ಧಾರ್ಮಿಕಸ್ಥಳೀಯ

ಸುಬ್ರಹ್ಮಣ್ಯದಲ್ಲಿ ಹೊಸ ಸಂಚಾರ ನಿಯಮ! ಉಲ್ಲಂಘಿಸಿದರೆ ಕಾದಿದೆ ದಂಡ!!

GL
ಸುಬ್ರಹ್ಮಣ್ಯ : ಪಾರ್ಕಿಂಗ್ ಸಮಸ್ಯೆ ನಿಯಂತ್ರಿಸಲು ಹಾಗೂ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲು ದ. ಕ ಜಿಲ್ಲಾಧಿಕಾರಿಗಳ ಆದೇಶದಂತೆ ರಸ್ತೆ ಸಂಚಾರದಲ್ಲಿ ಹೊಸ ನಿಯಮ ಜಾರಿಗೊಳಿಸಲಾಗಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಸುಬ್ರಹ್ಮಣ್ಯ : ಪಾರ್ಕಿಂಗ್ ಸಮಸ್ಯೆ ನಿಯಂತ್ರಿಸಲು ಹಾಗೂ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲು ದ. ಕ ಜಿಲ್ಲಾಧಿಕಾರಿಗಳ ಆದೇಶದಂತೆ ರಸ್ತೆ ಸಂಚಾರದಲ್ಲಿ ಹೊಸ ನಿಯಮ ಜಾರಿಗೊಳಿಸಲಾಗಿದೆ.

maithri

ಸುಬ್ರಹ್ಮಣ್ಯ ಪೊಲೀಸ್ ಇಲಾಖೆ, ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ,ಸುಬ್ರಹ್ಮಣ್ಯ ಗ್ರಾಮ ಪಂಚಾಯಿತ್, ವರ್ತಕರು,ಸಾರ್ವಜನಿಕರು ಸಭೆ ಸೇರಿ ಈ ನಿರ್ಣಯ ಕೈಗೊಂಡಿದ್ದಾರೆ.

ಪಾರ್ಕಿಂಗ್ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಈ ಕ್ರಮ ಜಾರಿ ಮಾಡಲಾಗುತ್ತಿದ್ದು, ಈಗಾಗಲೇ ಪರಿಸರದ ಪ್ರಮುಖ ಸ್ಥಳಗಳಲ್ಲಿ ಸೂಚನಾ ಫಲಕ ಅಳವಡಿಸಲಾಗಿದ್ದು ವ್ಯವಸ್ಥಿತವಾಗಿ ಕಾರ್ಯರೂಪಕ್ಕೆ ತರಲು ಹತ್ತು ಜನ ಸಿಬ್ಬಂದಿಗಳನ್ನು ನೇಮಿಸಲಾಗಿದೆ ಎನ್ನಲ್ಲಾಗಿದೆ.

ಸುಗಮ ಸಂಚಾರ ಮಾಡುವ ದೃಷ್ಟಿಯಿಂದ ಈ ಕ್ರಮ ಕೈಗೊಂಡಿದ್ದು ಕುಕ್ಕೆ ಸುಬ್ರಹ್ಮಣ್ಯ ಪೇಟೆಯಲ್ಲಿ ಜಾರಿ ಗೊಳಿಸಲಾಗಿರುವ ಹೊಸ ಸಂಚಾರ ಹಾಗೂ ಪಾರ್ಕಿಂಗ್ ನಿಯಮಾವಳಿಗಳನ್ನು ಉಲ್ಲಂಘಿಸಿದ ವಾಹನಗಳಿಗೆ ಇಂದಿನಿಂದ ದಂಡ ವಿಧಿಸಲಾಗುತ್ತದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಉಪ್ಪಿನಂಗಡಿ ವೃತ್ತದಲ್ಲಿ ಉಬಾರ್ ಮಂಜ ಬೈದ್ಯರ ಪುತ್ಥಳಿ ಸ್ಥಾಪಿಸಿ, ಅವರ ಹೆಸರನ್ನಿಡುವಂತೆ ಗೆಜ್ಜೆಗಿರಿ ಸಮಿತಿ ಮನವಿ

ಉಪ್ಪಿನಂಗಡಿ ಮುಖ್ಯ ರಸ್ತೆಯ ವೃತ್ತಕ್ಕೆ ವೀರ ಉಬಾರ್ ಮಂಜ ಬೈದ್ಯರ ತ್ಯಾಗವನ್ನು ಸಾರುವ ಸಲುವಾಗಿ…

ಮೇ 10: ಕೆಮ್ಮಾಯಿಯಲ್ಲಿ ಆರ್ಕೆ ಸ್ಪೋರ್ಟ್ಸ್ ಆಂಡ್ ಆರ್ಟ್ಸ್ ಕ್ಲಬ್ ವತಿಯಿಂದ ಉಚಿತ ಪುಸ್ತಕ, ಪೆನ್ನು ವಿತರಣೆ

ಪುತ್ತೂರು: ಕ್ರೀಡೆ, ಕಲೆ ಮತ್ತು ಸಾಂಸ್ಕೃತಿ ಕಾರ್ಯಕ್ರಮಕ್ಕೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ…

1 of 152