ಕರಾವಳಿಸ್ಥಳೀಯ

ಕೂಳೂರು ಸೇತುವೆ kulur bridge ಬಿರುಕು: ವಾಹನ ಸಂಚಾರಕ್ಕೆ ನಿರ್ಬಂಧ! ಮಂಗಳೂರು – ಉಡುಪಿ ಪ್ರಯಾಣಿಸುವ ವಾಹನ ಸವಾರರಿಗೆ ಇಲ್ಲಿದೆ ಅಗತ್ಯ ಮಾಹಿತಿ

GL
ಮಂಗಳೂರು: ಮಂಗಳೂರು-ಉಡುಪಿ ರಾಷ್ಟ್ರೀಯ ಹೆದ್ದಾರಿಯ ಪ್ರಮುಖ ಹಾಗೂ ಹಳೆಯ ಸೇತುವೆ ಕೂಳೂರು ಹಳೆ ಸೇತುವೆಯಲ್ಲಿ (Kulur Bridge) ಬಿರುಕು ಕಾಣಿಸಿಕೊಂಡಿದೆ. ಈ ನಿಟ್ಟಿನಲ್ಲಿ ದುರಸ್ತಿ ಕಾಮಗಾರಿಗೆ ಅನುಕೂಲ ಕಲ್ಪಿಸಲು ಭಾರಿ ವಾಹನಗಳನ್ನು ಕೆಲ ದಿನಗಳವರೆಗೆ ನಿಗದಿತ ಸಮಯದಲ್ಲಿ ಮಾತ್ರ ಸಂಚರಿಸುವಂತೆ ದಕ್ಷಿಣ ಕನ್ನಡ (Dakshina Kannada) ಜಿಲ್ಲಾಡಳಿತ ನಿರ್ಬಂಧ ಹೇರಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಮಂಗಳೂರು: ಮಂಗಳೂರು-ಉಡುಪಿ ರಾಷ್ಟ್ರೀಯ ಹೆದ್ದಾರಿಯ ಪ್ರಮುಖ ಹಾಗೂ ಹಳೆಯ ಸೇತುವೆ ಕೂಳೂರು ಹಳೆ ಸೇತುವೆಯಲ್ಲಿ (Kulur Bridge) ಬಿರುಕು ಕಾಣಿಸಿಕೊಂಡಿದೆ. ಈ ನಿಟ್ಟಿನಲ್ಲಿ ದುರಸ್ತಿ ಕಾಮಗಾರಿಗೆ ಅನುಕೂಲ ಕಲ್ಪಿಸಲು ಭಾರಿ ವಾಹನಗಳನ್ನು ಕೆಲ ದಿನಗಳವರೆಗೆ ನಿಗದಿತ ಸಮಯದಲ್ಲಿ ಮಾತ್ರ ಸಂಚರಿಸುವಂತೆ ದಕ್ಷಿಣ ಕನ್ನಡ (Dakshina Kannada) ಜಿಲ್ಲಾಡಳಿತ ನಿರ್ಬಂಧ ಹೇರಿದೆ.

maithri

ಆಗಸ್ಟ್‌ 19, 20, 21ರಂದು ಮೂರು ದಿನ ಭಾರಿ ವಾಹನಗಳು (ಪ್ರಯಾಣಿಕರ ಬಸ್ಸು ಹೊರತುಪಡಿಸಿ) ರಾತ್ರಿ 10ರಿಂದ ಬೆಳಿಗ್ಗೆ 6ರ ವರೆಗೆ ಹಾಗೂ ಬೆಳಗ್ಗೆ 11ರಿಂದ ಮಧ್ಯಾಹ್ನ 3ರ ವರೆಗಿನ ಅವಧಿಯಲ್ಲಿ ಮಾತ್ರ ಈ ಸೇತುವೆಯಲ್ಲಿ ಸಂಚರಿಸಲು ಅನುಮತಿಸಲಾಗುವುದು.

ಈ ದಿನಗಳಂದು ಬೆಳಗ್ಗೆ 6ರಿಂದ 11ರ ವರೆಗೆ ಹಾಗೂ ಮಧ್ಯಾಹ್ನ 3ರಿಂದ ರಾತ್ರಿ 10ರ ಅವಧಿಯಲ್ಲಿ ಉಡುಪಿ ಕಡೆಯಿಂದ ಕೇರಳಕ್ಕೆ ಸಂಚರಿಸುವ ಭಾರಿ ವಾಹನಗಳು ಮೂಲ್ಕಿ– ಸುರತ್ಕಲ್‌ – ಎಂಆರ್‌ಪಿಎಲ್‌– ಬಜಪೆ– ಕೆಪಿಟಿ– ನಂತೂರು ಮಾರ್ಗವಾಗಿ ಹಾಗೂ ಉಡುಪಿ ಕಡೆಯಿಂದ ಬೆಂಗಳೂರು ಸಂಚರಿಸುವ ವಾಹನಗಳು ಉಡುಪಿ– ಮೂಲ್ಕಿ– ಮೂಡುಬಿದಿರೆ– ಬಂಟ್ವಾಳ ಮಾರ್ಗವಾಗಿ ಸಂಚರಿಸಬೇಕು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಮೇ 10: ಕೆಮ್ಮಾಯಿಯಲ್ಲಿ ಆರ್ಕೆ ಸ್ಪೋರ್ಟ್ಸ್ ಆಂಡ್ ಆರ್ಟ್ಸ್ ಕ್ಲಬ್ ವತಿಯಿಂದ ಉಚಿತ ಪುಸ್ತಕ, ಪೆನ್ನು ವಿತರಣೆ

ಪುತ್ತೂರು: ಕ್ರೀಡೆ, ಕಲೆ ಮತ್ತು ಸಾಂಸ್ಕೃತಿ ಕಾರ್ಯಕ್ರಮಕ್ಕೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ…

1 of 165