ಕರಾವಳಿಸ್ಥಳೀಯ

ವಿದ್ಯುತ್‌ ಸ್ಪರ್ಶಿಸಿ ವ್ಯಕ್ತಿಯೋರ್ವರ ಸಾವು.!!

GL
ನಾರಾವಿ ಗ್ರಾಮದ ನೂಜೋಡಿಯಲ್ಲಿ ಮೊಂಟ ಮಲೆಕುಡಿಯ ಎಂಬವರು ತನ್ನ ಜಮೀನಿನ ಬಳಿ ಹಾದು ಹೋದ ಸಿಂಗಲ್ ಪೇಸ್ ಇರುವ 3 ವಿದ್ಯುತ್

ಈ ಸುದ್ದಿಯನ್ನು ಶೇರ್ ಮಾಡಿ

ಬೆಳ್ತಂಗಡಿ: ನಾರಾವಿ ಗ್ರಾಮದ ನೂಜೋಡಿಯಲ್ಲಿ  ಮೊಂಟ ಮಲೆಕುಡಿಯ ಎಂಬವರು ತನ್ನ ಜಮೀನಿನ ಬಳಿ ಹಾದು ಹೋದ ಸಿಂಗಲ್ ಪೇಸ್ ಇರುವ 3 ವಿದ್ಯುತ್ ವಯರ್‌ ಮೇಲೆ ತೆಂಗಿನ ಮರದ ಗರಿ (ಮಡಲು) ಬಿದ್ದಿರುವುದನ್ನು ಕಂಡರು.ಅದನ್ನು ಕೋಲಿನಿಂದ ಎಳೆದಾಗ ತಂತಿ ತುಂಡಾಗಿ ಕೆಳಗೆ ಬಿದ್ದು ವಿದ್ಯುತ್ ಸ್ಪರ್ಶಿಸಿ ಆಘಾತಕ್ಕೊಳಗಾಗಿ ಸ್ಥಳದಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಈ ಕುರಿತು ಪುತ್ರ ನೀಡಿದ ದೂರಿನ ಮೇರೆಗೆ ವೇಣೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ

chennai-shopping
maithri


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಪುತ್ತೂರು: ಮತ್ತೆ ಗಮನ ಸೆಳೆದ ರಾಷ್ಟ್ರಧ್ವಜ!! ರಾಷ್ಟ್ರಧ್ವಜ ಹಾರಾಟದ ಮಾಹಿತಿ ನೀಡಿದ್ದಾರೆ ನಗರಸಭೆ ಪೌರಾಯುಕ್ತೆ!

ಪುತ್ತೂರು: ರಾಜ್ಯದ ಮೂರನೇ ಅತೀ ದೊಡ್ಡ ರಾಷ್ಟ್ರ ಧ್ವಜ ಹಾಗೂ ತಾಲೂಕು ಕೇಂದ್ರಗಳ ಪೈಕಿ ಅತೀ…

1 of 163