ಸ್ಥಳೀಯ

ಸರ್ವೆ: ಕಿಟಕಿ ಮುರಿದು ನಗ-ನಗದು ಕಳವು!

GL
ಮನೆಯೊಂದಕ್ಕೆ ನುಗ್ಗಿದ ಕಳ್ಳರು ಚಿನ್ನಾಭರಣ ದೋಚಿದ ಘಟನೆ ಸರ್ವೆ ಗ್ರಾಮದ ಕಾಡಬಾಗಿಲು ಎಂಬಲ್ಲಿ ನಡೆದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಮನೆಯೊಂದಕ್ಕೆ ನುಗ್ಗಿದ ಕಳ್ಳರು ಚಿನ್ನಾಭರಣ ದೋಚಿದ ಘಟನೆ ಸರ್ವೆ ಗ್ರಾಮದ ಕಾಡಬಾಗಿಲು ಎಂಬಲ್ಲಿ ನಡೆದಿದೆ.

chennai-shopping
maithri

ಕಾಡಬಾಗಿಲು ನಿವಾಸಿ ಸಾರಮ್ಮ ಎಂಬವರು ತನ್ನ ಸೊಸೆ ಜೊತೆ ಮೊಮ್ಮಗನನ್ನು ಔಷಧಿಗೆಂದು ಮಂಗಳೂರು ಆಸ್ಪತ್ರೆಗೆ ಕರೆದುಕೊಂಡು ಹೋದವರು, ತನ್ನ ಸಂಬಂಧಿಕರ ಮನೆಯಲ್ಲಿ ಉಳಿದುಕೊಂಡಿದ್ದರು. ಮರುದಿನ ಮನೆಗೆ ಮರಳಿ ಬಂದಾಗ ಮನೆಯಲ್ಲಿ ಕಳ್ಳತನ ಪ್ರಕರಣ ಬೆಳಕಿಗೆ ಬಂದಿದೆ.

ಮನೆಯ ಬಾಗಿಲನ್ನು ಮುರಿಯಲೆತ್ನಿಸಿದ ಕಳ್ಳರಿಗೆ ಅದು ಅಸಾಧ್ಯವಾದಾಗ ಕಿಟಕಿಯ ಸರಳನ್ನು ಮುರಿದು ಒಳನುಗ್ಗಿದ ಕಳ್ಳರು ಮನೆಯ ಕೋಣೆಯಲ್ಲಿದ್ದ ಕಪಾಟಿನಿಂದ 3 ಪವನ್ ಚಿನ್ನ, 35 ಸಾವಿರ ರೂ. ನಗದು ಹಾಗೂ ಇನ್ನಿತರ ವಸ್ತುಗಳನ್ನು ಕಳ್ಳತನ ಮಾಡಿದ್ದಾರೆ ಎನ್ನಲಾಗಿದೆ.

ಮನೆಯಲ್ಲಿ ಯಾರೂ ಇಲ್ಲದ ವೇಳೆ ಕಳ್ಳತನ ನಡೆದಿರುವುದರಿಂದ ಮನೆ ಬಗ್ಗೆ ಮಾಹಿತಿ ಇರುವವರೇ ಈ ಕೃತ್ಯವೆಸಗಿರಬಹುದು ಎಂದು ಶಂಕಿಸಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ರೋಟರಿ ಯುವದಿಂದ ರಾಮಕೃಷ್ಣ ಆಶ್ರಮದಲ್ಲಿ ಚಿತ್ರಕಲಾ ಶಿಬಿರ | ಯುವ ಕಲಾವಿದ ಯುಧಿಷ್ಠಿರ್ ಗೌಡ ಅವರಿಂದ ಕಲಾ ತರಬೇತಿ

ಪುತ್ತೂರು: ನೆಲ್ಲಿಕಟ್ಟೆ ಶ್ರೀ ರಾಮಕೃಷ್ಣ ಸೇವಾಶ್ರಮದಲ್ಲಿ ರೋಟರಿ ಕ್ಲಬ್ ಪುತ್ತೂರು ಯುವ…

ಇ-ಖಾತಾ, ಇ-ಸ್ವತ್ತು ವಿತರಣೆಗೆ ವೇಗ: ದಕ್ಷಿಣ ಕನ್ನಡದಲ್ಲಿ ಸಚಿವ ದಿನೇಶ್ ಗುಂಡೂರಾವ್ ಕಟ್ಟುನಿಟ್ಟಿನ ಸೂಚನೆ

ಮಂಗಳೂರು:ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಮ ಪಂಚಾಯತ್‌ಗಳು ಇ-ಖಾತಾ ಮತ್ತು ಇ-ಸ್ವತ್ತುಗಳನ್ನು…

1 of 123