tamanvi
ಕರಾವಳಿಸ್ಥಳೀಯ

ಬೀದಿ ನಾಯಿ ದಾಳಿ: ಬಾಲಕ ಮೃತ್ಯು!!

D_shiva_bhat
ಬೀದಿ ನಾಯಿ ದಾಳಿಗೆ ಬಾಲಕನೋರ್ವvಸಾವನ್ನಪ್ಪಿದಾನೆ. ಈ ಘಟನೆ ಚಿತ್ರದುರ್ಗದ ಮೊಳಕಾಲ್ಕೂರು ತಾಲೂಕಿನ ರಾಮಾಪುರ ಗ್ರಾಮದಲ್ಲಿ ನಡೆದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಬೀದಿ ನಾಯಿ ದಾಳಿಗೆ ಬಾಲಕನೋರ್ವ ಸಾವನ್ನಪ್ಪಿದಾನೆ. ಈ ಘಟನೆ ಚಿತ್ರದುರ್ಗದ ಮೊಳಕಾಲ್ಕೂರು ತಾಲೂಕಿನ ರಾಮಾಪುರ ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ.

maithri

ಬಾಲಕ ಮಿಥುನ್ ನವೋದಯ ಪ್ರವೇಶ ಪರೀಕ್ಷಾ ತರಬೇತಿಗೆ ಹೋಗಿ ವಾಪಸ್ಸಾಗುತ್ತಿದ್ದ ವೇಳೆ ಬೀದಿ ನಾಯಿ ಬಾಲಕನ ಮೇಲೆ  ದಾಳಿ ಮಾಡಿದೆ . ನಾಯಿಗಳು ತಲೆ, ಕಿವಿ, ಎದೆ, ಎರಡೂ ಕೈ ಮತ್ತು ಕಾಲುಗಳನ್ನು ಕಚ್ಚಿ ಬಾಲಕನನ್ನು ಘಾಸಿಗೊಳಿಸಿತ್ತು ಎಂದು ಮೃತ ಬಾಲಕನ ಅಜ್ಜಿ ದೂರಿನಲ್ಲಿ ತಿಳಿಸಿದ್ದಾರೆ.

ತಕ್ಷಣ ಸಮುದಾಯ ಆರೋಗ್ಯ ಕೇಂದ್ರಕ್ಕೆ ಬಾಲಕನನ್ನು ಸ್ಥಳಾಂತರಿಸಲಾಯಿತು. ಚಿಕಿತ್ಸೆ ಫಲಕಾರಿ ಕಾಣದೆ ಬಾಲಕ ಮೃತ ಪಟ್ಟಿದ್ದಾನೆ ಎಂದು ಹೇಳಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರಿಗೆ ತಡವಾಗಿ ಆಗಮಿಸುತ್ತಿರುವ ಸುಬ್ರಹ್ಮಣ್ಯ – ಮಂಗಳೂರು ಪ್ಯಾಸೆಂಜರ್ ರೈಲು: ಕ್ರಮ ಕೈಗೊಳ್ಳಲು ಸಂಸದರಿಗೆ ಆಗ್ರಹ!!

ಪುತ್ತೂರು: ಮಂಗಳೂರು – ಸುಬ್ರಹ್ಮಣ್ಯ ಪ್ಯಾಸೆಂಜರ್ ರೈಲು ಬೆಳಗ್ಗಿನ ಹೊತ್ತು ಕಬಕ- ಪುತ್ತೂರು…

ಅಶೋಕ್ ರೈಯ ಶಾಸಕ ಸ್ಥಾನ ಪುತ್ತಿಲ ಪರಿವಾರದ ಭಿಕ್ಷೆ: ರಾಜೇಶ್ ಬನ್ನೂರು | ಮುಂದಿನ ಚುನಾವಣೆಯಲ್ಲಿ ಅಶೋಕ್ ರೈ ಸೋಲು ಖಚಿತ!!

ಪುತ್ತೂರು: ಪ್ರತಿಪಕ್ಷದ ಕಾರ್ಯಕರ್ತರು ಅಭಿವೃದ್ಧಿ ಕಾರ್ಯ ಪರಿಶೀಲನೆ ಮಾಡುವುದನ್ನು ಸಹಿಸದ…

1 of 174