Gl
ಕರಾವಳಿಸ್ಥಳೀಯ

ನೀರಲ್ಲಿ ಮುಳುಗಿ ವಿದ್ಯಾರ್ಥಿ ತಂಝೀರ್ ಮೃತ್ಯು!! ತಿಂಗಳಲ್ಲಿ ಮೂರು ಸಾವು ಕಂಡ ಮನೆ!!

ಬೆಳ್ತಂಗಡಿ : ತುರ್ಕಳಿಕೆ ಕರಂಕಿತೋಡಿ ನಿವಾಸಿಯಾಗಿರುವ ಮುಸ್ತಫಾ ರವರ ಮಗ ಮಿಫ್ತಾಹುಲ್ ಉಲೂಂ ಹೈಯರ್ ಸೆಕೆಂಡರಿ ಮದ್ರಸ ತುರ್ಕಳಿಕೆ ಇದರ 9 ನೇಯ ತರಗತಿಯ ವಿಧ್ಯಾರ್ಥಿ ಮುಹಮ್ಮದ್ ತಂಝೀರ್ ಆ. 17 ರಂದು ನೀರಿನಲ್ಲಿ ಮುಳುಗಿ ಸಾವಿಗೀಡಾಗಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

ಬೆಳ್ತಂಗಡಿ : ತುರ್ಕಳಿಕೆ ಕರಂಕಿತೋಡಿ ನಿವಾಸಿಯಾಗಿರುವ ಮುಸ್ತಫಾ ರವರ ಮಗ ಮಿಫ್ತಾಹುಲ್ ಉಲೂಂ ಹೈಯರ್ ಸೆಕೆಂಡರಿ ಮದ್ರಸ ತುರ್ಕಳಿಕೆ ಇದರ 9 ನೇಯ ತರಗತಿಯ ವಿಧ್ಯಾರ್ಥಿ ಮುಹಮ್ಮದ್ ತಂಝೀರ್ ಆ. 17 ರಂದು ನೀರಿನಲ್ಲಿ ಮುಳುಗಿ ಸಾವಿಗೀಡಾಗಿದ್ದಾರೆ.

rachana_rai
Pashupathi
akshaya college
Balakrishna-gowda

ಒಂದು ತಿಂಗಳ ಅಂತರದಲ್ಲಿ ಮುಸ್ತಫಾ ರವರ ತಾಯಿ, ಮುಸ್ತಫಾ ರವರ ತಮ್ಮನ ಪತ್ನಿ ಮೃತಪಟ್ಟಿದ್ದರು. ಇದೀಗ ಮುಸ್ತಫಾ ರವರ ಮಗ ಮುಹಮ್ಮದ್ ತಂಝೀರ್ ಸಾವಿಗೀಡಾಗಿದ್ದಾರೆ.

pashupathi

ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts

ಕ್ರಿಯಾಶೀಲ ವ್ಯಕ್ತಿ ಮರಣದ ಬಳಿಕವೂ ಸಜೀವ | ಕಲಾಸಿರಿ ಗೊಂಬೆ ಬಳಗದ ಅಣ್ಣಪ್ಪ ಅವರ ಶ್ರದ್ಧಾಂಜಲಿ ಸಭೆಯಲ್ಲಿ ಉದಯ್

ಸಮಾಜದ ಕಟ್ಟಕಡೆಯ ವ್ಯಕ್ತಿಗಾಗಿ ಯಾರ ಮನಸ್ಸು ಮಿಡಿಯುತ್ತದೆಯೋ ಅವರು ಸಜೀವ ಆಗಿರುತ್ತದೆ ಎಂದು…

ಪುತ್ತೂರು ಹಿಂಜಾವೇ ಪ್ರತಿಭಟನೆಯಲ್ಲಿ ಶಾಸಕರ ನಿಂದನೆ ಆರೋಪ! | ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್’ನಿಂದ ಪೊಲೀಸರಿಗೆ ದೂರು

ಪುತ್ತೂರು: ಪುತ್ತೂರಿನಲ್ಲಿ ನಡೆದ ಹಿಂಜಾವೇ ಪ್ರತಿಭಟನೆಯಲ್ಲಿ ಸಾರ್ವಜನಿಕವಾಗಿ ಶಾಸಕ ಅಶೋಕ್ ರೈ…

ಜಗನ್ನೀವಾಸ್ ರಾವ್ ಅವರ ವಿರುದ್ಧವೂ ಕ್ರಮ!! ಇದುವರೆಗೆ ಪ್ರತಿಕ್ರಿಯೆ ನೀಡದಿರುವುದರ ಬಗ್ಗೆಯೂ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ

ಪುತ್ತೂರು: ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಗುರುವಾರ ಪುತ್ತೂರಿನ ಬಿಜೆಪಿ ಕಚೇರಿಗೆ…

1 of 124