Gl
ಕರಾವಳಿಸ್ಥಳೀಯ

ಕೂಳೂರು ಸೇತುವೆ kulur bridge ಬಿರುಕು: ವಾಹನ ಸಂಚಾರಕ್ಕೆ ನಿರ್ಬಂಧ! ಮಂಗಳೂರು – ಉಡುಪಿ ಪ್ರಯಾಣಿಸುವ ವಾಹನ ಸವಾರರಿಗೆ ಇಲ್ಲಿದೆ ಅಗತ್ಯ ಮಾಹಿತಿ

ಮಂಗಳೂರು: ಮಂಗಳೂರು-ಉಡುಪಿ ರಾಷ್ಟ್ರೀಯ ಹೆದ್ದಾರಿಯ ಪ್ರಮುಖ ಹಾಗೂ ಹಳೆಯ ಸೇತುವೆ ಕೂಳೂರು ಹಳೆ ಸೇತುವೆಯಲ್ಲಿ (Kulur Bridge) ಬಿರುಕು ಕಾಣಿಸಿಕೊಂಡಿದೆ. ಈ ನಿಟ್ಟಿನಲ್ಲಿ ದುರಸ್ತಿ ಕಾಮಗಾರಿಗೆ ಅನುಕೂಲ ಕಲ್ಪಿಸಲು ಭಾರಿ ವಾಹನಗಳನ್ನು ಕೆಲ ದಿನಗಳವರೆಗೆ ನಿಗದಿತ ಸಮಯದಲ್ಲಿ ಮಾತ್ರ ಸಂಚರಿಸುವಂತೆ ದಕ್ಷಿಣ ಕನ್ನಡ (Dakshina Kannada) ಜಿಲ್ಲಾಡಳಿತ ನಿರ್ಬಂಧ ಹೇರಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಮಂಗಳೂರು: ಮಂಗಳೂರು-ಉಡುಪಿ ರಾಷ್ಟ್ರೀಯ ಹೆದ್ದಾರಿಯ ಪ್ರಮುಖ ಹಾಗೂ ಹಳೆಯ ಸೇತುವೆ ಕೂಳೂರು ಹಳೆ ಸೇತುವೆಯಲ್ಲಿ (Kulur Bridge) ಬಿರುಕು ಕಾಣಿಸಿಕೊಂಡಿದೆ. ಈ ನಿಟ್ಟಿನಲ್ಲಿ ದುರಸ್ತಿ ಕಾಮಗಾರಿಗೆ ಅನುಕೂಲ ಕಲ್ಪಿಸಲು ಭಾರಿ ವಾಹನಗಳನ್ನು ಕೆಲ ದಿನಗಳವರೆಗೆ ನಿಗದಿತ ಸಮಯದಲ್ಲಿ ಮಾತ್ರ ಸಂಚರಿಸುವಂತೆ ದಕ್ಷಿಣ ಕನ್ನಡ (Dakshina Kannada) ಜಿಲ್ಲಾಡಳಿತ ನಿರ್ಬಂಧ ಹೇರಿದೆ.

rachana_rai
Pashupathi
akshaya college

ಆಗಸ್ಟ್‌ 19, 20, 21ರಂದು ಮೂರು ದಿನ ಭಾರಿ ವಾಹನಗಳು (ಪ್ರಯಾಣಿಕರ ಬಸ್ಸು ಹೊರತುಪಡಿಸಿ) ರಾತ್ರಿ 10ರಿಂದ ಬೆಳಿಗ್ಗೆ 6ರ ವರೆಗೆ ಹಾಗೂ ಬೆಳಗ್ಗೆ 11ರಿಂದ ಮಧ್ಯಾಹ್ನ 3ರ ವರೆಗಿನ ಅವಧಿಯಲ್ಲಿ ಮಾತ್ರ ಈ ಸೇತುವೆಯಲ್ಲಿ ಸಂಚರಿಸಲು ಅನುಮತಿಸಲಾಗುವುದು.

pashupathi

ಈ ದಿನಗಳಂದು ಬೆಳಗ್ಗೆ 6ರಿಂದ 11ರ ವರೆಗೆ ಹಾಗೂ ಮಧ್ಯಾಹ್ನ 3ರಿಂದ ರಾತ್ರಿ 10ರ ಅವಧಿಯಲ್ಲಿ ಉಡುಪಿ ಕಡೆಯಿಂದ ಕೇರಳಕ್ಕೆ ಸಂಚರಿಸುವ ಭಾರಿ ವಾಹನಗಳು ಮೂಲ್ಕಿ– ಸುರತ್ಕಲ್‌ – ಎಂಆರ್‌ಪಿಎಲ್‌– ಬಜಪೆ– ಕೆಪಿಟಿ– ನಂತೂರು ಮಾರ್ಗವಾಗಿ ಹಾಗೂ ಉಡುಪಿ ಕಡೆಯಿಂದ ಬೆಂಗಳೂರು ಸಂಚರಿಸುವ ವಾಹನಗಳು ಉಡುಪಿ– ಮೂಲ್ಕಿ– ಮೂಡುಬಿದಿರೆ– ಬಂಟ್ವಾಳ ಮಾರ್ಗವಾಗಿ ಸಂಚರಿಸಬೇಕು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts

ಜಗನ್ನೀವಾಸ್ ರಾವ್ ಅವರ ವಿರುದ್ಧವೂ ಕ್ರಮ!! ಇದುವರೆಗೆ ಪ್ರತಿಕ್ರಿಯೆ ನೀಡದಿರುವುದರ ಬಗ್ಗೆಯೂ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ

ಪುತ್ತೂರು: ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಗುರುವಾರ ಪುತ್ತೂರಿನ ಬಿಜೆಪಿ ಕಚೇರಿಗೆ…

ಕ್ರಿಯಾಶೀಲ ವ್ಯಕ್ತಿ ಮರಣದ ಬಳಿಕವೂ ಸಜೀವ | ಕಲಾಸಿರಿ ಗೊಂಬೆ ಬಳಗದ ಅಣ್ಣಪ್ಪ ಅವರ ಶ್ರದ್ಧಾಂಜಲಿ ಸಭೆಯಲ್ಲಿ ಉದಯ್

ಸಮಾಜದ ಕಟ್ಟಕಡೆಯ ವ್ಯಕ್ತಿಗಾಗಿ ಯಾರ ಮನಸ್ಸು ಮಿಡಿಯುತ್ತದೆಯೋ ಅವರು ಸಜೀವ ಆಗಿರುತ್ತದೆ ಎಂದು…

1 of 123