ಧಾರ್ಮಿಕಸ್ಥಳೀಯ

ಕರ್ಣಾರ್ಜುನ ತಾಳಮದ್ದಳೆ

tv clinic
ಉಜಿರೆ ಜನಾರ್ದನ ದೇವಸ್ಥಾನದಲ್ಲಿ ಸಂಕಷ್ಟಿ ಚತುರ್ಥಿ ಪ್ರಯುಕ್ತ ಯಕ್ಷಭಾರತಿ ಕನ್ಯಾಡಿ ವತಿಯಿಂದ ಕರ್ಣಾರ್ಜುನ ತಾಳಮದ್ದಳೆ ಜರಗಿತು.

ಈ ಸುದ್ದಿಯನ್ನು ಶೇರ್ ಮಾಡಿ

ಉಜಿರೆ ಜನಾರ್ದನ ದೇವಸ್ಥಾನದಲ್ಲಿ ಸಂಕಷ್ಟಿ ಚತುರ್ಥಿ ಪ್ರಯುಕ್ತ ಯಕ್ಷಭಾರತಿ ಕನ್ಯಾಡಿ ವತಿಯಿಂದ ಕರ್ಣಾರ್ಜುನ ತಾಳಮದ್ದಳೆ ಜರಗಿತು.

core technologies

ಭಾಗವತರಾಗಿ ಮಹೇಶ್ ಕನ್ಯಾಡಿ, ರೋಷನ್ ಕೋಟ್ಯಾನ್ ಬಹರಿನ್, ಹಿಮ್ಮೇಳದಲ್ಲಿ ಶಿತಿಕಂಠ ಭಟ್ ಉಜಿರೆ, ವಾಸುದೇವ ಆಚಾರ್ಯ ಉಜಿರೆ, ಗಣೇಶ್ ಕಟೀಲು, ಶ್ರೇಯಸ್ ಪಾಳಂದೆ, ಕೌಸ್ತುಭ ಕನ್ಯಾಡಿ ಸಹಕರಿಸಿದರು.

akshaya college

ಅರ್ಥಧಾರಿಗಳಾಗಿ ಹರಿದಾಸ್ ಗಾಂಭೀರ್ ಧರ್ಮಸ್ಥಳ (ಕರ್ಣ), ದಿವಾಕರ ಆಚಾರ್ಯ ಗೇರುಕಟ್ಟೆ (ಅರ್ಜುನ ), ಸುರೇಶ್ ಕುದ್ರೆನ್ತಾಯ (ಶಲ್ಯ), ರಾಮಕೃಷ್ಣ ಭಟ್ ಬಳೆoಜ (ಶ್ರೀ ಕೃಷ್ಣ ), ಮೋನಿಷಾ ಕೆ.ಎಲ್ ( ಸರ್ಪಾಸ್ತ್ರ ) ಭಾಗವಹಿಸಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಉಪ್ಪಿನಂಗಡಿ: ಸೇತುವೆ ಕಾಮಗಾರಿ ವೇಳೆ ಮೊಸಳೆ ಪ್ರತ್ಯಕ್ಷ! ನದಿಗಿಳಿಯುತ್ತೀರಾದರೆ ಎಚ್ಚರ: ಹಲವೆಡೆ ಪತ್ತೆಯಾಗಿವೆ ಮೊಸಳೆ!!

ಉಪ್ಪಿನಂಗಡಿ: ಮುಗೇರಡ್ಕ ಸಮೀಪ ನೇತ್ರಾವತಿ ನದಿಯ ಮರಳಿನ ದಿಬ್ಬದಲ್ಲಿ ಮೊಸಳೆಯೊಂದು ವಿಶ್ರಾಂತಿ…

ಕೋರ್ಟ್ ರಸ್ತೆಗೆ ಬಂದ ಮಂಗನ ಮೇಲೆ ನಾಯಿ ದಾಳಿ! ಕುತ್ತಿಗೆಗೆ ಗಾಯವಾಗಿ ಗಂಭೀರ ಸ್ಥಿತಿಯಲ್ಲಿದ್ದ ವಾನರನ ರಕ್ಷಣೆ!!

ಪುತ್ತೂರು: ಇಲ್ಲಿನ ಕೋರ್ಟ್ ರಸ್ತೆಗೆ ಬಂದ ಮಂಗನ ಮೇಲೆ ನಾಯಿ ದಾಳಿ ನಡೆಸಿ ಗಂಭೀರ ಗಾಯಗೊಳಿಸಿದ…

1 of 135