Gl harusha
ಕರಾವಳಿಸ್ಥಳೀಯ

ಬೀದಿ ನಾಯಿ ದಾಳಿ: ಬಾಲಕ ಮೃತ್ಯು!!

ಬೀದಿ ನಾಯಿ ದಾಳಿಗೆ ಬಾಲಕನೋರ್ವvಸಾವನ್ನಪ್ಪಿದಾನೆ. ಈ ಘಟನೆ ಚಿತ್ರದುರ್ಗದ ಮೊಳಕಾಲ್ಕೂರು ತಾಲೂಕಿನ ರಾಮಾಪುರ ಗ್ರಾಮದಲ್ಲಿ ನಡೆದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಬೀದಿ ನಾಯಿ ದಾಳಿಗೆ ಬಾಲಕನೋರ್ವ ಸಾವನ್ನಪ್ಪಿದಾನೆ. ಈ ಘಟನೆ ಚಿತ್ರದುರ್ಗದ ಮೊಳಕಾಲ್ಕೂರು ತಾಲೂಕಿನ ರಾಮಾಪುರ ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ.

srk ladders
Pashupathi
Muliya

ಬಾಲಕ ಮಿಥುನ್ ನವೋದಯ ಪ್ರವೇಶ ಪರೀಕ್ಷಾ ತರಬೇತಿಗೆ ಹೋಗಿ ವಾಪಸ್ಸಾಗುತ್ತಿದ್ದ ವೇಳೆ ಬೀದಿ ನಾಯಿ ಬಾಲಕನ ಮೇಲೆ  ದಾಳಿ ಮಾಡಿದೆ . ನಾಯಿಗಳು ತಲೆ, ಕಿವಿ, ಎದೆ, ಎರಡೂ ಕೈ ಮತ್ತು ಕಾಲುಗಳನ್ನು ಕಚ್ಚಿ ಬಾಲಕನನ್ನು ಘಾಸಿಗೊಳಿಸಿತ್ತು ಎಂದು ಮೃತ ಬಾಲಕನ ಅಜ್ಜಿ ದೂರಿನಲ್ಲಿ ತಿಳಿಸಿದ್ದಾರೆ.

ತಕ್ಷಣ ಸಮುದಾಯ ಆರೋಗ್ಯ ಕೇಂದ್ರಕ್ಕೆ ಬಾಲಕನನ್ನು ಸ್ಥಳಾಂತರಿಸಲಾಯಿತು. ಚಿಕಿತ್ಸೆ ಫಲಕಾರಿ ಕಾಣದೆ ಬಾಲಕ ಮೃತ ಪಟ್ಟಿದ್ದಾನೆ ಎಂದು ಹೇಳಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ

Related Posts

ಸುಬ್ರಹ್ಮಣ್ಯಕ್ಕೆ ದಿನದ 3 ಹೊತ್ತು ರೈಲು ಸೇವೆ| ಮಂಗಳೂರು – ಪುತ್ತೂರು ರೈಲು ಓಡಾಟ ವಿಸ್ತರಣೆ: ಬದಲಾದ ಸಮಯ ಹೀಗಿದೆ

ಮಂಗಳೂರು-ಕಬಕ ಪ್ಯಾಸೆಂಜ‌ರ್ ರೈಲು ಸೇವೆಯನ್ನು ಇದೀಗ ಸುಬ್ರಹ್ಮಣ್ಯಕ್ಕೆ ವಿಸ್ತರಿಸಿ ಕೇಂದ್ರ