Gl
ಕರಾವಳಿಸ್ಥಳೀಯ

ಟಿಂಬರ್ ವ್ಯಾಪಾರಿ ನೇಣು ಬಿಗಿದು ಆತ್ಮಹತ್ಯೆ !!

ಬಂಟ್ವಾಳ: ಟಿಂಬರ್ ವ್ಯಾಪಾರ ಮಾಡುತ್ತಿದ್ದ ಅವಿವಾಹಿತ ವ್ಯಕ್ತಿಯೋರ್ವ ಬಿ.ಸಿ. ರೋಡಿನ ಪ್ರತಿಷ್ಠಿತ ಅಪಾರ್ಟ್ ಮೆಂಟ್ ವೊಂದರಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಆ.22ರ ಗುರುವಾರ ನಡೆದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಬಂಟ್ವಾಳ: ಟಿಂಬರ್ ವ್ಯಾಪಾರ ಮಾಡುತ್ತಿದ್ದ ಅವಿವಾಹಿತ ವ್ಯಕ್ತಿಯೋರ್ವ ಬಿ.ಸಿ. ರೋಡಿನ ಪ್ರತಿಷ್ಠಿತ ಅಪಾರ್ಟ್ ಮೆಂಟ್ ವೊಂದರಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಆ.22ರ ಗುರುವಾರ ನಡೆದಿದೆ.

Pashupathi

‌ಮೂಲತಃ ಸಜೀಪ ಪಡು ಗ್ರಾಮದ ದೋಟ ನಿವಾಸಿ ಭಕ್ತ ಕುಮಾರ್ ಶೆಟ್ಟಿ (64) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.

akshaya college

ಬಿ.ಸಿ. ರೋಡಿನ ಅಪಾರ್ಟ್ ಮೆಂಟ್ ನಲ್ಲಿ ವಾಸವಾಗಿದ್ದ ಭಕ್ತ ಕುಮಾರ್ ರಾತ್ರಿ ವೇಳೆ ಆತ್ಮಹತ್ಯೆ ಮಾಡಿಕೊಂಡಿರಬೇಕು ಎಂದು ಹೇಳಲಾಗಿದೆ. ಅವಿವಾಹಿತರಾಗಿರುವ ಇವರು ಅಪಾರ್ಟ್ ಮೆಂಟ್ ನಲ್ಲಿ ಒಬ್ಬರೇ ವಾಸವಾಗಿದ್ದರು.

ಮರದ ವ್ಯಾಪಾರ ಮಾಡುತ್ತಿದ್ದ ಇವರು ಇತ್ತೀಚಿಗೆ ಆರೋಗ್ಯ ಸಮಸ್ಯೆಯಿಂದ ಸ್ವಲ್ಪಮಟ್ಟಿಗೆ ಖಿನ್ನತೆಗೆ ಒಳಗಾಗಿದ್ದರು ಎಂದು ಹೇಳಲಾಗಿದ್ದು, ಇದರಿಂದಾಗಿಯೇ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts

21 ಹಿಂದೂ, 15 ಮುಸ್ಲಿಂ ಮುಖಂಡರ ಗಡಿಪಾರು ಲಿಸ್ಟ್ ರೆಡಿ!! ಯಾರೆಲ್ಲ ಇದ್ದಾರೆ ಪೊಲೀಸ್ ಇಲಾಖೆ ಸಿದ್ಧಪಡಿಸಿದ ಲಿಸ್ಟ್’ನಲ್ಲಿ..??

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಒಟ್ಟು 36 ಮಂದಿಯನ್ನು ಗಡಿಪಾರು ಮಾಡಲು ಲಿಸ್ಟ್…

ಮಂಗಳೂರು ಕಮೀಷನರ್, ಎಸ್ಪಿ ಅವರಿಂದ ಶ್ಲಾಘನೀಯ ಕೆಲಸ!  ಶಾಂತಿ ಸ್ಥಾಪನೆಗೆ ಗಡಿಪಾರು ಉತ್ತಮ ಕಾರ್ಯ: ಕಾಂಗ್ರೆಸ್

ಪುತ್ತೂರು: ಕೋಮು ಭಾವನೆ ಕೆರಳಿದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿ ಹುಟ್ಟುಹಾಕಲು ಮಂಗಳೂರು…

1 of 113