ಬೆಳ್ತಂಗಡಿ: ನಾರಾವಿ ಗ್ರಾಮದ ನೂಜೋಡಿಯಲ್ಲಿ ಮೊಂಟ ಮಲೆಕುಡಿಯ ಎಂಬವರು ತನ್ನ ಜಮೀನಿನ ಬಳಿ ಹಾದು ಹೋದ ಸಿಂಗಲ್ ಪೇಸ್ ಇರುವ 3 ವಿದ್ಯುತ್ ವಯರ್ ಮೇಲೆ ತೆಂಗಿನ ಮರದ ಗರಿ (ಮಡಲು) ಬಿದ್ದಿರುವುದನ್ನು ಕಂಡರು.ಅದನ್ನು ಕೋಲಿನಿಂದ ಎಳೆದಾಗ ತಂತಿ ತುಂಡಾಗಿ ಕೆಳಗೆ ಬಿದ್ದು ವಿದ್ಯುತ್ ಸ್ಪರ್ಶಿಸಿ ಆಘಾತಕ್ಕೊಳಗಾಗಿ ಸ್ಥಳದಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಈ ಕುರಿತು ಪುತ್ರ ನೀಡಿದ ದೂರಿನ ಮೇರೆಗೆ ವೇಣೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ
ವಿದ್ಯುತ್ ಸ್ಪರ್ಶಿಸಿ ವ್ಯಕ್ತಿಯೋರ್ವರ ಸಾವು.!!
What's your reaction?
- 194c
- 194cc
- 1ai technology
- 1ajjavara
- 1alwas
- 1apology
- 1artificial intelegence
- 1avg
- 1bihar minister
- 1bjp
- 1bjp leader
- 1bjp national president
- 1bt ranjan
- 1co-operative
- 1coastal
- 1crime
- 1crime news
- 0cyclothon
- 0darmasthala
- 0death news
- 0dust bin
- 0education
- 0fraud
- 0gl
- 0gods own country
- 0gold
- 0google for education
- 0independence
- 0jewel
- 0jewellers
- 0jnana vikasa
- 0karnataka state
- 0kerala village
- 0kukke - kollur temple
- 0lokayuktha
- 0lokayuktha raid
- 0manipal
- 0minister krishna bairegowda
- 0mla ashok rai
- 0mohan alwa
- 0mudubidre
- 0nidana news
- 0nirvathu mukku
- 0nitin nabin
- 0police
- 0ptr tahasildar
- 0puttur
- 0puttur news
- 0puttur tahasildar
- 0republic
- 0revenue
- 0revenue department
- 0revenue minister
- 0school
- 0senior citizen
- 0silver
- 0society
- 0sowmya
- 0students
- 0tahasildar
- 0tahasildar absconded
- 0teachers
- 0tour
- 0trending
- 0udupi
- 0wastage
Related Posts
ನಾಳೆಯಿಂದ ಗುಡುಗು ಸಹಿತ ಮಳೆ ಸಾಧ್ಯತೆ!!
ಕರಾವಳಿ ಪ್ರದೇಶದಲ್ಲಿ ಮೇ 6 ರಿಂದ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…
ಮನೆ ಗೋಡೆಯಲ್ಲಿ ಮರಿಯಿಟ್ಟ ತಾಯಿ ನಾಗರ! 26 ಮರಿಗಳ ರಕ್ಷಿಸಿದ ಶೌರ್ಯ ತಂಡದ ಉರಗಪ್ರೇಮಿ!
ಬೆಳ್ತಂಗಡಿ: ನೆರಿಯ ಗ್ರಾಮದ ಕುಡುಮಡ್ಕದ ಮನೆಯೊಂದರ ಗೋಡೆಯಲ್ಲಿ ಪತ್ತೆಯಾದ 26 ನಾಗರಹಾವಿನ ಮರಿ…
ನಿರ್ಗತಿಕ ವೃದ್ಧೆಗೆ ಹೊಸ ಬದುಕು: ಪುತ್ತೂರಿನಲ್ಲಿ ಮಾನವೀಯತೆಗೆ ಮೆರಗು ತಂದ ಪುನರ್ವಸತಿ ಕಾರ್ಯ | ಪುನರ್ಜೀವ ನೀಡಿದ ಸರ್ಕಾರಿ ಆಸ್ಪತ್ರೆ; ಮಾನವೀಯತೆ ಮೆರೆದ ಅಕ್ಕ ಪೊಲೀಸ್ ಪಡೆ
ಪುತ್ತೂರು: ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಮಾರ್ಚ್ ತಿಂಗಳು ಒಳರೋಗಿಯಾಗಿ ದಾಖಲಾಗಿದ್ದ…
ಮೇ 10: ಕೆಮ್ಮಾಯಿಯಲ್ಲಿ ಆರ್ಕೆ ಸ್ಪೋರ್ಟ್ಸ್ ಆಂಡ್ ಆರ್ಟ್ಸ್ ಕ್ಲಬ್ ವತಿಯಿಂದ ಉಚಿತ ಪುಸ್ತಕ, ಪೆನ್ನು ವಿತರಣೆ
ಪುತ್ತೂರು: ಕ್ರೀಡೆ, ಕಲೆ ಮತ್ತು ಸಾಂಸ್ಕೃತಿ ಕಾರ್ಯಕ್ರಮಕ್ಕೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ…
ಎಸ್.ಕೆ. ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿಯಲ್ಲಿ ಪದ್ಮಶ್ರೀ ಪುರಸ್ಕೃತ ಡಾ. ಕೆ.ಎಸ್. ರಾಜಣ್ಣ ಅವರಿಗೆ ಗೌರವ
ಪುತ್ತೂರು: ಜನಪರ ಸೇವಾ ವಿಶ್ವ ರೂಪಿ ಸಾಧಕ, ರಾಜ್ಯ ಮತ್ತು ರಾಷ್ಟ್ರ ಮಟ್ಟದ ಮೊದಲ ರಾಜ್ಯ…
ಮಹಾವೀರ ಆಸ್ಪತ್ರೆಯಲ್ಲಿ ಕೆ.ಎಂ.ಸಿ. ಲ್ಯಾಬ್, ಡಾ. ಆಶಾ ಪುತ್ತೂರಾಯರಿಂದ ನೇತ್ರ ವಿಭಾಗ ಆರಂಭ
ಪುತ್ತೂರು: ಮಹಾವೀರ ಆಸ್ಪತ್ರೆ ಎಂದೇ ಜನರಿಂದ ಕರೆಸಿಕೊಳ್ಳುವ ಬೊಳುವಾರು ಮಹಾವೀರ ಮೆಡಿಕಲ್…
ಫಲ್ಗುಣಿ ನದಿಯಲ್ಲಿ ಮೀನುಗಳ ಮಾರಣಹೋಮ: ಆಕ್ರೋಶ!!
ಮಂಗಳೂರಿನ ಹೊರವಲಯದಲ್ಲಿರುವ ಮಳವೂರು-ಕೆಂಜಾರ್ನಲ್ಲಿ ಕಲುಷಿತಗೊಂಡ ಫಲ್ಗುಣಿ ನದಿಯಲ್ಲಿ ಭಾರಿ…
ಗೃಹಪ್ರವೇಶದಲ್ಲಿ ಜನಪ್ರತಿನಿಧಿಗಳಾದ ಗೀತಾ, ಯತೀಶ್ ದೇವ, ಹರೀಶ್ ನಾಯಕ್ ಅವರಿಗೆ ಸನ್ಮಾನ | ಆರ್ಯಾಪು ಗ್ರಾಪಂ ಅಧ್ಯಕ್ಷ, ಸದಸ್ಯರಾಗಿ ಉತ್ತಮ ಕಾರ್ಯನಿರ್ವಹಣೆಗೆ ಅಭಿನಂದನೆ
ಪುತ್ತೂರು: ಆರ್ಯಾಪು ಗ್ರಾಮ ಪಂಚಾಯತ್ ಅಧ್ಯಕ್ಷರಾಗಿದ್ದ ಗೀತಾ, ಸದಸ್ಯರಾಗಿದ್ದ ಯತೀಶ್ ದೇವ ಹಾಗೂ…
ಮಾಣಿಲ: ಸಿರಿಯ ನದಿಗೆ ಸೇತುವೆ ನಿರ್ಮಾಣಕ್ಕೆ 20 ಕೋಟಿ ರೂ. ಮಂಜೂರು | ಸಚಿವ ಜಾರಕಿಹೊಳಿ, ಶಾಸಕ ಅಶೋಕ್ ರೈ ಭೇಟಿ ನೀಡಿದ್ದ ಪ್ರದೇಶ
ಪುತ್ತೂರು: ಮಾಣಿಲ ಗ್ರಾಮದ ಕಾಮಜಾಲು- ಪೂವನಡ್ಕದಲ್ಲಿರುವ ಸಿರಿಯ ನದಿಗೆ ಸೇತುವೆ ನಿರ್ಮಾಣ…
ಸುರಕ್ಷತಾ ನಿಯಮ ನಿರ್ಲಕ್ಷಿಸುವ ಕೆಎಸ್ಆರ್ಟಿಸಿ ಚಾಲಕರಿಂದ ಸಾರ್ವಜನಿಕರಿಗೆ ಅಪಾಯ: ಕಠಿಣ ಕ್ರಮಕ್ಕಾಗಿ ನಿಗಮದ ಎಂಡಿಗೆ ಶಾಸಕ ಕಿಶೋರ್ ಕುಮಾರ್ ಪುತ್ತೂರು ಪತ್ರ!
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಸಂಚರಿಸುವ ಕೆಎಸ್ಆರ್ಟಿಸಿ ಬಸ್ಗಳ ಚಾಲಕರು ರಸ್ತೆ…




















