ಕರಾವಳಿಸ್ಥಳೀಯ

ಅಪೆಕ್ಸ್ ಬ್ಯಾಂಕ್ ಮುಖ್ಯ ಪ್ರಧಾನ ವ್ಯವಸ್ಥಾಪಕರಾಗಿ ವಸಂತ ಕುಮಾರ್ ಪೋನಡ್ಕ | ಅಪೆಕ್ಸ್ ಬ್ಯಾಂಕಿನ ಸಿಜಿಎಂ ಹುದ್ದೆಗೇರಿದ ದ.ಕ. ಜಿಲ್ಲೆಯ ಮೊದಲ ವ್ಯಕ್ತಿ!

Saraswathi
ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ಬೆಂಗಳೂರು ಇದರ ಮುಖ್ಯ ಪ್ರಧಾನ ವ್ಯವಸ್ಥಾಪಕರು (ಹಣಕಾಸು, ಲೆಕ್ಕ ಪರಿಶೋಧನೆ ವಿಭಾಗ) ಹುದ್ದೆಗೆ ಸುಳ್ಯ ತಾಲೂಕಿನ ಚೊಕ್ಕಾಡಿಯ ವಸಂತ ಕುಮಾರ್ ಪೋನಡ್ಕ ನೇಮಕಗೊಂಡಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ಬೆಂಗಳೂರು ಇದರ ಮುಖ್ಯ ಪ್ರಧಾನ ವ್ಯವಸ್ಥಾಪಕ (ಹಣಕಾಸು, ಲೆಕ್ಕ ಪರಿಶೋಧನೆ ವಿಭಾಗ) ಹುದ್ದೆಗೆ ಸುಳ್ಯ ತಾಲೂಕಿನ ಚೊಕ್ಕಾಡಿಯ ವಸಂತ ಕುಮಾರ್ ಪೋನಡ್ಕ ನೇಮಕಗೊಂಡಿದ್ದಾರೆ.

maithri

ಇವರು ಪದೋನ್ನತಿಯನ್ನು ಹೊಂದಿ ಅಧಿಕಾರವನ್ನು ವಹಿಸಿಕೊಂಡಿದ್ದಾರೆ.

ರಾಜ್ಯದ ಪ್ರತಿಷ್ಠಿತ ಅಪೆಕ್ಸ್ ಬ್ಯಾಂಕಿನ ಸಿ.ಜಿ.ಎಂ. ಹುದ್ದೆಗೇರಿದ ದ.ಕ. ಜಿಲ್ಲೆಯ ಪ್ರಥಮ ವ್ಯಕ್ತಿ ಇವರಾಗಿದ್ದಾರೆ.

ಇವರು ಪೋನಡ್ಕ ದಿ. ಪರಮೇಶ್ವರಯ್ಯ ಮತ್ತು ದಿ. ಸಾವಿತ್ರಿ ದಂಪತಿ ಪುತ್ರ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಮಹಿಳಾ ಪೊಲೀಸ್ ಠಾಣಾ ಹಿಂಭಾಗದಿಂದ ಹಿಂದೂ ರುದ್ರಭೂಮಿವರೆಗೆ ಕಾಂಕ್ರೀಟ್ ರಸ್ತೆ: ಶಾಸಕರಿಂದ ಪರಿಶೀಲನೆ

ಪುತ್ತೂರು: ಒಳಚರಂಡಿ ವ್ಯವಸ್ಥೆ ಇಲ್ಲದೆ ನಗರದ ಅಭಿವೃದ್ಧಿ ಅಸಾಧ್ಯವಾಗಿದ್ದು, ಈ ಹಿನ್ನೆಲೆಯಲ್ಲಿ…

ಕಲ್ಲರ್ಪೆಯಲ್ಲಿ ಸಂಜೀವಿನಿ ಒಕ್ಕೂಟದ ಮಾಸಿಕ ಸಂತೆ | ಸಂತೆಗೆ ಆಗಮಿಸಿದೆ ಮಹಿಳೆಯರೇ ತಯಾರಿಸಿದ ಗೃಹೋಪಯೋಗಿ ಉತ್ಪನ್ನಗಳು

ಪುತ್ತೂರು: ತಾಲೂಕು ಸಂಜೀವಿನಿ ಒಕ್ಕೂಟದ ಮಾಸಿಕ ಸಂತೆ ಬುಧವಾರ ಆರ್ಯಾಪು ಗ್ರಾಮದ ಕಲ್ಲರ್ಪೆ ಬಸ್…

ನಾರಾವಿಯಲ್ಲಿ ಸರ್ವಧರ್ಮೀಯರ ಸಮಾವೇಶ | ದೇಹಕ್ಕೆ ಮಾತ್ರ ಸಾವು, ಆತ್ಮನಿಗೆ ಸಾವಿಲ್ಲ: ಲಕ್ಷ್ಮೀಸೇನ ಭಟ್ಟಾರಕ ಸ್ವಾಮೀಜಿ

ಸತ್ಯ, ಅಹಿಂಸೆ, ಬದುಕು ಮತ್ತು ಬದುಕಲು ಬಿಡು. ಪರಸ್ಪರೋಪಗ್ರಹೋಜೀವಾನಾಂ – ಇದು ಜೈನಧರ್ಮದ ಸಾರ.…

1 of 170