tamanvi
ಕರಾವಳಿರಾಜ್ಯ ವಾರ್ತೆಸ್ಥಳೀಯ

ಪ್ರವಾಸಿ ಬಸ್ ಹರಿದು ವಿದ್ಯಾರ್ಥಿ ಸಾವು!

D_shiva_bhat
ಕಾಲೇಜಿಗೆ ಹೋಗಲು ಬಸ್ ನಿಲ್ದಾಣದಲ್ಲಿ ಕಾಯುತ್ತಿದ್ದ ವಿದ್ಯಾರ್ಥಿ ಪ್ರಥಮ್ ಮೇಲೆ ಬಸ್ ಹರಿದು ಆಸ್ಪತ್ರೆ ದಾಖಲಿಸುವ ವೇಳೆ ಮಾರ್ಗ ಮಧ್ಯದಲ್ಲಿ ಪ್ರಥಮ್ ಕೊನೆಯುಸಿರೆಳೆದಿದ್ದಾನೆ.

ಈ ಸುದ್ದಿಯನ್ನು ಶೇರ್ ಮಾಡಿ

ಓವರ್ ಟೇಕ್ ಮಾಡುವ ಭರದಲ್ಲಿ ಪ್ರವಾಸಿ ಬಸ್ ವಿದ್ಯಾರ್ಥಿಯೋರ್ವನನ್ನು ಬಲಿ ತೆಗೆದುಕೊಂಡ ಘಟನೆ ತೀರ್ಥಹಳ್ಳಿಯಲ್ಲಿ ನಡೆದಿದೆ.

maithri

ಮೃತಪಟ್ಟ ವಿದ್ಯಾರ್ಥಿಯನ್ನು‌ ಪ್ರಥಮ್ ಎಂದು ಗುರುತಿಸಲಾಗಿದೆ. ಕಾಲೇಜಿಗೆ ಹೋಗಲು ಬಸ್ ನಿಲ್ದಾಣದಲ್ಲಿ ಕಾಯುತ್ತಿದ್ದ ವೇಳೆ ಘಟನೆ ನಡೆದಿದ್ದು, ಆಸ್ಪತ್ರೆ ದಾಖಲಿಸುವ ಮಾರ್ಗ ಮಧ್ಯದಲ್ಲಿ ವಿದ್ಯಾರ್ಥಿ ಕೊನೆಯುಸಿರೆಳೆದಿದ್ದಾನೆ.

ಗೋವಾ- ಮಂಗಳೂರು ಪ್ರವಾಸ ಮುಗಿಸಿಕೊಂಡು ಸಕ್ರೆಬೈಲಿಗೆ ಬರುತ್ತಿದ್ದ ಪ್ರವಾಸಿಗರಿದ್ದ ಬಸ್ ಚಾಲಕ ಓವರ್ ಟೇಕ್ ಮಾಡುವ ಭರದಲ್ಲಿ ಅಪಘಾತ ಸಂಭವಿಸಿದೆ.

ವಿದ್ಯಾರ್ಥಿ ಪ್ರಥಮ್ ತೀರ್ಥಹಳ್ಳಿ ತನಿಕಲ್‌ ಗ್ರಾಮದ ಪಾಂಡ್ಯ ಗ್ರಾಮದ ಪ್ರಥಮ ವರ್ಷ ಡಿಪ್ಲೊಮಾ ಓದುತ್ತಿದ್ದ  ವಿದ್ಯಾರ್ಥಿ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಕಲ್ಲುಗುಂಡಿಯ ಫಾತಿಮತ್ ನಿಶಾನ ಸಾವು ಪ್ರಕರಣ: ಸಂತ್ರಸ್ತ ಕುಟುಂಬವನ್ನು ಭೇಟಿಯಾದ ಪುತ್ತೂರು ಕಾಂಗ್ರೆಸ್ ನಿಯೋಗ!

ಕಲ್ಲುಗುಂಡಿಯಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟ ಫಾತಿಮತ್ ನಿಶಾನ ಅವರ ತಾಯಿ ಮನೆಯಾದ ಕುಂಬ್ರದ…

ಸರ್ಕಾರದ ಪಂಚ ಗ್ಯಾರಂಟಿ ಯೋಜನೆ ದೇಶಕ್ಕೆ ಮಾದರಿ | ಪುತ್ತೂರು ಗೃಹಲಕ್ಷ್ಮೀ ಸಂಭ್ರಮಾಚರಣೆಯಲ್ಲಿ ಉಮಾನಾಥ ಶೆಟ್ಟಿ ಪೆರ್ನೆ

ಪುತ್ತೂರು: ಗೃಹ ಲಕ್ಷ್ಮೀ ಸೇರಿದಂತೆ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಯಿಂದ ಸಾಕಷ್ಟು ಮಂದಿ ಬದುಕು…

1 of 204