tamanvi
ಧಾರ್ಮಿಕಸ್ಥಳೀಯ

ಕರ್ಣಾರ್ಜುನ ತಾಳಮದ್ದಳೆ

ಉಜಿರೆ ಜನಾರ್ದನ ದೇವಸ್ಥಾನದಲ್ಲಿ ಸಂಕಷ್ಟಿ ಚತುರ್ಥಿ ಪ್ರಯುಕ್ತ ಯಕ್ಷಭಾರತಿ ಕನ್ಯಾಡಿ ವತಿಯಿಂದ ಕರ್ಣಾರ್ಜುನ ತಾಳಮದ್ದಳೆ ಜರಗಿತು.

ಈ ಸುದ್ದಿಯನ್ನು ಶೇರ್ ಮಾಡಿ

ಉಜಿರೆ ಜನಾರ್ದನ ದೇವಸ್ಥಾನದಲ್ಲಿ ಸಂಕಷ್ಟಿ ಚತುರ್ಥಿ ಪ್ರಯುಕ್ತ ಯಕ್ಷಭಾರತಿ ಕನ್ಯಾಡಿ ವತಿಯಿಂದ ಕರ್ಣಾರ್ಜುನ ತಾಳಮದ್ದಳೆ ಜರಗಿತು.

ಭಾಗವತರಾಗಿ ಮಹೇಶ್ ಕನ್ಯಾಡಿ, ರೋಷನ್ ಕೋಟ್ಯಾನ್ ಬಹರಿನ್, ಹಿಮ್ಮೇಳದಲ್ಲಿ ಶಿತಿಕಂಠ ಭಟ್ ಉಜಿರೆ, ವಾಸುದೇವ ಆಚಾರ್ಯ ಉಜಿರೆ, ಗಣೇಶ್ ಕಟೀಲು, ಶ್ರೇಯಸ್ ಪಾಳಂದೆ, ಕೌಸ್ತುಭ ಕನ್ಯಾಡಿ ಸಹಕರಿಸಿದರು.

ಅರ್ಥಧಾರಿಗಳಾಗಿ ಹರಿದಾಸ್ ಗಾಂಭೀರ್ ಧರ್ಮಸ್ಥಳ (ಕರ್ಣ), ದಿವಾಕರ ಆಚಾರ್ಯ ಗೇರುಕಟ್ಟೆ (ಅರ್ಜುನ ), ಸುರೇಶ್ ಕುದ್ರೆನ್ತಾಯ (ಶಲ್ಯ), ರಾಮಕೃಷ್ಣ ಭಟ್ ಬಳೆoಜ (ಶ್ರೀ ಕೃಷ್ಣ ), ಮೋನಿಷಾ ಕೆ.ಎಲ್ ( ಸರ್ಪಾಸ್ತ್ರ ) ಭಾಗವಹಿಸಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರು: ಪ್ರೆಸ್ ಕ್ಲಬ್ ಅವರಣದಲ್ಲಿ ಶಾಸಕರ ಬೆಂಬಲಿಗರಿಂದ ಹಕೀಂ ಕೂರ್ನಡ್ಕ ಪ್ರೆಸ್‌ಮೀಟ್‌ ತಡೆ ಯತ್ನ ..!!

ಪುತ್ತೂರು: ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ವಿರುದ್ಧ ಪ್ರೆಸ್‌ಮೀಟ್ ನಡೆಸಲು ಆಗಮಿಸಿದ್ದ…

ಸರಿಗಮಪ ಲಿಟಲ್ ಚಾಂಪ್ಸ್ ವಿನ್ನರ್ ಅಶ್ಮಿತ್‌ಗೆ ವಿಟ್ಲದಲ್ಲಿ ಅದ್ಧೂರಿ ಸ್ವಾಗತ: ಹುಟ್ಟೂರಿನ ಗೌರವ, ರೋಡ್ ಶೋ

ವಿಟ್ಲ: ಝೀ ಕನ್ನಡದ ಸರಿಗಮಪ ಲಿಟಲ್ ಚಾಂಪ್ಸ್ ರಿಯಾಲಿಟಿ ಶೋನಲ್ಲಿ ವಿಜೇತರಾಗಿ ಹೊರಹೊಮ್ಮಿದ…

1 of 165