರುತ್ತದೆ ಎಂದು…

ಪುತ್ತೂರು ಹಿಂಜಾವೇ ಪ್ರತಿಭಟನೆಯಲ್ಲಿ ಶಾಸಕರ ನಿಂದನೆ ಆರೋಪ! | ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್’ನಿಂದ ಪೊಲೀಸರಿಗೆ ದೂರು

ಪುತ್ತೂರು: ಪುತ್ತೂರಿನಲ್ಲಿ ನಡೆದ ಹಿಂಜಾವೇ ಪ್ರತಿಭಟನೆಯಲ್ಲಿ ಸಾರ್ವಜನಿಕವಾಗಿ ಶಾಸಕ ಅಶೋಕ್ ರೈ…

ಜಗನ್ನೀವಾಸ್ ರಾವ್ ಅವರ ವಿರುದ್ಧವೂ ಕ್ರಮ!! ಇದುವರೆಗೆ ಪ್ರತಿಕ್ರಿಯೆ ನೀಡದಿರುವುದರ ಬಗ್ಗೆಯೂ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ

ಪುತ್ತೂರು: ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಗುರುವಾರ ಪುತ್ತೂರಿನ ಬಿಜೆಪಿ ಕಚೇರಿಗೆ…

ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಬಸವರಾಜ್‌ ಪಾಟೀಲ್‌ ಅವರಿಗೆ ಪುತ್ತೂರು ವಕೀಲ ಸಂಘದಿಂದ ಸ್ವಾಗತ, ಅಭಿನಂದನೆ

ಮಂಗಳೂರಿನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಬಸವರಾಜ್ ಪಾಟೀಲ್‌ ಅವರು ಜೂನ್‌ 26…

1 of 124