ಕರಾವಳಿಸ್ಥಳೀಯ

ನೀರಲ್ಲಿ ಮುಳುಗಿ ವಿದ್ಯಾರ್ಥಿ ತಂಝೀರ್ ಮೃತ್ಯು!! ತಿಂಗಳಲ್ಲಿ ಮೂರು ಸಾವು ಕಂಡ ಮನೆ!!

ಬೆಳ್ತಂಗಡಿ : ತುರ್ಕಳಿಕೆ ಕರಂಕಿತೋಡಿ ನಿವಾಸಿಯಾಗಿರುವ ಮುಸ್ತಫಾ ರವರ ಮಗ ಮಿಫ್ತಾಹುಲ್ ಉಲೂಂ ಹೈಯರ್ ಸೆಕೆಂಡರಿ ಮದ್ರಸ ತುರ್ಕಳಿಕೆ ಇದರ 9 ನೇಯ ತರಗತಿಯ ವಿಧ್ಯಾರ್ಥಿ ಮುಹಮ್ಮದ್ ತಂಝೀರ್ ಆ. 17 ರಂದು ನೀರಿನಲ್ಲಿ ಮುಳುಗಿ ಸಾವಿಗೀಡಾಗಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

ಬೆಳ್ತಂಗಡಿ : ತುರ್ಕಳಿಕೆ ಕರಂಕಿತೋಡಿ ನಿವಾಸಿಯಾಗಿರುವ ಮುಸ್ತಫಾ ರವರ ಮಗ ಮಿಫ್ತಾಹುಲ್ ಉಲೂಂ ಹೈಯರ್ ಸೆಕೆಂಡರಿ ಮದ್ರಸ ತುರ್ಕಳಿಕೆ ಇದರ 9 ನೇಯ ತರಗತಿಯ ವಿಧ್ಯಾರ್ಥಿ ಮುಹಮ್ಮದ್ ತಂಝೀರ್ ಆ. 17 ರಂದು ನೀರಿನಲ್ಲಿ ಮುಳುಗಿ ಸಾವಿಗೀಡಾಗಿದ್ದಾರೆ.

akshaya college

ಒಂದು ತಿಂಗಳ ಅಂತರದಲ್ಲಿ ಮುಸ್ತಫಾ ರವರ ತಾಯಿ, ಮುಸ್ತಫಾ ರವರ ತಮ್ಮನ ಪತ್ನಿ ಮೃತಪಟ್ಟಿದ್ದರು. ಇದೀಗ ಮುಸ್ತಫಾ ರವರ ಮಗ ಮುಹಮ್ಮದ್ ತಂಝೀರ್ ಸಾವಿಗೀಡಾಗಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಎರಡೇ ದಿನದಲ್ಲಿ ಬಯಲಾದ ರಸ್ತೆ ಕಾಮಗಾರಿಯ ಅಸಲಿ ಮುಖ | ಅವೈಜ್ಞಾನಿಕ, ಕಳಪೆ ರಸ್ತೆ ಕಾಮಗಾರಿ ವಿರುದ್ಧ ಪುತ್ತಿಲ ಆಕ್ರೋಶ

ಪುತ್ತೂರು: ಕಾಮಗಾರಿ ನಡೆದ ರಸ್ತೆ ವಾಹನ ಸಂಚಾರಕ್ಕೆ ತೆರೆದುಕೊಂಡ ಎರಡೇ ದಿನದಲ್ಲಿ ಕಿತ್ತು…

ಇಂದಿನಿಂದ ಪುತ್ತೂರು ಜೆಸಿಐನಿಂದ ಜೆಸಿ ಸಪ್ತಾಹ 2025 | ಸೆ. 14ರಂದು ಪುದ್ವಾರ್, ಸಾಂಸ್ಕೃತಿಕ ಕಾರ್ಯಕ್ರಮ, 15ರಂದು ಸಂಪನ್ನ

ಪುತ್ತೂರು: ಅಂತರಾಷ್ಟ್ರೀಯ ತರಬೇತಿ ಸಂಸ್ಥೆಯಾದ ಜೆಸಿಐ ಪುತ್ತೂರು ಘಟಕದ ವತಿಯಿಂದ ಸೆಪ್ಟೆಂಬರ್…

ಆ. 30ರಂದು ದ.ಕ. ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಣೆ | ಸಾರ್ವಜನಿಕರಿಗೂ ಜಿಲ್ಲಾಧಿಕಾರಿ ನೀಡಿದ್ದಾರೆ ಸೂಚನೆ

ಮಂಗಳೂರು: ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ…

ಸೆ. 7 – 9: ಯುವಜನರ ನಡಿಗೆ ಉದ್ಯೋಗದ ಕಡೆಗೆ ಡಿವೈಎಫ್ಐನಿಂದ ಯುವಜನ ಜಾಥಾ | ಪುತ್ತೂರು ಸಹಿತ ಜಿಲ್ಲಾದ್ಯಂತ ಸಂಚರಿಸಲಿದೆ ಜಾಥಾ

ಪುತ್ತೂರು: ಡಿವೈಎಫ್ಐ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ವತಿಯಿಂದ ಯುವಜನರ ನಡಿಗೆ ಉದ್ಯೋಗದ ಕಡೆಗೆ…

1 of 138