tamanvi
ಕರಾವಳಿಸ್ಥಳೀಯ

ನೀರಲ್ಲಿ ಮುಳುಗಿ ವಿದ್ಯಾರ್ಥಿ ತಂಝೀರ್ ಮೃತ್ಯು!! ತಿಂಗಳಲ್ಲಿ ಮೂರು ಸಾವು ಕಂಡ ಮನೆ!!

D_shiva_bhat
ಬೆಳ್ತಂಗಡಿ : ತುರ್ಕಳಿಕೆ ಕರಂಕಿತೋಡಿ ನಿವಾಸಿಯಾಗಿರುವ ಮುಸ್ತಫಾ ರವರ ಮಗ ಮಿಫ್ತಾಹುಲ್ ಉಲೂಂ ಹೈಯರ್ ಸೆಕೆಂಡರಿ ಮದ್ರಸ ತುರ್ಕಳಿಕೆ ಇದರ 9 ನೇಯ ತರಗತಿಯ ವಿಧ್ಯಾರ್ಥಿ ಮುಹಮ್ಮದ್ ತಂಝೀರ್ ಆ. 17 ರಂದು ನೀರಿನಲ್ಲಿ ಮುಳುಗಿ ಸಾವಿಗೀಡಾಗಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

ಬೆಳ್ತಂಗಡಿ : ತುರ್ಕಳಿಕೆ ಕರಂಕಿತೋಡಿ ನಿವಾಸಿಯಾಗಿರುವ ಮುಸ್ತಫಾ ರವರ ಮಗ ಮಿಫ್ತಾಹುಲ್ ಉಲೂಂ ಹೈಯರ್ ಸೆಕೆಂಡರಿ ಮದ್ರಸ ತುರ್ಕಳಿಕೆ ಇದರ 9 ನೇಯ ತರಗತಿಯ ವಿಧ್ಯಾರ್ಥಿ ಮುಹಮ್ಮದ್ ತಂಝೀರ್ ಆ. 17 ರಂದು ನೀರಿನಲ್ಲಿ ಮುಳುಗಿ ಸಾವಿಗೀಡಾಗಿದ್ದಾರೆ.

maithri

ಒಂದು ತಿಂಗಳ ಅಂತರದಲ್ಲಿ ಮುಸ್ತಫಾ ರವರ ತಾಯಿ, ಮುಸ್ತಫಾ ರವರ ತಮ್ಮನ ಪತ್ನಿ ಮೃತಪಟ್ಟಿದ್ದರು. ಇದೀಗ ಮುಸ್ತಫಾ ರವರ ಮಗ ಮುಹಮ್ಮದ್ ತಂಝೀರ್ ಸಾವಿಗೀಡಾಗಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರಿಗೆ ತಡವಾಗಿ ಆಗಮಿಸುತ್ತಿರುವ ಸುಬ್ರಹ್ಮಣ್ಯ – ಮಂಗಳೂರು ಪ್ಯಾಸೆಂಜರ್ ರೈಲು: ಕ್ರಮ ಕೈಗೊಳ್ಳಲು ಸಂಸದರಿಗೆ ಆಗ್ರಹ!!

ಪುತ್ತೂರು: ಮಂಗಳೂರು – ಸುಬ್ರಹ್ಮಣ್ಯ ಪ್ಯಾಸೆಂಜರ್ ರೈಲು ಬೆಳಗ್ಗಿನ ಹೊತ್ತು ಕಬಕ- ಪುತ್ತೂರು…

1 of 175