Gl
ರಾಜ್ಯ ವಾರ್ತೆಸ್ಥಳೀಯ

ಮಳೆಗೆ ಚರಂಡಿಯಲ್ಲಿ ಕೊಚ್ಚಿ ಹೋಗಿದ್ದ ಬಾಲಕನ ಸಾವು!

ವಾಯುಭಾರ ಕುಸಿತದ ಹಿನ್ನೆಲೆ ರಾಜ್ಯದಾದ್ಯಂತ ಸುರಿಯುತ್ತಿರುವ ಭಾರೀ ಮಳೆ ಸುರಿದ ಪರಿಣಾಮ ಕಾಲುವೆಯಲ್ಲಿ ಭಾರಿ ಪ್ರಮಾಣದ ನೀರು ಹರಿಯುತ್ತಿತ್ತು. ಈ ವೇಳೆ ಆಟವಾಡುತ್ತಿದ್ದ ಬಾಲಕ ಕಾಲುವೆಯಲ್ಲಿ ಜಾರಿ ಬಿದ್ದಿದ್ದ. ಹಾವೇರಿ ಎಸ್‌.ಪಿ ಕಚೇರಿ ಮುಂಭಾಗದಲ್ಲಿ ಈ ಘಟನೆ

ಈ ಸುದ್ದಿಯನ್ನು ಶೇರ್ ಮಾಡಿ

ವಾಯುಭಾರ ಕುಸಿತದ ಹಿನ್ನೆಲೆ ರಾಜ್ಯದಾದ್ಯಂತ ಸುರಿಯುತ್ತಿರುವ ಭಾರೀ ಮಳೆಗೆ ಬಾಲಕ ಕೊಚ್ಚಿ ಹೋದ ಘಟನೆ ನಡೆದಿಸೆ.

rachana_rai
Pashupathi
akshaya college
Balakrishna-gowda

ಹಾವೇರಿ ಎಸ್‌.ಪಿ ಕಚೇರಿ ಮುಂಭಾಗದಲ್ಲಿ ಈ ಘಟನೆ ನಡೆದಿದೆ. 12 ವರ್ಷದ ನೀವೆದನ್‌ ಬಸವರಾಜ್ ಗುಡಗೇರಿ ಕೊಚ್ಚಿ ಹೋದ ಬಾಲಕ ಎಂದು ಗುರುತಿಸಲಾಗಿದೆ.

pashupathi

ಭಾರೀ ಮಳೆ ಪರಿಣಾಮ ಕಾಲುವೆಯಲ್ಲಿ ಭಾರಿ ಪ್ರಮಾಣದ ನೀರು ಹರಿಯುತ್ತಿತ್ತು. ಈ ವೇಳೆ ಆಟವಾಡುತ್ತಿದ್ದ ಬಾಲಕ ಕಾಲುವೆಯಲ್ಲಿ ಜಾರಿ ಬಿದ್ದಿದ್ದ.

ಈತನ ರಕ್ಷಣಗೆ ಸತತ ಎರಡು ಗಂಟೆಗಳ ಕಾರ್ಯಾಚರಣೆ ನಡೆಸಲಾಯಿತು. ಎರಡು ಗಂಟೆಗಳ ಕಾಲ ಕಾರ್ಯಾಚರಣೆ ಬಳಿಕ ಬಾಲಕ ಪತ್ತೆಯಾಗಿದ್ದ.

ಅಗ್ನಿಶಾಮಕ ಇಲಾಖೆ, ನಗರಸಭೆ ಸಿಬ್ಬಂದಿ ಪೊಲೀಸ್‌ ಇಲಾಖೆಯಿಂದ ಕಾರ್ಯಾಚರಣೆ ನಡೆಸಲಾಗಿತ್ತು.

ವೈದ್ಯರು ಹೇಳುವಂತೆ ಆಸ್ಪತ್ರೆಗೆ ಬರುವ ಮುಂಚೆಯೆ ಬಾಲಕ ಮೃತಪಟ್ಟಿದ್ದ ಎಂದು ಹಾವೇರಿಯಲ್ಲಿ ಜಿಲ್ಲಾಧಿಕಾರಿ ವಿಜಯ ಮಹಾಂತೇಶ ಮಾಹಿತಿ ನೀಡಿದ್ದಾರೆ.  ರಾಜ್ಯದಾದ್ಯಂತ ಸುರಿಯುತ್ತಿರುವ ಭಾರೀ ಮಳೆಗೆ ಜನ ಜೀವನ ಅಸ್ತವ್ಯಸ್ತವಾಗುತ್ತಿರುವುದುಲ್ಲದೆ ಅಲ್ಲಲ್ಲಿ ಕೆಲ ಅವಘಡಗಳು ಸಂಭವಿಸುತ್ತಿವೆ ಮುನ್ನೆಚ್ಚರಿಕೆ ವಹಿಸಬೇಕಾಗಿ ಜಿಲ್ಲಾಧಿಕಾರಿ ವಿಜಯ ಮಹಾಂತೇಶ ಮಾಹಿತಿ ನೀಡಿದ್ದಾರೆ. 


ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts

ಪುತ್ತೂರು ಹಿಂಜಾವೇ ಪ್ರತಿಭಟನೆಯಲ್ಲಿ ಶಾಸಕರ ನಿಂದನೆ ಆರೋಪ! | ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್’ನಿಂದ ಪೊಲೀಸರಿಗೆ ದೂರು

ಪುತ್ತೂರು: ಪುತ್ತೂರಿನಲ್ಲಿ ನಡೆದ ಹಿಂಜಾವೇ ಪ್ರತಿಭಟನೆಯಲ್ಲಿ ಸಾರ್ವಜನಿಕವಾಗಿ ಶಾಸಕ ಅಶೋಕ್ ರೈ…

ಬೀದಿನಾಯಿಗಳಿಗೂ ಬಾಡೂಟದ ಭಾಗ್ಯ! ಬೀದಿನಾಯಿಗಳಿಗೆ ಕಾಳಜಿ ವ್ಯಕ್ತಪಡಿಸಿದ ಟೆಂಡರ್ ಕರೆದ ರಾಜ್ಯ ಸರಕಾರ!!

ರಾಜ್ಯದ ಕಾಂಗ್ರೆಸ್ ಸರ್ಕಾರ ದೇಶದಲ್ಲೇ ಮೊದಲ ಬಾರಿಗೆ ಬೀದಿ ನಾಯಿಗಳಿಗೆ ಸ್ಥಳೀಯ ಸಂಸ್ಥೆಯಿಂದ…

1 of 121