Gl
ಕರಾವಳಿಸ್ಥಳೀಯ

ಬೀದಿ ನಾಯಿ ದಾಳಿ: ಬಾಲಕ ಮೃತ್ಯು!!

ಬೀದಿ ನಾಯಿ ದಾಳಿಗೆ ಬಾಲಕನೋರ್ವvಸಾವನ್ನಪ್ಪಿದಾನೆ. ಈ ಘಟನೆ ಚಿತ್ರದುರ್ಗದ ಮೊಳಕಾಲ್ಕೂರು ತಾಲೂಕಿನ ರಾಮಾಪುರ ಗ್ರಾಮದಲ್ಲಿ ನಡೆದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಬೀದಿ ನಾಯಿ ದಾಳಿಗೆ ಬಾಲಕನೋರ್ವ ಸಾವನ್ನಪ್ಪಿದಾನೆ. ಈ ಘಟನೆ ಚಿತ್ರದುರ್ಗದ ಮೊಳಕಾಲ್ಕೂರು ತಾಲೂಕಿನ ರಾಮಾಪುರ ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ.

rachana_rai
Pashupathi
akshaya college

ಬಾಲಕ ಮಿಥುನ್ ನವೋದಯ ಪ್ರವೇಶ ಪರೀಕ್ಷಾ ತರಬೇತಿಗೆ ಹೋಗಿ ವಾಪಸ್ಸಾಗುತ್ತಿದ್ದ ವೇಳೆ ಬೀದಿ ನಾಯಿ ಬಾಲಕನ ಮೇಲೆ  ದಾಳಿ ಮಾಡಿದೆ . ನಾಯಿಗಳು ತಲೆ, ಕಿವಿ, ಎದೆ, ಎರಡೂ ಕೈ ಮತ್ತು ಕಾಲುಗಳನ್ನು ಕಚ್ಚಿ ಬಾಲಕನನ್ನು ಘಾಸಿಗೊಳಿಸಿತ್ತು ಎಂದು ಮೃತ ಬಾಲಕನ ಅಜ್ಜಿ ದೂರಿನಲ್ಲಿ ತಿಳಿಸಿದ್ದಾರೆ.

pashupathi

ತಕ್ಷಣ ಸಮುದಾಯ ಆರೋಗ್ಯ ಕೇಂದ್ರಕ್ಕೆ ಬಾಲಕನನ್ನು ಸ್ಥಳಾಂತರಿಸಲಾಯಿತು. ಚಿಕಿತ್ಸೆ ಫಲಕಾರಿ ಕಾಣದೆ ಬಾಲಕ ಮೃತ ಪಟ್ಟಿದ್ದಾನೆ ಎಂದು ಹೇಳಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts

ಜಗನ್ನೀವಾಸ್ ರಾವ್ ಅವರ ವಿರುದ್ಧವೂ ಕ್ರಮ!! ಇದುವರೆಗೆ ಪ್ರತಿಕ್ರಿಯೆ ನೀಡದಿರುವುದರ ಬಗ್ಗೆಯೂ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ

ಪುತ್ತೂರು: ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಗುರುವಾರ ಪುತ್ತೂರಿನ ಬಿಜೆಪಿ ಕಚೇರಿಗೆ…

ಕ್ರಿಯಾಶೀಲ ವ್ಯಕ್ತಿ ಮರಣದ ಬಳಿಕವೂ ಸಜೀವ | ಕಲಾಸಿರಿ ಗೊಂಬೆ ಬಳಗದ ಅಣ್ಣಪ್ಪ ಅವರ ಶ್ರದ್ಧಾಂಜಲಿ ಸಭೆಯಲ್ಲಿ ಉದಯ್

ಸಮಾಜದ ಕಟ್ಟಕಡೆಯ ವ್ಯಕ್ತಿಗಾಗಿ ಯಾರ ಮನಸ್ಸು ಮಿಡಿಯುತ್ತದೆಯೋ ಅವರು ಸಜೀವ ಆಗಿರುತ್ತದೆ ಎಂದು…

1 of 123