Gl
ಕರಾವಳಿರಾಜ್ಯ ವಾರ್ತೆಸ್ಥಳೀಯ

ಪ್ರವಾಸಿ ಬಸ್ ಹರಿದು ವಿದ್ಯಾರ್ಥಿ ಸಾವು!

ಕಾಲೇಜಿಗೆ ಹೋಗಲು ಬಸ್ ನಿಲ್ದಾಣದಲ್ಲಿ ಕಾಯುತ್ತಿದ್ದ ವಿದ್ಯಾರ್ಥಿ ಪ್ರಥಮ್ ಮೇಲೆ ಬಸ್ ಹರಿದು ಆಸ್ಪತ್ರೆ ದಾಖಲಿಸುವ ವೇಳೆ ಮಾರ್ಗ ಮಧ್ಯದಲ್ಲಿ ಪ್ರಥಮ್ ಕೊನೆಯುಸಿರೆಳೆದಿದ್ದಾನೆ.

ಈ ಸುದ್ದಿಯನ್ನು ಶೇರ್ ಮಾಡಿ

ಓವರ್ ಟೇಕ್ ಮಾಡುವ ಭರದಲ್ಲಿ ಪ್ರವಾಸಿ ಬಸ್ ವಿದ್ಯಾರ್ಥಿಯೋರ್ವನನ್ನು ಬಲಿ ತೆಗೆದುಕೊಂಡ ಘಟನೆ ತೀರ್ಥಹಳ್ಳಿಯಲ್ಲಿ ನಡೆದಿದೆ.

Pashupathi

ಮೃತಪಟ್ಟ ವಿದ್ಯಾರ್ಥಿಯನ್ನು‌ ಪ್ರಥಮ್ ಎಂದು ಗುರುತಿಸಲಾಗಿದೆ. ಕಾಲೇಜಿಗೆ ಹೋಗಲು ಬಸ್ ನಿಲ್ದಾಣದಲ್ಲಿ ಕಾಯುತ್ತಿದ್ದ ವೇಳೆ ಘಟನೆ ನಡೆದಿದ್ದು, ಆಸ್ಪತ್ರೆ ದಾಖಲಿಸುವ ಮಾರ್ಗ ಮಧ್ಯದಲ್ಲಿ ವಿದ್ಯಾರ್ಥಿ ಕೊನೆಯುಸಿರೆಳೆದಿದ್ದಾನೆ.

akshaya college

ಗೋವಾ- ಮಂಗಳೂರು ಪ್ರವಾಸ ಮುಗಿಸಿಕೊಂಡು ಸಕ್ರೆಬೈಲಿಗೆ ಬರುತ್ತಿದ್ದ ಪ್ರವಾಸಿಗರಿದ್ದ ಬಸ್ ಚಾಲಕ ಓವರ್ ಟೇಕ್ ಮಾಡುವ ಭರದಲ್ಲಿ ಅಪಘಾತ ಸಂಭವಿಸಿದೆ.

ವಿದ್ಯಾರ್ಥಿ ಪ್ರಥಮ್ ತೀರ್ಥಹಳ್ಳಿ ತನಿಕಲ್‌ ಗ್ರಾಮದ ಪಾಂಡ್ಯ ಗ್ರಾಮದ ಪ್ರಥಮ ವರ್ಷ ಡಿಪ್ಲೊಮಾ ಓದುತ್ತಿದ್ದ  ವಿದ್ಯಾರ್ಥಿ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts

21 ಹಿಂದೂ, 15 ಮುಸ್ಲಿಂ ಮುಖಂಡರ ಗಡಿಪಾರು ಲಿಸ್ಟ್ ರೆಡಿ!! ಯಾರೆಲ್ಲ ಇದ್ದಾರೆ ಪೊಲೀಸ್ ಇಲಾಖೆ ಸಿದ್ಧಪಡಿಸಿದ ಲಿಸ್ಟ್’ನಲ್ಲಿ..??

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಒಟ್ಟು 36 ಮಂದಿಯನ್ನು ಗಡಿಪಾರು ಮಾಡಲು ಲಿಸ್ಟ್…

ಮಂಗಳೂರು ಕಮೀಷನರ್, ಎಸ್ಪಿ ಅವರಿಂದ ಶ್ಲಾಘನೀಯ ಕೆಲಸ!  ಶಾಂತಿ ಸ್ಥಾಪನೆಗೆ ಗಡಿಪಾರು ಉತ್ತಮ ಕಾರ್ಯ: ಕಾಂಗ್ರೆಸ್

ಪುತ್ತೂರು: ಕೋಮು ಭಾವನೆ ಕೆರಳಿದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿ ಹುಟ್ಟುಹಾಕಲು ಮಂಗಳೂರು…

1 of 130