Gl harusha
ಕರಾವಳಿಸ್ಥಳೀಯ

ಕುರಿಯ ಗೋಪಾಲಕೃಷ್ಣ ಶಾಸ್ತ್ರೀ ನಿಧನ

ಕುರುಡಪದವು ಕುರಿಯ ವಿಠಲ ಶಾಸ್ತ್ರೀ ಸ್ಮಾರಕ ಪ್ರೌಢ ಶಾಲೆಯ ಮೆನೇಜರ್, ಧಾರ್ಮಿಕ, ಸಾಮಾಜಿಕ ಮುಂದಾಳು ಕುರಿಯ ಗೋಪಾಲಕೃಷ್ಣ ಶಾಸ್ತ್ರೀ (65) ಬುಧವಾರ ಬೆಳಿಗ್ಗೆ ಹೃದಯಘಾತದಿಂದ ನಿಧನರಾದರು.

ಈ ಸುದ್ದಿಯನ್ನು ಶೇರ್ ಮಾಡಿ

ಧಾರ್ಮಿಕ, ಸಾಮಾಜಿಕ ಮುಂದಾಳು ಕುರುಡಪದವು ಕುರಿಯ ವಿಠಲ ಶಾಸ್ತ್ರೀ ಸ್ಮಾರಕ ಪ್ರೌಢ ಶಾಲೆಯ ಮೆನೇಜರ್ ಕುರಿಯ ಗೋಪಾಲಕೃಷ್ಣ ಶಾಸ್ತ್ರೀ (65) ಬುಧವಾರ ಬೆಳಿಗ್ಗೆ ಹೃದಯಘಾತದಿಂದ ನಿಧನರಾದರು.

Pashupathi

ಮೃತರು ಮಕ್ಕಳಾದ ಗಂಗಾಲಕ್ಷ್ಮಿ, ಶ್ರೀರಾಮ, ಅಳಿಯ ಅಪೂರ್ವ ಭಟ್, ಸಹೋದರರಾದ ಗಣಪತಿ ಶಾಸ್ತ್ರಿ. ಭಾಗವತ ಮಹಾಬಲ ಶಾಸ್ತ್ರೀ ಹಾಗೂ ಅಪಾರ ಬಂಧುಗಳನ್ನು ಅಗಲಿದ್ದಾರೆ.

akshaya college

ಮೃತರ ಮನೆಗೆ ಶಾಲಾ ಅಧ್ಯಾಪಕ ವೃಂದ, ಸಿಬ್ಬಂದಿಗಳು ಹಾಗೂ ಅನೇಕ ಗಣ್ಯರು ಭೇಟಿ ನೀಡಿ ಅಂತಿಮ ನಮನ ಸಲ್ಲಿಸಿದರು.

ಮೃತರಿಗೆ ಶ್ರೀ ರಾಮ್ ಫ್ರೆಂಡ್ಸ್ ಕ್ಲಬ್ ಕುರುಡಪದವು, ಶ್ರೀ ರಾಮ ಭಜನಾ ಮಂದಿರ, ಶ್ರೀ ಅಯ್ಯಪ್ಪ ಸೇವಾ ಸಮಿತಿ, ವಾರಾಹಿ ಸೇವಾ ಸಮಿತಿ ಕುರಿಯ ಬಂಡಿಮಾರು ಸಂತಾಪ ಸೂಚಿಸಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts

ರಸ್ತೆ ಹಕ್ಕನ್ನು ಊರ್ಜಿತ ಇಡದೆ ಆಸ್ತಿ ಮಾರಾಟ ಮಾಡುವಂತಿಲ್ಲ: ಪುತ್ತೂರು ಹೆಚ್ಚುವರಿ ಸಿವಿಲ್ ನ್ಯಾಯಾಲಯ ಆದೇಶ

ವಿಭಾಗ ಪತ್ರದಲ್ಲಿ ಬಂದಂತಹ ಜಮೀನಿನಲ್ಲಿ ರಸ್ತೆ ಹಕ್ಕನ್ನು ಊರ್ಜಿತ ಇರಿಸಿ ಆ ಬಗ್ಗೆ ಸರಿಯಾದ…

ಬಂದ್ ಮಾಡದ ಅಂಗಡಿಗಳು: ಪುತ್ತೂರಿನಲ್ಲಿ ಜಮಾಯಿಸಿದ ಹಿಂದೂ ಕಾರ್ಯಕರ್ತರು! ಸವಾಲು ಎದುರಿಸಲು ಸಿದ್ಧ ಎಂದ ಪುತ್ತಿಲ

ಪುತ್ತೂರು: ಬಂದ್ ಮಾಡದ ಅಂಗಡಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಹಿಂದೂ ಪರ ಸಂಘಟನೆಗಳು,…

ದಾವಣಗೆರೆಯಲ್ಲಿ ಸಂಗೀತ ಶಿಕ್ಷಕಿ ಸವಿತಾ ಕೋಡಂದೂರು ಅವರಿಗೆ “ಸರಸ್ವತಿ ಸಾಧಕ ಸಿರಿ” ರಾಷ್ಟ್ರಪ್ರಶಸ್ತಿ ಪ್ರದಾನ

70ನೇ ಕನ್ನಡ ನಿತ್ಯೋತ್ಸವದ ಪ್ರಯುಕ್ತ ಹಮ್ಮಿಕೊಳ್ಳಲಾದ ಸರಸ್ವತಿ ಸಾಧಕ ಸಿರಿ 2025 ರಾಷ್ಟ್ರ…

1 of 102