tamanvi
ಕರಾವಳಿಸ್ಥಳೀಯ

ಬಂಟ್ವಾಳ: ವಿದ್ಯಾರ್ಥಿ ಸುಮಂತ್ ಕೆರೆಗೆ ಹಾರಿ ಆತ್ಮಹತ್ಯೆ!

D_shiva_bhat
ಬಂಟ್ವಾಳ: ವಿದ್ಯಾರ್ಥಿಯೋರ್ವ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಣಿನಾಲ್ಕೂರು ಗ್ರಾಮದ ಮಾವಿನ ಕಟ್ಟೆಯ ಕೋಕಲ ಎಂಬಲ್ಲಿ ಮಂಗಳವಾರ ನಡೆದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಬಂಟ್ವಾಳ: ವಿದ್ಯಾರ್ಥಿಯೋರ್ವ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಣಿನಾಲ್ಕೂರು ಗ್ರಾಮದ ಮಾವಿನ ಕಟ್ಟೆಯ ಕೋಕಲ ಎಂಬಲ್ಲಿ ಮಂಗಳವಾರ ನಡೆದಿದೆ.

maithri

ಕೋಕಲ ನಿವಾಸಿ ಸಾಯಿಶಾಂತಿ ಎಂಬವರ ಪುತ್ರ ಸುಮಂತ್ (20) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ.

ಉಜಿರೆ ಕಾಲೇಜಿನಲ್ಲಿ ಪದವಿ ವ್ಯಾಸಂಗ ಮಾಡುತ್ತಿದ್ದ ಈತ ಮಂಗಳವಾರ ಮುಂಜಾನೆ 5ರ ವೇಳೆಗೆ ಮನೆ ಸಮೀಪದ ತೋಟದ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.

ಈತನ ತಾಯಿ ಶಕುಂತಲಾ ಅವರು 2013ರಲ್ಲಿ ಬಿಸಿರೋಡಿನ ಖಾಸಗಿ ಆಸ್ಪತ್ರೆಯಲ್ಲಿ ಹೆರಿಗೆ ವೇಳೆ ಸಾವನ್ನಪ್ಪಿದ್ದರು.

ಸುಮಂತ್ ತನ್ನ ಸಾವಿಗೆ ಕಾರಣವನ್ನು ಡೆತ್ ನೋಟ್ ನಲ್ಲಿ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಮಾಹಿತಿ ಲಭ್ಯವಾಗಿದೆ.

ಸ್ಥಳಕ್ಕೆ ಗ್ರಾಮಾಂತರ ಪೊಲೀಸರು ಭೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರಿಗೆ ತಡವಾಗಿ ಆಗಮಿಸುತ್ತಿರುವ ಸುಬ್ರಹ್ಮಣ್ಯ – ಮಂಗಳೂರು ಪ್ಯಾಸೆಂಜರ್ ರೈಲು: ಕ್ರಮ ಕೈಗೊಳ್ಳಲು ಸಂಸದರಿಗೆ ಆಗ್ರಹ!!

ಪುತ್ತೂರು: ಮಂಗಳೂರು – ಸುಬ್ರಹ್ಮಣ್ಯ ಪ್ಯಾಸೆಂಜರ್ ರೈಲು ಬೆಳಗ್ಗಿನ ಹೊತ್ತು ಕಬಕ- ಪುತ್ತೂರು…

1 of 175