ಧಾರ್ಮಿಕಸ್ಥಳೀಯ

ಕರ್ಣಾರ್ಜುನ ತಾಳಮದ್ದಳೆ

GL
ಉಜಿರೆ ಜನಾರ್ದನ ದೇವಸ್ಥಾನದಲ್ಲಿ ಸಂಕಷ್ಟಿ ಚತುರ್ಥಿ ಪ್ರಯುಕ್ತ ಯಕ್ಷಭಾರತಿ ಕನ್ಯಾಡಿ ವತಿಯಿಂದ ಕರ್ಣಾರ್ಜುನ ತಾಳಮದ್ದಳೆ ಜರಗಿತು.

ಈ ಸುದ್ದಿಯನ್ನು ಶೇರ್ ಮಾಡಿ

ಉಜಿರೆ ಜನಾರ್ದನ ದೇವಸ್ಥಾನದಲ್ಲಿ ಸಂಕಷ್ಟಿ ಚತುರ್ಥಿ ಪ್ರಯುಕ್ತ ಯಕ್ಷಭಾರತಿ ಕನ್ಯಾಡಿ ವತಿಯಿಂದ ಕರ್ಣಾರ್ಜುನ ತಾಳಮದ್ದಳೆ ಜರಗಿತು.

maithri

ಭಾಗವತರಾಗಿ ಮಹೇಶ್ ಕನ್ಯಾಡಿ, ರೋಷನ್ ಕೋಟ್ಯಾನ್ ಬಹರಿನ್, ಹಿಮ್ಮೇಳದಲ್ಲಿ ಶಿತಿಕಂಠ ಭಟ್ ಉಜಿರೆ, ವಾಸುದೇವ ಆಚಾರ್ಯ ಉಜಿರೆ, ಗಣೇಶ್ ಕಟೀಲು, ಶ್ರೇಯಸ್ ಪಾಳಂದೆ, ಕೌಸ್ತುಭ ಕನ್ಯಾಡಿ ಸಹಕರಿಸಿದರು.

ಅರ್ಥಧಾರಿಗಳಾಗಿ ಹರಿದಾಸ್ ಗಾಂಭೀರ್ ಧರ್ಮಸ್ಥಳ (ಕರ್ಣ), ದಿವಾಕರ ಆಚಾರ್ಯ ಗೇರುಕಟ್ಟೆ (ಅರ್ಜುನ ), ಸುರೇಶ್ ಕುದ್ರೆನ್ತಾಯ (ಶಲ್ಯ), ರಾಮಕೃಷ್ಣ ಭಟ್ ಬಳೆoಜ (ಶ್ರೀ ಕೃಷ್ಣ ), ಮೋನಿಷಾ ಕೆ.ಎಲ್ ( ಸರ್ಪಾಸ್ತ್ರ ) ಭಾಗವಹಿಸಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಮೇ 10: ಕೆಮ್ಮಾಯಿಯಲ್ಲಿ ಆರ್ಕೆ ಸ್ಪೋರ್ಟ್ಸ್ ಆಂಡ್ ಆರ್ಟ್ಸ್ ಕ್ಲಬ್ ವತಿಯಿಂದ ಉಚಿತ ಪುಸ್ತಕ, ಪೆನ್ನು ವಿತರಣೆ

ಪುತ್ತೂರು: ಕ್ರೀಡೆ, ಕಲೆ ಮತ್ತು ಸಾಂಸ್ಕೃತಿ ಕಾರ್ಯಕ್ರಮಕ್ಕೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ…

ಪೋಳ್ಯ ಮಠದಲ್ಲಿ ಅರ್ಥಪೂರ್ಣವಾಗಿ ಮೂಡಿಬಂದ ಅರ್ಧ ಏಕಾಹ ಭಜನೆ | ನೂತನವಾಗಿ ಅಸ್ತಿತ್ವಕ್ಕೆ ಬಂದ ಶಾರಂಗ ತಂಡ ಆಯೋಜನೆ

ಪುತ್ತೂರು: ಪೋಳ್ಯ ಶ್ರೀ ಲಕ್ಷ್ಮೀ ವೆಂಕಟರಮಣ ಮಠದ ಆಶ್ರಯದಲ್ಲಿ ನೂತನವಾಗಿ ಅಸ್ತಿತ್ವಕ್ಕೆ…

1 of 151