Gl
ಸ್ಥಳೀಯ

ಸರ್ವೆ: ಕಿಟಕಿ ಮುರಿದು ನಗ-ನಗದು ಕಳವು!

ಮನೆಯೊಂದಕ್ಕೆ ನುಗ್ಗಿದ ಕಳ್ಳರು ಚಿನ್ನಾಭರಣ ದೋಚಿದ ಘಟನೆ ಸರ್ವೆ ಗ್ರಾಮದ ಕಾಡಬಾಗಿಲು ಎಂಬಲ್ಲಿ ನಡೆದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಮನೆಯೊಂದಕ್ಕೆ ನುಗ್ಗಿದ ಕಳ್ಳರು ಚಿನ್ನಾಭರಣ ದೋಚಿದ ಘಟನೆ ಸರ್ವೆ ಗ್ರಾಮದ ಕಾಡಬಾಗಿಲು ಎಂಬಲ್ಲಿ ನಡೆದಿದೆ.

rachana_rai
Pashupathi

ಕಾಡಬಾಗಿಲು ನಿವಾಸಿ ಸಾರಮ್ಮ ಎಂಬವರು ತನ್ನ ಸೊಸೆ ಜೊತೆ ಮೊಮ್ಮಗನನ್ನು ಔಷಧಿಗೆಂದು ಮಂಗಳೂರು ಆಸ್ಪತ್ರೆಗೆ ಕರೆದುಕೊಂಡು ಹೋದವರು, ತನ್ನ ಸಂಬಂಧಿಕರ ಮನೆಯಲ್ಲಿ ಉಳಿದುಕೊಂಡಿದ್ದರು. ಮರುದಿನ ಮನೆಗೆ ಮರಳಿ ಬಂದಾಗ ಮನೆಯಲ್ಲಿ ಕಳ್ಳತನ ಪ್ರಕರಣ ಬೆಳಕಿಗೆ ಬಂದಿದೆ.

akshaya college

ಮನೆಯ ಬಾಗಿಲನ್ನು ಮುರಿಯಲೆತ್ನಿಸಿದ ಕಳ್ಳರಿಗೆ ಅದು ಅಸಾಧ್ಯವಾದಾಗ ಕಿಟಕಿಯ ಸರಳನ್ನು ಮುರಿದು ಒಳನುಗ್ಗಿದ ಕಳ್ಳರು ಮನೆಯ ಕೋಣೆಯಲ್ಲಿದ್ದ ಕಪಾಟಿನಿಂದ 3 ಪವನ್ ಚಿನ್ನ, 35 ಸಾವಿರ ರೂ. ನಗದು ಹಾಗೂ ಇನ್ನಿತರ ವಸ್ತುಗಳನ್ನು ಕಳ್ಳತನ ಮಾಡಿದ್ದಾರೆ ಎನ್ನಲಾಗಿದೆ.

ಮನೆಯಲ್ಲಿ ಯಾರೂ ಇಲ್ಲದ ವೇಳೆ ಕಳ್ಳತನ ನಡೆದಿರುವುದರಿಂದ ಮನೆ ಬಗ್ಗೆ ಮಾಹಿತಿ ಇರುವವರೇ ಈ ಕೃತ್ಯವೆಸಗಿರಬಹುದು ಎಂದು ಶಂಕಿಸಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts

ಮಿಡ್ ನೈಟ್ ರೈಡ್ ತಲೆಬಿಸಿ; ದಕ್ಷಿಣ ಕನ್ನಡ ಎಸ್ಪಿಗೆ ಹೈಕೋರ್ಟ್ ನೋಟಿಸ್! ಮತ್ತೊಂದೆಡೆ 116 ಪೊಲೀಸರಿಗೆ ವರ್ಗಾವಣೆ ಶಾಕ್

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮು ಸಂಘರ್ಷಕ್ಕೆ ಬ್ರೇಕ್ ಹಾಕಲು ಮುಂದಾದ ಪೊಲೀಸರು (Mangaluru…

ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಬಸವರಾಜ್‌ ಪಾಟೀಲ್‌ ಅವರಿಗೆ ಪುತ್ತೂರು ವಕೀಲ ಸಂಘದಿಂದ ಸ್ವಾಗತ, ಅಭಿನಂದನೆ

ಮಂಗಳೂರಿನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಬಸವರಾಜ್ ಪಾಟೀಲ್‌ ಅವರು ಜೂನ್‌ 26…