ಕರಾವಳಿಸ್ಥಳೀಯ

ನೀರಲ್ಲಿ ಮುಳುಗಿ ವಿದ್ಯಾರ್ಥಿ ತಂಝೀರ್ ಮೃತ್ಯು!! ತಿಂಗಳಲ್ಲಿ ಮೂರು ಸಾವು ಕಂಡ ಮನೆ!!

GL
ಬೆಳ್ತಂಗಡಿ : ತುರ್ಕಳಿಕೆ ಕರಂಕಿತೋಡಿ ನಿವಾಸಿಯಾಗಿರುವ ಮುಸ್ತಫಾ ರವರ ಮಗ ಮಿಫ್ತಾಹುಲ್ ಉಲೂಂ ಹೈಯರ್ ಸೆಕೆಂಡರಿ ಮದ್ರಸ ತುರ್ಕಳಿಕೆ ಇದರ 9 ನೇಯ ತರಗತಿಯ ವಿಧ್ಯಾರ್ಥಿ ಮುಹಮ್ಮದ್ ತಂಝೀರ್ ಆ. 17 ರಂದು ನೀರಿನಲ್ಲಿ ಮುಳುಗಿ ಸಾವಿಗೀಡಾಗಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

ಬೆಳ್ತಂಗಡಿ : ತುರ್ಕಳಿಕೆ ಕರಂಕಿತೋಡಿ ನಿವಾಸಿಯಾಗಿರುವ ಮುಸ್ತಫಾ ರವರ ಮಗ ಮಿಫ್ತಾಹುಲ್ ಉಲೂಂ ಹೈಯರ್ ಸೆಕೆಂಡರಿ ಮದ್ರಸ ತುರ್ಕಳಿಕೆ ಇದರ 9 ನೇಯ ತರಗತಿಯ ವಿಧ್ಯಾರ್ಥಿ ಮುಹಮ್ಮದ್ ತಂಝೀರ್ ಆ. 17 ರಂದು ನೀರಿನಲ್ಲಿ ಮುಳುಗಿ ಸಾವಿಗೀಡಾಗಿದ್ದಾರೆ.

maithri

ಒಂದು ತಿಂಗಳ ಅಂತರದಲ್ಲಿ ಮುಸ್ತಫಾ ರವರ ತಾಯಿ, ಮುಸ್ತಫಾ ರವರ ತಮ್ಮನ ಪತ್ನಿ ಮೃತಪಟ್ಟಿದ್ದರು. ಇದೀಗ ಮುಸ್ತಫಾ ರವರ ಮಗ ಮುಹಮ್ಮದ್ ತಂಝೀರ್ ಸಾವಿಗೀಡಾಗಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಮೇ 10: ಕೆಮ್ಮಾಯಿಯಲ್ಲಿ ಆರ್ಕೆ ಸ್ಪೋರ್ಟ್ಸ್ ಆಂಡ್ ಆರ್ಟ್ಸ್ ಕ್ಲಬ್ ವತಿಯಿಂದ ಉಚಿತ ಪುಸ್ತಕ, ಪೆನ್ನು ವಿತರಣೆ

ಪುತ್ತೂರು: ಕ್ರೀಡೆ, ಕಲೆ ಮತ್ತು ಸಾಂಸ್ಕೃತಿ ಕಾರ್ಯಕ್ರಮಕ್ಕೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ…

1 of 166