ಧಾರ್ಮಿಕಸ್ಥಳೀಯ

ಮುಕ್ಕೂರು: 15ನೇ ವರ್ಷದ ಗಣೇಶೋತ್ಸವ, ಮೂರೈದು- ಹದಿನೈದರ ಹುತ್ತರಿ | ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದ ಮಾಜಿ ಸಂಸದ ನಳಿನ್ ಕುಮಾರ್ ಕಟೀಲು

GL
ಮುಕ್ಕೂರು: ಮುಕ್ಕೂರು-ಕುಂಡಡ್ಕ ಶ್ರೀ ಸಾರ್ವಜನಿಕ ಗಣೇಶೋತ್ಸವ ಸಮಿತಿ ಆಶ್ರಯದಲ್ಲಿ 15 ನೇ ವರ್ಷದ ಗಣೇಶೋತ್ಸವ ಪ್ರಯುಕ್ತ ಮೂರೈದು- ಹದಿನೈದರ ಹುತ್ತರಿ ಕಾರ್ಯಕ್ರಮ ಸೆ.7 ಮತ್ತು 8ರಂದು ಮುಕ್ಕೂರು ಶಾಲಾ ವಠಾರದಲ್ಲಿ ಜರುಗಲಿದ್ದು ಇದರ ಆಮಂತ್ರಣ ಪತ್ರಿಕೆಯನ್ನು ದ.ಕ. ಲೋಕಸಭಾ ಕ್ಷೇತ್ರದ ಮಾಜಿ ಸದಸ್ಯ ನಳಿನ್ ಕುಮಾರ್ ಕಟೀಲು ಅವರು ಕುಂಜಾಡಿ‌ ನಿವಾಸದಲ್ಲಿ ರವಿವಾರ ಬಿಡುಗಡೆಗೊಳಿಸಿದರು.

ಈ ಸುದ್ದಿಯನ್ನು ಶೇರ್ ಮಾಡಿ

ಮುಕ್ಕೂರು: ಮುಕ್ಕೂರು-ಕುಂಡಡ್ಕ ಶ್ರೀ ಸಾರ್ವಜನಿಕ ಗಣೇಶೋತ್ಸವ ಸಮಿತಿ ಆಶ್ರಯದಲ್ಲಿ 15 ನೇ ವರ್ಷದ ಗಣೇಶೋತ್ಸವ ಪ್ರಯುಕ್ತ ಮೂರೈದು- ಹದಿನೈದರ ಹುತ್ತರಿ ಕಾರ್ಯಕ್ರಮ ಸೆ.7 ಮತ್ತು 8ರಂದು ಮುಕ್ಕೂರು ಶಾಲಾ ವಠಾರದಲ್ಲಿ ಜರುಗಲಿದ್ದು ಇದರ ಆಮಂತ್ರಣ ಪತ್ರಿಕೆಯನ್ನು ದ.ಕ. ಲೋಕಸಭಾ ಕ್ಷೇತ್ರದ ಮಾಜಿ ಸದಸ್ಯ ನಳಿನ್ ಕುಮಾರ್ ಕಟೀಲು ಅವರು ಕುಂಜಾಡಿ‌ ನಿವಾಸದಲ್ಲಿ ರವಿವಾರ ಬಿಡುಗಡೆಗೊಳಿಸಿದರು.

maithri

ಕಳೆದ ಹದಿನಾಲ್ಕು ವರ್ಷಗಳಿಂದ ಮುಕ್ಕೂರು ಪರಿಸರದಲ್ಲಿ ಗಣೇಶೋತ್ಸವ ಕಾರ್ಯಕ್ರಮ ಆಚರಿಸಲಾಗುತ್ತಿದ್ದು ಈ ವರ್ಷ ಹದಿನೈದರ ಸಂಭ್ರಮದಲ್ಲಿದೆ. ಕಾರ್ಯಕ್ರಮವೂ ಸರ್ವರ ಒಗ್ಗೂಡುವಿಕೆಯೊಂದಿಗೆ ಅರ್ಥಪೂರ್ಣವಾಗಿ ಸಂಪನ್ನಗೊಳ್ಳಲಿ ಎಂದು ಮಾಜಿ ಸಂಸದ ನಳಿನ್ ಕುಮಾರ್ ‌ಕಟೀಲು ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಸವಣೂರು ಗ್ರಾ.ಪಂ. ಸದಸ್ಯ ಸತೀಶ್ ಅಂಗಡಿಮೂಲೆ, ಮುಕ್ಕೂರು-ಕುಂಡಡ್ಕ ಶ್ರೀ ಸಾರ್ವಜನಿಕ ಗಣೇಶೋತ್ಸವ ಸಮಿತಿ ಅಧ್ಯಕ್ಷ ತಾರಾನಾಥ ಕುಂಡಡ್ಕ, ಮಾಜಿ ಅಧ್ಯಕ್ಷರಾದ ಜಯಂತ ಕುಂಡಡ್ಕ, ರಮೇಶ್ ಕಾನಾವು, ಸದಸ್ಯ ತೇಜಸ್ವಿತ್ ಅಡ್ಯತಕಂಡ ಮೊದಲಾದವರು ಉಪಸ್ಥಿತರಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಮೇ 10: ಕೆಮ್ಮಾಯಿಯಲ್ಲಿ ಆರ್ಕೆ ಸ್ಪೋರ್ಟ್ಸ್ ಆಂಡ್ ಆರ್ಟ್ಸ್ ಕ್ಲಬ್ ವತಿಯಿಂದ ಉಚಿತ ಪುಸ್ತಕ, ಪೆನ್ನು ವಿತರಣೆ

ಪುತ್ತೂರು: ಕ್ರೀಡೆ, ಕಲೆ ಮತ್ತು ಸಾಂಸ್ಕೃತಿ ಕಾರ್ಯಕ್ರಮಕ್ಕೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ…

ಪೋಳ್ಯ ಮಠದಲ್ಲಿ ಅರ್ಥಪೂರ್ಣವಾಗಿ ಮೂಡಿಬಂದ ಅರ್ಧ ಏಕಾಹ ಭಜನೆ | ನೂತನವಾಗಿ ಅಸ್ತಿತ್ವಕ್ಕೆ ಬಂದ ಶಾರಂಗ ತಂಡ ಆಯೋಜನೆ

ಪುತ್ತೂರು: ಪೋಳ್ಯ ಶ್ರೀ ಲಕ್ಷ್ಮೀ ವೆಂಕಟರಮಣ ಮಠದ ಆಶ್ರಯದಲ್ಲಿ ನೂತನವಾಗಿ ಅಸ್ತಿತ್ವಕ್ಕೆ…

1 of 151