ಬೆಳ್ತಂಗಡಿ: ನಾರಾವಿ ಗ್ರಾಮದ ನೂಜೋಡಿಯಲ್ಲಿ ಮೊಂಟ ಮಲೆಕುಡಿಯ ಎಂಬವರು ತನ್ನ ಜಮೀನಿನ ಬಳಿ ಹಾದು ಹೋದ ಸಿಂಗಲ್ ಪೇಸ್ ಇರುವ 3 ವಿದ್ಯುತ್ ವಯರ್ ಮೇಲೆ ತೆಂಗಿನ ಮರದ ಗರಿ (ಮಡಲು) ಬಿದ್ದಿರುವುದನ್ನು ಕಂಡರು.ಅದನ್ನು ಕೋಲಿನಿಂದ ಎಳೆದಾಗ ತಂತಿ ತುಂಡಾಗಿ ಕೆಳಗೆ ಬಿದ್ದು ವಿದ್ಯುತ್ ಸ್ಪರ್ಶಿಸಿ ಆಘಾತಕ್ಕೊಳಗಾಗಿ ಸ್ಥಳದಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಈ ಕುರಿತು ಪುತ್ರ ನೀಡಿದ ದೂರಿನ ಮೇರೆಗೆ ವೇಣೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ
ವಿದ್ಯುತ್ ಸ್ಪರ್ಶಿಸಿ ವ್ಯಕ್ತಿಯೋರ್ವರ ಸಾವು.!!
Related Posts
ಸಂಟ್ಯಾರ್: ಬೃಹತ್ ಮರ ಬಿದ್ದು ಹೆದ್ದಾರಿ ಸಂಚಾರ ಅಸ್ತವ್ಯಸ್ತ!
ಪುತ್ತೂರು: ಹಂಟ್ಯಾರ್ ಶಾಲಾ ಬಳಿ ಬೃಹತ್ ಮರವೊಂದು ರಸ್ತೆಗಡ್ಡವಾಗಿ ಬಿದ್ದಿದ್ದು ಹೆದ್ದಾರಿ…
ಪುತ್ತೂರು: ಧಾನ್ಯದ ಸಹಕಾರಿ ಸಂಘ ಅಸ್ತಿತ್ವಕ್ಕೆ|ಅಧ್ಯಕ್ಷರಾಗಿ ಯು. ಪೂವಪ್ಪ, ಉಪಾಧ್ಯಕ್ಷರಾಗಿ ಲೊಕೇಶ್ ಹೆಗ್ಡೆ
2025-30ನೇ ಅವಧಿಗೆ ಪುತ್ತೂರು ಧಾನ್ಯದ ಸಹಕಾರಿ ಸಂಘದ ನೂತನ ಅಧ್ಯಕ್ಷರಾಗಿ ಯು. ಪೂವಪ್ಪ,…
ಸೇಡಿಗುಳಿ ಶಾಲಾ ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಿಸಿದ ಮರಾಟಿ ಸಮಾಜ ಸೇವಾ ಸಂಘ
ಮರಾಟಿ ಸಮಾಜ ಸೇವಾ ಸಂಘದ ನೇತೃತ್ವದಲ್ಲಿ ಮರಾಟಿ ಯುವ ವೇದಿಕೆ ವತಿಯಿಂದ ಸೇಡಿಗುಳಿ…
ಎಸ್ ಪಿ ವೈ ಎಸ್ ಎಸ್ ಉಪ್ಪಿನಂಗಡಿ ನಗರದ ವತಿಯಿಂದ 4 ಕಡೆ ಅಂತರಾಷ್ಟ್ರೀಯ ಯೋಗ ದಿನಾಚರಣೆ
ಒಂದು ಭೂಮಿ ಒಂದು ಆರೋಗ್ಯಕ್ಕಾಗಿ ಯೋಗ ಎಂಬ ಘೋಷ ವಾಕ್ಯದೊಂದಿಗೆ spyss ಉಪ್ಪಿನಂಗಡಿ ನಗರದ…
ನಿವೃತ್ತ ಶಿಕ್ಷಕಿ ಗಂಗಾವತಿ ಅವರಿಗೆ ವಿದಾಯ ಕೂಟ, ಪೋಷಕರ ಸಭೆ
ಸದಾ ಕಾಲ ತನ್ನನ್ನು ತಾನು ಸೇವೆಗೆ ಮುಡಿಪಾಗಿಟ್ಟು ಇಲಾಖಾ ಕೆಲಸಗಳಲ್ಲಿಯೂ ತೊಡಗಿಸಿಕೊಂಡು…
ಮಿಡ್ ನೈಟ್ ರೈಡ್ ತಲೆಬಿಸಿ; ದಕ್ಷಿಣ ಕನ್ನಡ ಎಸ್ಪಿಗೆ ಹೈಕೋರ್ಟ್ ನೋಟಿಸ್! ಮತ್ತೊಂದೆಡೆ 116 ಪೊಲೀಸರಿಗೆ ವರ್ಗಾವಣೆ ಶಾಕ್
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮು ಸಂಘರ್ಷಕ್ಕೆ ಬ್ರೇಕ್ ಹಾಕಲು ಮುಂದಾದ ಪೊಲೀಸರು (Mangaluru…
ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಬಸವರಾಜ್ ಪಾಟೀಲ್ ಅವರಿಗೆ ಪುತ್ತೂರು ವಕೀಲ ಸಂಘದಿಂದ ಸ್ವಾಗತ, ಅಭಿನಂದನೆ
ಮಂಗಳೂರಿನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಬಸವರಾಜ್ ಪಾಟೀಲ್ ಅವರು ಜೂನ್ 26…
ಪುತ್ತೂರು: ನೂತನ ತಹಶೀಲ್ದಾರ್ ಆಗಿ ಎಸ್ ಬಿ ಕೂಡಲಗಿ ನೇಮಕ
ಪುತ್ತೂರ ನೂತನ ತಹಶೀಲ್ದಾರ್ ಆಗಿ ಎಸ್ ಬಿ ಕೂಡಲಗಿ ಅವರು ನೇಮಕಗೊಂಡಿದ್ದಾರೆ.
ನರಿಮೊಗರು: ನಲ್ ಜಲ್ ಮಿತ್ರ ತರಬೇತಿ ಸಮಾರೋಪ
ಪುತ್ತೂರು ಮತ್ತು ಕಡಬ ತಾಲೂಕಿನ ಭಾರತ ಸರ್ಕಾರದ ಜಲ ಜೀವನ್ ಮಿಷನ್ ಯೋಜನೆಯಡಿ ನಲ್ ಜಲ್ ಮಿತ್ರ…
ಮಂಗಳೂರಿಗೆ ಹೋಗುತ್ತಿದ್ದೀರಾ? ರಸ್ತೆ ಬದಲಾವಣೆ ಗಮನಿಸಿದ್ದೀರಾ? ಸಿಗ್ನಲ್ ಮುಕ್ತ ಮಂಗಳೂರಿನ ರಸ್ತೆಗಳು ಹೇಗಿವೆ ಎಂದು ತಿಳಿಯಲು ಇಲ್ಲಿ ಓದಿ…
ದೀರ್ಘಕಾಲದಿಂದ ಟ್ರಾಫಿಕ್ ಜಾಮ್ ದೈನಂದಿನ ಸಮಸ್ಯೆಯಾಗಿತ್ತು. ಆದರೆ ಜೂನ್ 7ರಿಂದ ಶನಿವಾರ…