Gl
ಕರಾವಳಿಸ್ಥಳೀಯ

ವಿದ್ಯುತ್‌ ಸ್ಪರ್ಶಿಸಿ ವ್ಯಕ್ತಿಯೋರ್ವರ ಸಾವು.!!

ನಾರಾವಿ ಗ್ರಾಮದ ನೂಜೋಡಿಯಲ್ಲಿ ಮೊಂಟ ಮಲೆಕುಡಿಯ ಎಂಬವರು ತನ್ನ ಜಮೀನಿನ ಬಳಿ ಹಾದು ಹೋದ ಸಿಂಗಲ್ ಪೇಸ್ ಇರುವ 3 ವಿದ್ಯುತ್

ಈ ಸುದ್ದಿಯನ್ನು ಶೇರ್ ಮಾಡಿ

ಬೆಳ್ತಂಗಡಿ: ನಾರಾವಿ ಗ್ರಾಮದ ನೂಜೋಡಿಯಲ್ಲಿ  ಮೊಂಟ ಮಲೆಕುಡಿಯ ಎಂಬವರು ತನ್ನ ಜಮೀನಿನ ಬಳಿ ಹಾದು ಹೋದ ಸಿಂಗಲ್ ಪೇಸ್ ಇರುವ 3 ವಿದ್ಯುತ್ ವಯರ್‌ ಮೇಲೆ ತೆಂಗಿನ ಮರದ ಗರಿ (ಮಡಲು) ಬಿದ್ದಿರುವುದನ್ನು ಕಂಡರು.ಅದನ್ನು ಕೋಲಿನಿಂದ ಎಳೆದಾಗ ತಂತಿ ತುಂಡಾಗಿ ಕೆಳಗೆ ಬಿದ್ದು ವಿದ್ಯುತ್ ಸ್ಪರ್ಶಿಸಿ ಆಘಾತಕ್ಕೊಳಗಾಗಿ ಸ್ಥಳದಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಈ ಕುರಿತು ಪುತ್ರ ನೀಡಿದ ದೂರಿನ ಮೇರೆಗೆ ವೇಣೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ

rachana_rai
Pashupathi


ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts

ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಬಸವರಾಜ್‌ ಪಾಟೀಲ್‌ ಅವರಿಗೆ ಪುತ್ತೂರು ವಕೀಲ ಸಂಘದಿಂದ ಸ್ವಾಗತ, ಅಭಿನಂದನೆ

ಮಂಗಳೂರಿನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಬಸವರಾಜ್ ಪಾಟೀಲ್‌ ಅವರು ಜೂನ್‌ 26…

ಮಿಡ್ ನೈಟ್ ರೈಡ್ ತಲೆಬಿಸಿ; ದಕ್ಷಿಣ ಕನ್ನಡ ಎಸ್ಪಿಗೆ ಹೈಕೋರ್ಟ್ ನೋಟಿಸ್! ಮತ್ತೊಂದೆಡೆ 116 ಪೊಲೀಸರಿಗೆ ವರ್ಗಾವಣೆ ಶಾಕ್

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮು ಸಂಘರ್ಷಕ್ಕೆ ಬ್ರೇಕ್ ಹಾಕಲು ಮುಂದಾದ ಪೊಲೀಸರು (Mangaluru…

1 of 121