Gl jewellers
ಕರಾವಳಿಸ್ಥಳೀಯ

ಕುರಿಯ ಗೋಪಾಲಕೃಷ್ಣ ಶಾಸ್ತ್ರೀ ನಿಧನ

Karpady sri subhramanya
ಕುರುಡಪದವು ಕುರಿಯ ವಿಠಲ ಶಾಸ್ತ್ರೀ ಸ್ಮಾರಕ ಪ್ರೌಢ ಶಾಲೆಯ ಮೆನೇಜರ್, ಧಾರ್ಮಿಕ, ಸಾಮಾಜಿಕ ಮುಂದಾಳು ಕುರಿಯ ಗೋಪಾಲಕೃಷ್ಣ ಶಾಸ್ತ್ರೀ (65) ಬುಧವಾರ ಬೆಳಿಗ್ಗೆ ಹೃದಯಘಾತದಿಂದ ನಿಧನರಾದರು.

ಈ ಸುದ್ದಿಯನ್ನು ಶೇರ್ ಮಾಡಿ

SRK Ladders

ಧಾರ್ಮಿಕ, ಸಾಮಾಜಿಕ ಮುಂದಾಳು ಕುರುಡಪದವು ಕುರಿಯ ವಿಠಲ ಶಾಸ್ತ್ರೀ ಸ್ಮಾರಕ ಪ್ರೌಢ ಶಾಲೆಯ ಮೆನೇಜರ್ ಕುರಿಯ ಗೋಪಾಲಕೃಷ್ಣ ಶಾಸ್ತ್ರೀ (65) ಬುಧವಾರ ಬೆಳಿಗ್ಗೆ ಹೃದಯಘಾತದಿಂದ ನಿಧನರಾದರು.

Akshaya College

ಮೃತರು ಮಕ್ಕಳಾದ ಗಂಗಾಲಕ್ಷ್ಮಿ, ಶ್ರೀರಾಮ, ಅಳಿಯ ಅಪೂರ್ವ ಭಟ್, ಸಹೋದರರಾದ ಗಣಪತಿ ಶಾಸ್ತ್ರಿ. ಭಾಗವತ ಮಹಾಬಲ ಶಾಸ್ತ್ರೀ ಹಾಗೂ ಅಪಾರ ಬಂಧುಗಳನ್ನು ಅಗಲಿದ್ದಾರೆ.

ಮೃತರ ಮನೆಗೆ ಶಾಲಾ ಅಧ್ಯಾಪಕ ವೃಂದ, ಸಿಬ್ಬಂದಿಗಳು ಹಾಗೂ ಅನೇಕ ಗಣ್ಯರು ಭೇಟಿ ನೀಡಿ ಅಂತಿಮ ನಮನ ಸಲ್ಲಿಸಿದರು.

ಮೃತರಿಗೆ ಶ್ರೀ ರಾಮ್ ಫ್ರೆಂಡ್ಸ್ ಕ್ಲಬ್ ಕುರುಡಪದವು, ಶ್ರೀ ರಾಮ ಭಜನಾ ಮಂದಿರ, ಶ್ರೀ ಅಯ್ಯಪ್ಪ ಸೇವಾ ಸಮಿತಿ, ವಾರಾಹಿ ಸೇವಾ ಸಮಿತಿ ಕುರಿಯ ಬಂಡಿಮಾರು ಸಂತಾಪ ಸೂಚಿಸಿದೆ.


ಈ ಸುದ್ದಿಯನ್ನು ಶೇರ್ ಮಾಡಿ

Related Posts

ಕರಾವಳಿ – ಮುಂಬೈ ಮತ್ಸ್ಯಗಂಧ ರೈಲಿಗೆ ಫೆ. 17ರಿಂದಲೇ ಹೊಸರೂಪ! ಅಪಘಾತವಾದರೂ ಪ್ರಯಾಣಿಕರು ಸುರಕ್ಷಿತ: ಹೀಗೊಂದು ವಿನೂತನ ತಂತ್ರಜ್ಞಾನ

ಆಧುನಿಕ ತಂತ್ರಜ್ಞಾನದ ಕೋಚ್‌ಗಳನ್ನು ಹೊಂದಿರುವ ಈ ರೈಲು ಅಪಘಾತವಾದರೂ ಪ್ರಯಾಣಿಕರು ಯಾವುದೇ ಹಾನಿ…