Gl
ಕರಾವಳಿಸ್ಥಳೀಯ

ನೀರಲ್ಲಿ ಮುಳುಗಿ ವಿದ್ಯಾರ್ಥಿ ತಂಝೀರ್ ಮೃತ್ಯು!! ತಿಂಗಳಲ್ಲಿ ಮೂರು ಸಾವು ಕಂಡ ಮನೆ!!

ಬೆಳ್ತಂಗಡಿ : ತುರ್ಕಳಿಕೆ ಕರಂಕಿತೋಡಿ ನಿವಾಸಿಯಾಗಿರುವ ಮುಸ್ತಫಾ ರವರ ಮಗ ಮಿಫ್ತಾಹುಲ್ ಉಲೂಂ ಹೈಯರ್ ಸೆಕೆಂಡರಿ ಮದ್ರಸ ತುರ್ಕಳಿಕೆ ಇದರ 9 ನೇಯ ತರಗತಿಯ ವಿಧ್ಯಾರ್ಥಿ ಮುಹಮ್ಮದ್ ತಂಝೀರ್ ಆ. 17 ರಂದು ನೀರಿನಲ್ಲಿ ಮುಳುಗಿ ಸಾವಿಗೀಡಾಗಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

ಬೆಳ್ತಂಗಡಿ : ತುರ್ಕಳಿಕೆ ಕರಂಕಿತೋಡಿ ನಿವಾಸಿಯಾಗಿರುವ ಮುಸ್ತಫಾ ರವರ ಮಗ ಮಿಫ್ತಾಹುಲ್ ಉಲೂಂ ಹೈಯರ್ ಸೆಕೆಂಡರಿ ಮದ್ರಸ ತುರ್ಕಳಿಕೆ ಇದರ 9 ನೇಯ ತರಗತಿಯ ವಿಧ್ಯಾರ್ಥಿ ಮುಹಮ್ಮದ್ ತಂಝೀರ್ ಆ. 17 ರಂದು ನೀರಿನಲ್ಲಿ ಮುಳುಗಿ ಸಾವಿಗೀಡಾಗಿದ್ದಾರೆ.

Pashupathi

ಒಂದು ತಿಂಗಳ ಅಂತರದಲ್ಲಿ ಮುಸ್ತಫಾ ರವರ ತಾಯಿ, ಮುಸ್ತಫಾ ರವರ ತಮ್ಮನ ಪತ್ನಿ ಮೃತಪಟ್ಟಿದ್ದರು. ಇದೀಗ ಮುಸ್ತಫಾ ರವರ ಮಗ ಮುಹಮ್ಮದ್ ತಂಝೀರ್ ಸಾವಿಗೀಡಾಗಿದ್ದಾರೆ.

akshaya college

ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts

21 ಹಿಂದೂ, 15 ಮುಸ್ಲಿಂ ಮುಖಂಡರ ಗಡಿಪಾರು ಲಿಸ್ಟ್ ರೆಡಿ!! ಯಾರೆಲ್ಲ ಇದ್ದಾರೆ ಪೊಲೀಸ್ ಇಲಾಖೆ ಸಿದ್ಧಪಡಿಸಿದ ಲಿಸ್ಟ್’ನಲ್ಲಿ..??

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಒಟ್ಟು 36 ಮಂದಿಯನ್ನು ಗಡಿಪಾರು ಮಾಡಲು ಲಿಸ್ಟ್…

ಮಂಗಳೂರು ಕಮೀಷನರ್, ಎಸ್ಪಿ ಅವರಿಂದ ಶ್ಲಾಘನೀಯ ಕೆಲಸ!  ಶಾಂತಿ ಸ್ಥಾಪನೆಗೆ ಗಡಿಪಾರು ಉತ್ತಮ ಕಾರ್ಯ: ಕಾಂಗ್ರೆಸ್

ಪುತ್ತೂರು: ಕೋಮು ಭಾವನೆ ಕೆರಳಿದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿ ಹುಟ್ಟುಹಾಕಲು ಮಂಗಳೂರು…

1 of 113