ಕರಾವಳಿಸ್ಥಳೀಯ

ಬಸ್ಸಿನಲ್ಲೇ ಅಸ್ವಸ್ಥಗೊಂಡ ವಿದ್ಯಾರ್ಥಿನಿ!! ಸಮಯಪ್ರಜ್ಞೆ ಮೆರೆದ ಚಾಲಕ, ನಿರ್ವಾಹಕರು!

tv clinic
ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿನಿಯೋರ್ವಳು ದಿಢೀರ್ ಅಸ್ವಸ್ಥಗೊಂಡ ಪರಿಣಾಮ ಖಾಸಗಿ ಬಸ್ ಚಾಲಕ ಸಮಯ ಪ್ರಜ್ಞೆ ಮೆರೆದು ಬಸ್ಸನ್ನೇ ಆಸ್ಪತ್ರೆಗೆ ಕೊಂಡೊಯ್ದ ಘಟನೆ ಗುರುವಾರ (ಆಗಸ್ಟ್ 22) ಉಡುಪಿಯಲ್ಲಿ ನಡೆದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿನಿಯೋರ್ವಳು ದಿಢೀರ್ ಅಸ್ವಸ್ಥಗೊಂಡ ಪರಿಣಾಮ ಖಾಸಗಿ ಬಸ್ ಚಾಲಕ ಸಮಯ ಪ್ರಜ್ಞೆ ಮೆರೆದು ಬಸ್ಸನ್ನೇ ಆಸ್ಪತ್ರೆಗೆ ಕೊಂಡೊಯ್ದ ಘಟನೆ ಗುರುವಾರ (ಆಗಸ್ಟ್ 22) ಉಡುಪಿಯಲ್ಲಿ ನಡೆದಿದೆ.
ಎಂದಿನಂತೆ ಮಂಗಳೂರಿನಿಂದ ಮಣಿಪಾಲಕ್ಕೆ ಹೊರಟಿದ್ದ ಎಕೆಎಂ ಎಸ್ (AKMS) ಬಸ್ಸಿಗೆ ಮೂಲ್ಕಿಯಲ್ಲಿ ವಿದ್ಯಾರ್ಥಿನಿಯೋರ್ವಳು ಉಡುಪಿಗೆ ತೆರಳಲು ಹತ್ತಿದ್ದಾಳೆ ಆದರೆ ಕಟಪಾಡಿ ದಾಟಿ ಉದ್ಯಾವರ ಸಮೀಪಿಸುತ್ತಿದ್ದಂತೆ ಬಸ್ಸಿನಲ್ಲಿದ್ದ ವಿದ್ಯಾರ್ಥಿನಿ ಅಸ್ವಸ್ಥಗೊಂಡಿದ್ದಾಳೆ ಕೂಡಲೇ ಬಸ್ಸಿನ ಚಾಲಕ ನಸೀಫ್, ಹಾಗೂ ನಿರ್ವಾಹಕ ಮೋಹಿತ್ ಕೂಡಲೇ ಬಸ್ಸನ್ನು ಉಡುಪಿಯ ಟಿ.ಎಂ.ಎ . ಪೈ ಆಸ್ಪತ್ರೆಗೆ ಕೊಂಡೊಯ್ದಿದ್ದಾರೆ.

core technologies

ಬಳಿಕ ವಿದ್ಯಾರ್ಥಿನಿಯನ್ನು ಆಸ್ಪತ್ರೆಗೆ ದಾಖಲಿಸಿ ಸೂಕ್ತ ಚಿಕಿತ್ಸೆ ಕೊಡಿಸಿದ್ದಾರೆ.
ವಿದ್ಯಾರ್ಥಿನಿಗೆ ಸಕಾಲದಲ್ಲಿ ಚಿಕಿತ್ಸೆ ಕೊಡಿಸಲು ನೇರವಾದ ಎಕೆಎಂ ಎಸ್ ಚಾಲಕ ಹಾಗೂ ನಿರ್ವಾಹಕರ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

akshaya college

ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಉಪ್ಪಿನಂಗಡಿ: ಸೇತುವೆ ಕಾಮಗಾರಿ ವೇಳೆ ಮೊಸಳೆ ಪ್ರತ್ಯಕ್ಷ! ನದಿಗಿಳಿಯುತ್ತೀರಾದರೆ ಎಚ್ಚರ: ಹಲವೆಡೆ ಪತ್ತೆಯಾಗಿವೆ ಮೊಸಳೆ!!

ಉಪ್ಪಿನಂಗಡಿ: ಮುಗೇರಡ್ಕ ಸಮೀಪ ನೇತ್ರಾವತಿ ನದಿಯ ಮರಳಿನ ದಿಬ್ಬದಲ್ಲಿ ಮೊಸಳೆಯೊಂದು ವಿಶ್ರಾಂತಿ…

ಕೋರ್ಟ್ ರಸ್ತೆಗೆ ಬಂದ ಮಂಗನ ಮೇಲೆ ನಾಯಿ ದಾಳಿ! ಕುತ್ತಿಗೆಗೆ ಗಾಯವಾಗಿ ಗಂಭೀರ ಸ್ಥಿತಿಯಲ್ಲಿದ್ದ ವಾನರನ ರಕ್ಷಣೆ!!

ಪುತ್ತೂರು: ಇಲ್ಲಿನ ಕೋರ್ಟ್ ರಸ್ತೆಗೆ ಬಂದ ಮಂಗನ ಮೇಲೆ ನಾಯಿ ದಾಳಿ ನಡೆಸಿ ಗಂಭೀರ ಗಾಯಗೊಳಿಸಿದ…

1 of 148