ಕರಾವಳಿರಾಜ್ಯ ವಾರ್ತೆಸ್ಥಳೀಯ

ಪ್ರವಾಸಿ ಬಸ್ ಹರಿದು ವಿದ್ಯಾರ್ಥಿ ಸಾವು!

ಕಾಲೇಜಿಗೆ ಹೋಗಲು ಬಸ್ ನಿಲ್ದಾಣದಲ್ಲಿ ಕಾಯುತ್ತಿದ್ದ ವಿದ್ಯಾರ್ಥಿ ಪ್ರಥಮ್ ಮೇಲೆ ಬಸ್ ಹರಿದು ಆಸ್ಪತ್ರೆ ದಾಖಲಿಸುವ ವೇಳೆ ಮಾರ್ಗ ಮಧ್ಯದಲ್ಲಿ ಪ್ರಥಮ್ ಕೊನೆಯುಸಿರೆಳೆದಿದ್ದಾನೆ.

ಈ ಸುದ್ದಿಯನ್ನು ಶೇರ್ ಮಾಡಿ

ಓವರ್ ಟೇಕ್ ಮಾಡುವ ಭರದಲ್ಲಿ ಪ್ರವಾಸಿ ಬಸ್ ವಿದ್ಯಾರ್ಥಿಯೋರ್ವನನ್ನು ಬಲಿ ತೆಗೆದುಕೊಂಡ ಘಟನೆ ತೀರ್ಥಹಳ್ಳಿಯಲ್ಲಿ ನಡೆದಿದೆ.

maithri

ಮೃತಪಟ್ಟ ವಿದ್ಯಾರ್ಥಿಯನ್ನು‌ ಪ್ರಥಮ್ ಎಂದು ಗುರುತಿಸಲಾಗಿದೆ. ಕಾಲೇಜಿಗೆ ಹೋಗಲು ಬಸ್ ನಿಲ್ದಾಣದಲ್ಲಿ ಕಾಯುತ್ತಿದ್ದ ವೇಳೆ ಘಟನೆ ನಡೆದಿದ್ದು, ಆಸ್ಪತ್ರೆ ದಾಖಲಿಸುವ ಮಾರ್ಗ ಮಧ್ಯದಲ್ಲಿ ವಿದ್ಯಾರ್ಥಿ ಕೊನೆಯುಸಿರೆಳೆದಿದ್ದಾನೆ.

ಗೋವಾ- ಮಂಗಳೂರು ಪ್ರವಾಸ ಮುಗಿಸಿಕೊಂಡು ಸಕ್ರೆಬೈಲಿಗೆ ಬರುತ್ತಿದ್ದ ಪ್ರವಾಸಿಗರಿದ್ದ ಬಸ್ ಚಾಲಕ ಓವರ್ ಟೇಕ್ ಮಾಡುವ ಭರದಲ್ಲಿ ಅಪಘಾತ ಸಂಭವಿಸಿದೆ.

ವಿದ್ಯಾರ್ಥಿ ಪ್ರಥಮ್ ತೀರ್ಥಹಳ್ಳಿ ತನಿಕಲ್‌ ಗ್ರಾಮದ ಪಾಂಡ್ಯ ಗ್ರಾಮದ ಪ್ರಥಮ ವರ್ಷ ಡಿಪ್ಲೊಮಾ ಓದುತ್ತಿದ್ದ  ವಿದ್ಯಾರ್ಥಿ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಕಲ್ಲರ್ಪೆಯಲ್ಲಿ ಸಂಜೀವಿನಿ ಒಕ್ಕೂಟದ ಮಾಸಿಕ ಸಂತೆ | ಸಂತೆಗೆ ಆಗಮಿಸಿದೆ ಮಹಿಳೆಯರೇ ತಯಾರಿಸಿದ ಗೃಹೋಪಯೋಗಿ ಉತ್ಪನ್ನಗಳು

ಪುತ್ತೂರು: ತಾಲೂಕು ಸಂಜೀವಿನಿ ಒಕ್ಕೂಟದ ಮಾಸಿಕ ಸಂತೆ ಬುಧವಾರ ಆರ್ಯಾಪು ಗ್ರಾಮದ ಕಲ್ಲರ್ಪೆ ಬಸ್…

ಆಕಸ್ಮಿಕವಾಗಿ ಬಾವಿಗೆ ಬಿದ್ದ ದಂಪತಿ!! ರಕ್ಷಣಾ ಕಾರ್ಯಾಚರಣೆ ನಡೆಸಿದ ಈಶ್ವರ್ ಮಲ್ಪೆ, ಅಗ್ನಿಶಾಮಕ ಸಿಬ್ಬಂದಿ!

ಆಕಸ್ಮಿಕವಾಗಿ ಬಾವಿಗೆ ಬಿದ್ದ ದಂಪತಿಯನ್ನು ರಕ್ಷಿಸಿದ ಘಟನೆ ಇಂದು ಬೆಳಗ್ಗೆ ಉಡುಪಿಯ ಕೆಮ್ಮಣ್ಣು…

1 of 199