ಧಾರ್ಮಿಕಸ್ಥಳೀಯ

ಕರ್ಣಾರ್ಜುನ ತಾಳಮದ್ದಳೆ

ಉಜಿರೆ ಜನಾರ್ದನ ದೇವಸ್ಥಾನದಲ್ಲಿ ಸಂಕಷ್ಟಿ ಚತುರ್ಥಿ ಪ್ರಯುಕ್ತ ಯಕ್ಷಭಾರತಿ ಕನ್ಯಾಡಿ ವತಿಯಿಂದ ಕರ್ಣಾರ್ಜುನ ತಾಳಮದ್ದಳೆ ಜರಗಿತು.

ಈ ಸುದ್ದಿಯನ್ನು ಶೇರ್ ಮಾಡಿ

ಉಜಿರೆ ಜನಾರ್ದನ ದೇವಸ್ಥಾನದಲ್ಲಿ ಸಂಕಷ್ಟಿ ಚತುರ್ಥಿ ಪ್ರಯುಕ್ತ ಯಕ್ಷಭಾರತಿ ಕನ್ಯಾಡಿ ವತಿಯಿಂದ ಕರ್ಣಾರ್ಜುನ ತಾಳಮದ್ದಳೆ ಜರಗಿತು.

akshaya college

ಭಾಗವತರಾಗಿ ಮಹೇಶ್ ಕನ್ಯಾಡಿ, ರೋಷನ್ ಕೋಟ್ಯಾನ್ ಬಹರಿನ್, ಹಿಮ್ಮೇಳದಲ್ಲಿ ಶಿತಿಕಂಠ ಭಟ್ ಉಜಿರೆ, ವಾಸುದೇವ ಆಚಾರ್ಯ ಉಜಿರೆ, ಗಣೇಶ್ ಕಟೀಲು, ಶ್ರೇಯಸ್ ಪಾಳಂದೆ, ಕೌಸ್ತುಭ ಕನ್ಯಾಡಿ ಸಹಕರಿಸಿದರು.

ಅರ್ಥಧಾರಿಗಳಾಗಿ ಹರಿದಾಸ್ ಗಾಂಭೀರ್ ಧರ್ಮಸ್ಥಳ (ಕರ್ಣ), ದಿವಾಕರ ಆಚಾರ್ಯ ಗೇರುಕಟ್ಟೆ (ಅರ್ಜುನ ), ಸುರೇಶ್ ಕುದ್ರೆನ್ತಾಯ (ಶಲ್ಯ), ರಾಮಕೃಷ್ಣ ಭಟ್ ಬಳೆoಜ (ಶ್ರೀ ಕೃಷ್ಣ ), ಮೋನಿಷಾ ಕೆ.ಎಲ್ ( ಸರ್ಪಾಸ್ತ್ರ ) ಭಾಗವಹಿಸಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಪುತ್ತೂರು ಕೆಎಸ್ಸಾರ್ಟಿಸಿ ನೂತನ ಬಸ್ ಚಾಲಕ ನಿರ್ವಾಹಕರಿಗೆ ಸಂವಹನ ಕೌಶಲ್ಯ ಅಭಿವೃದ್ಧಿ ತರಬೇತಿ ಕಾರ್ಯಾಗಾರ

ಪುತ್ತೂರು: ಕೆಎಸ್ಸಾರ್ಟಿಸಿ ಪುತ್ತೂರು ಘಟಕಕ್ಕೆ ನೂತನವಾಗಿ ಆಯ್ಕೆಗೊಂಡಿರುವ ಬಸ್ ಚಾಲಕ ಮತ್ತು…

ಪುತ್ತೂರು ಪ್ರಜ್ಞಾ ಆಶ್ರಮದಲ್ಲಿ ನಾರಾಯಣ ಗುರುಗಳ ಜನ್ಮ ದಿನಾಚರಣೆ | ಬಿರುವೆರ್ ಕುಡ್ಲದ ಪುತ್ತೂರು ಘಟಕದಿಂದ ಆಚರಣೆ

ಪುತ್ತೂರು: ಉದಯ್ ಪೂಜಾರಿ ಸಾರಥ್ಯದ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಫ್ರೆಂಡ್ಸ್…

ಇಂದಿನಿಂದ ಪುತ್ತೂರು ಜೆಸಿಐನಿಂದ ಜೆಸಿ ಸಪ್ತಾಹ 2025 | ಸೆ. 14ರಂದು ಪುದ್ವಾರ್, ಸಾಂಸ್ಕೃತಿಕ ಕಾರ್ಯಕ್ರಮ, 15ರಂದು ಸಂಪನ್ನ

ಪುತ್ತೂರು: ಅಂತರಾಷ್ಟ್ರೀಯ ತರಬೇತಿ ಸಂಸ್ಥೆಯಾದ ಜೆಸಿಐ ಪುತ್ತೂರು ಘಟಕದ ವತಿಯಿಂದ ಸೆಪ್ಟೆಂಬರ್…

1 of 131