ಕರಾವಳಿಸ್ಥಳೀಯ

ಚಾಲಕನ ನಿಯಂತ್ರಣ ತಪ್ಪಿದ ಕಾರು ಚರಂಡಿಗೆ!

GL
ರಾಷ್ಟ್ರೀಯ ಹೆದ್ದಾರಿಯ ಪುಂಜಾಲಕಟ್ಟೆ- ಚಾರ್ಮಾಡಿ ರಸ್ತೆಯ ಬೆಳ್ತಂಗಡಿ ಸಮೀಪದ ಕಾಶಿಬೆಟ್ಟು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಚರಂಡಿಗೆ ಬಿದ್ದ ಘಟನೆ ನಡೆದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ರಾಷ್ಟ್ರೀಯ ಹೆದ್ದಾರಿಯ ಪುಂಜಾಲಕಟ್ಟೆ- ಚಾರ್ಮಾಡಿ ರಸ್ತೆಯ ಬೆಳ್ತಂಗಡಿ ಸಮೀಪದ ಕಾಶಿಬೆಟ್ಟು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಚರಂಡಿಗೆ ಬಿದ್ದ ಘಟನೆ ನಡೆದಿದೆ.

chennai-shopping
maithri

ಉಡುಪಿಯಿಂದ ಮೂವರು ಯುವಕರು ಆರಿಕೋಡಿ ದೇವಸ್ಥಾನಕ್ಕೆ ತೆರಳುತ್ತಿದ್ದ ಸಂದರ್ಭ ಘಟನೆ ಸಂಭವಿಸಿದೆ.

ನಿದ್ದೆಯ ಮಂಪರಿನಲ್ಲಿ ಈ ಘಟನೆ ನಡೆದಿದ್ದು, ಕಾರಿನ ಮುಂಭಾಗ ನಜ್ಜುಗುಜ್ಜಾಗಿದೆ. ಮೂವರೂ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

ಸ್ಥಳದಲ್ಲಿ ಹೆದ್ದಾರಿ ಕಾಮಗಾರಿ ನಡೆಸುತ್ತಿದ್ದ ಕ್ರೇನ್ ಬಳಸಿ ಕಾರನ್ನು ಮೇಲಕ್ಕೆತ್ತಲಾಯಿತು ಎಂದು ತಿಳಿದು ಬಂದಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಪುತ್ತೂರು: ಮತ್ತೆ ಗಮನ ಸೆಳೆದ ರಾಷ್ಟ್ರಧ್ವಜ!! ರಾಷ್ಟ್ರಧ್ವಜ ಹಾರಾಟದ ಮಾಹಿತಿ ನೀಡಿದ್ದಾರೆ ನಗರಸಭೆ ಪೌರಾಯುಕ್ತೆ!

ಪುತ್ತೂರು: ರಾಜ್ಯದ ಮೂರನೇ ಅತೀ ದೊಡ್ಡ ರಾಷ್ಟ್ರ ಧ್ವಜ ಹಾಗೂ ತಾಲೂಕು ಕೇಂದ್ರಗಳ ಪೈಕಿ ಅತೀ…

1 of 163