ರಾಜ್ಯ ವಾರ್ತೆಸ್ಥಳೀಯ

ಹೊಲದಲ್ಲಿ ಬೃಹತ್ ಬಂಡೆ ಉರುಳಿ ಮಕ್ಕಳು ಸೇರಿ ಮೂವರು ಸಾವು

ಹೊಲದಲ್ಲಿ ಆಟವಾಡಲು ತೆರಳಿದ ಮಕ್ಕಳ ಮೈಮೇಲೆ ಬೃಹತ್ ಗಾತ್ರದ ಕಲ್ಲು ಬಂಡೆ ಬಿದ್ದು   ಒಂದೇ ಮನೆಯ ಅಣ್ಣ-ತಂಗಿ ಮತ್ತು ಯುವಕ ಮೃತಪಟ್ಟ ಧಾರುಣ ಘಟನೆ ಜಿಲ್ಲೆಯ ಹಟ್ಟಿ ಸಮೀಪದ ಗೌಡೂರು ತಾಂಡಾದಲ್ಲಿ ನಡೆದಿದೆ

ಈ ಸುದ್ದಿಯನ್ನು ಶೇರ್ ಮಾಡಿ

ಹೊಲದಲ್ಲಿ ಆಟವಾಡಲು ತೆರಳಿದ ಮಕ್ಕಳ ಮೈಮೇಲೆ ಬೃಹತ್ ಗಾತ್ರದ ಕಲ್ಲು ಬಂಡೆ ಬಿದ್ದು   ಒಂದೇ ಮನೆಯ ಅಣ್ಣ-ತಂಗಿ ಮತ್ತು ಯುವಕ ಮೃತಪಟ್ಟ ಧಾರುಣ ಘಟನೆ ಜಿಲ್ಲೆಯ ಹಟ್ಟಿ ಸಮೀಪದ ಗೌಡೂರು ತಾಂಡಾದಲ್ಲಿ ನಡೆದಿದೆ.

maithri

ಮಂಜುನಾಥ ಮಾನಪ್ಪ(9), ವೈಶಾಲಿ ಮಾನಪ್ಪ(7) ಅಣ್ಣ- ತಂಗಿಯಾದರೆ, ಮತ್ತೋರ್ವ ಯುವಕ ರಘು ಸಾವನ್ನಪ್ಪಿದವರು.

ಶಾಲೆ ರಜೆ ಇರುವ ಹಿನ್ನೆಲೆಯಲ್ಲಿ ಪೋಷಕರ ಜೊತೆಗೆ ಮಕ್ಕಳು ಜಮೀನಿಗೆ ಹೋಗಿದ್ದರು. ಜಮೀನು ಬದಿಯಲ್ಲಿ ಹಾಕಿದ ಕಲ್ಲು ಬಂಡೆಗಳ ಸುತ್ತಮುತ್ತ ಆಟವಾಡುತ್ತಿದ್ದರು. ಈ ವೇಳೆ ಕಲ್ಲು ಬಡೆ ಜಾರಿ ಬಿದ್ದಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ನಮ್ಮ ಗ್ರಾಮಕ್ಕೆ ಅನುದಾನ ನೀಡಿಲ್ಲ ಎಂದು ಸುದ್ದಿಗೋಷ್ಠಿ ನಡೆಸಿದ ವ್ಯಕ್ತಿಯಿಂದಲೇ ಕಾಮಗಾರಿ ಉದ್ಘಾಟಿಸಿದ ಶಾಸಕ!

ಪುತ್ತೂರು: ಕುಡಿಪ್ಪಾಡಿ ಗ್ರಾಮಕ್ಕೆ ಶಾಸಕರು ಅನುದಾನ ನೀಡಿಲ್ಲ, ಇಲ್ಲಿನ ರಸ್ತೆಗಳು ಸಂಚಾರಕ್ಕೆ…

ಕಲ್ಲರ್ಪೆಯಲ್ಲಿ ಸಂಜೀವಿನಿ ಒಕ್ಕೂಟದ ಮಾಸಿಕ ಸಂತೆ | ಸಂತೆಗೆ ಆಗಮಿಸಿದೆ ಮಹಿಳೆಯರೇ ತಯಾರಿಸಿದ ಗೃಹೋಪಯೋಗಿ ಉತ್ಪನ್ನಗಳು

ಪುತ್ತೂರು: ತಾಲೂಕು ಸಂಜೀವಿನಿ ಒಕ್ಕೂಟದ ಮಾಸಿಕ ಸಂತೆ ಬುಧವಾರ ಆರ್ಯಾಪು ಗ್ರಾಮದ ಕಲ್ಲರ್ಪೆ ಬಸ್…

1 of 157