ಧಾರ್ಮಿಕಸ್ಥಳೀಯ

ಕರ್ಣಾರ್ಜುನ ತಾಳಮದ್ದಳೆ

ಉಜಿರೆ ಜನಾರ್ದನ ದೇವಸ್ಥಾನದಲ್ಲಿ ಸಂಕಷ್ಟಿ ಚತುರ್ಥಿ ಪ್ರಯುಕ್ತ ಯಕ್ಷಭಾರತಿ ಕನ್ಯಾಡಿ ವತಿಯಿಂದ ಕರ್ಣಾರ್ಜುನ ತಾಳಮದ್ದಳೆ ಜರಗಿತು.

ಈ ಸುದ್ದಿಯನ್ನು ಶೇರ್ ಮಾಡಿ

ಉಜಿರೆ ಜನಾರ್ದನ ದೇವಸ್ಥಾನದಲ್ಲಿ ಸಂಕಷ್ಟಿ ಚತುರ್ಥಿ ಪ್ರಯುಕ್ತ ಯಕ್ಷಭಾರತಿ ಕನ್ಯಾಡಿ ವತಿಯಿಂದ ಕರ್ಣಾರ್ಜುನ ತಾಳಮದ್ದಳೆ ಜರಗಿತು.

ಭಾಗವತರಾಗಿ ಮಹೇಶ್ ಕನ್ಯಾಡಿ, ರೋಷನ್ ಕೋಟ್ಯಾನ್ ಬಹರಿನ್, ಹಿಮ್ಮೇಳದಲ್ಲಿ ಶಿತಿಕಂಠ ಭಟ್ ಉಜಿರೆ, ವಾಸುದೇವ ಆಚಾರ್ಯ ಉಜಿರೆ, ಗಣೇಶ್ ಕಟೀಲು, ಶ್ರೇಯಸ್ ಪಾಳಂದೆ, ಕೌಸ್ತುಭ ಕನ್ಯಾಡಿ ಸಹಕರಿಸಿದರು.

ಅರ್ಥಧಾರಿಗಳಾಗಿ ಹರಿದಾಸ್ ಗಾಂಭೀರ್ ಧರ್ಮಸ್ಥಳ (ಕರ್ಣ), ದಿವಾಕರ ಆಚಾರ್ಯ ಗೇರುಕಟ್ಟೆ (ಅರ್ಜುನ ), ಸುರೇಶ್ ಕುದ್ರೆನ್ತಾಯ (ಶಲ್ಯ), ರಾಮಕೃಷ್ಣ ಭಟ್ ಬಳೆoಜ (ಶ್ರೀ ಕೃಷ್ಣ ), ಮೋನಿಷಾ ಕೆ.ಎಲ್ ( ಸರ್ಪಾಸ್ತ್ರ ) ಭಾಗವಹಿಸಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಧರ್ಮಸ್ಥಳ: ಬಾಹುಬಲಿ ಮೂರ್ತಿಯ ಪ್ರತಿಷ್ಠಾ ಮಹೋತ್ಸವದ 44ನೆ ವರ್ಧಂತ್ಯುತ್ಸವ | ನಾಳೆ ಬಾಹುಬಲಿಸ್ವಾಮಿ ಮೂರ್ತಿಗೆ ಪಾದಾಭಿಷೇಕ

ಧರ್ಮಸ್ಥಳದಲ್ಲಿ ರತ್ನಗಿರಿಯಲ್ಲಿ ಭಗವಾನ್ ಬಾಹುಬಲಿಮೂರ್ತಿಯ ಪ್ರತಿಷ್ಠಾಪಕರು ಹಾಗೂ ಧರ್ಮಾಧಿಕಾರಿ…

1 of 142