tamanvi
ಕರಾವಳಿಸ್ಥಳೀಯ

ಕುರಿಯ ಗೋಪಾಲಕೃಷ್ಣ ಶಾಸ್ತ್ರೀ ನಿಧನ

D_shiva_bhat
ಕುರುಡಪದವು ಕುರಿಯ ವಿಠಲ ಶಾಸ್ತ್ರೀ ಸ್ಮಾರಕ ಪ್ರೌಢ ಶಾಲೆಯ ಮೆನೇಜರ್, ಧಾರ್ಮಿಕ, ಸಾಮಾಜಿಕ ಮುಂದಾಳು ಕುರಿಯ ಗೋಪಾಲಕೃಷ್ಣ ಶಾಸ್ತ್ರೀ (65) ಬುಧವಾರ ಬೆಳಿಗ್ಗೆ ಹೃದಯಘಾತದಿಂದ ನಿಧನರಾದರು.

ಈ ಸುದ್ದಿಯನ್ನು ಶೇರ್ ಮಾಡಿ

ಧಾರ್ಮಿಕ, ಸಾಮಾಜಿಕ ಮುಂದಾಳು ಕುರುಡಪದವು ಕುರಿಯ ವಿಠಲ ಶಾಸ್ತ್ರೀ ಸ್ಮಾರಕ ಪ್ರೌಢ ಶಾಲೆಯ ಮೆನೇಜರ್ ಕುರಿಯ ಗೋಪಾಲಕೃಷ್ಣ ಶಾಸ್ತ್ರೀ (65) ಬುಧವಾರ ಬೆಳಿಗ್ಗೆ ಹೃದಯಘಾತದಿಂದ ನಿಧನರಾದರು.

maithri

ಮೃತರು ಮಕ್ಕಳಾದ ಗಂಗಾಲಕ್ಷ್ಮಿ, ಶ್ರೀರಾಮ, ಅಳಿಯ ಅಪೂರ್ವ ಭಟ್, ಸಹೋದರರಾದ ಗಣಪತಿ ಶಾಸ್ತ್ರಿ. ಭಾಗವತ ಮಹಾಬಲ ಶಾಸ್ತ್ರೀ ಹಾಗೂ ಅಪಾರ ಬಂಧುಗಳನ್ನು ಅಗಲಿದ್ದಾರೆ.

ಮೃತರ ಮನೆಗೆ ಶಾಲಾ ಅಧ್ಯಾಪಕ ವೃಂದ, ಸಿಬ್ಬಂದಿಗಳು ಹಾಗೂ ಅನೇಕ ಗಣ್ಯರು ಭೇಟಿ ನೀಡಿ ಅಂತಿಮ ನಮನ ಸಲ್ಲಿಸಿದರು.

ಮೃತರಿಗೆ ಶ್ರೀ ರಾಮ್ ಫ್ರೆಂಡ್ಸ್ ಕ್ಲಬ್ ಕುರುಡಪದವು, ಶ್ರೀ ರಾಮ ಭಜನಾ ಮಂದಿರ, ಶ್ರೀ ಅಯ್ಯಪ್ಪ ಸೇವಾ ಸಮಿತಿ, ವಾರಾಹಿ ಸೇವಾ ಸಮಿತಿ ಕುರಿಯ ಬಂಡಿಮಾರು ಸಂತಾಪ ಸೂಚಿಸಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರಿಗೆ ತಡವಾಗಿ ಆಗಮಿಸುತ್ತಿರುವ ಸುಬ್ರಹ್ಮಣ್ಯ – ಮಂಗಳೂರು ಪ್ಯಾಸೆಂಜರ್ ರೈಲು: ಕ್ರಮ ಕೈಗೊಳ್ಳಲು ಸಂಸದರಿಗೆ ಆಗ್ರಹ!!

ಪುತ್ತೂರು: ಮಂಗಳೂರು – ಸುಬ್ರಹ್ಮಣ್ಯ ಪ್ಯಾಸೆಂಜರ್ ರೈಲು ಬೆಳಗ್ಗಿನ ಹೊತ್ತು ಕಬಕ- ಪುತ್ತೂರು…

ಅಶೋಕ್ ರೈಯ ಶಾಸಕ ಸ್ಥಾನ ಪುತ್ತಿಲ ಪರಿವಾರದ ಭಿಕ್ಷೆ: ರಾಜೇಶ್ ಬನ್ನೂರು | ಮುಂದಿನ ಚುನಾವಣೆಯಲ್ಲಿ ಅಶೋಕ್ ರೈ ಸೋಲು ಖಚಿತ!!

ಪುತ್ತೂರು: ಪ್ರತಿಪಕ್ಷದ ಕಾರ್ಯಕರ್ತರು ಅಭಿವೃದ್ಧಿ ಕಾರ್ಯ ಪರಿಶೀಲನೆ ಮಾಡುವುದನ್ನು ಸಹಿಸದ…

1 of 174