ಬೆಳ್ತಂಗಡಿ: ನಾರಾವಿ ಗ್ರಾಮದ ನೂಜೋಡಿಯಲ್ಲಿ ಮೊಂಟ ಮಲೆಕುಡಿಯ ಎಂಬವರು ತನ್ನ ಜಮೀನಿನ ಬಳಿ ಹಾದು ಹೋದ ಸಿಂಗಲ್ ಪೇಸ್ ಇರುವ 3 ವಿದ್ಯುತ್ ವಯರ್ ಮೇಲೆ ತೆಂಗಿನ ಮರದ ಗರಿ (ಮಡಲು) ಬಿದ್ದಿರುವುದನ್ನು ಕಂಡರು.ಅದನ್ನು ಕೋಲಿನಿಂದ ಎಳೆದಾಗ ತಂತಿ ತುಂಡಾಗಿ ಕೆಳಗೆ ಬಿದ್ದು ವಿದ್ಯುತ್ ಸ್ಪರ್ಶಿಸಿ ಆಘಾತಕ್ಕೊಳಗಾಗಿ ಸ್ಥಳದಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಈ ಕುರಿತು ಪುತ್ರ ನೀಡಿದ ದೂರಿನ ಮೇರೆಗೆ ವೇಣೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ
ವಿದ್ಯುತ್ ಸ್ಪರ್ಶಿಸಿ ವ್ಯಕ್ತಿಯೋರ್ವರ ಸಾವು.!!
Related Posts
ಮಂಗಳೂರು – ಪುತ್ತೂರು ಪ್ಯಾಸೆಂಜರ್ ರೈಲು ಕುಕ್ಕೆ ಸುಬ್ರಹ್ಮಣ್ಯಕ್ಕೆ ವಿಸ್ತರಣಾ ವೇಳಾಪಟ್ಟಿ
ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು (Mangaluru) ಸೆಂಟ್ರಲ್ ರೈಲು ನಿಲ್ದಾಣದಿಂದ ಪುತ್ತೂರಿನ…
ಏ.20ರಂದು ಉದ್ಘಾಟನೆಗೊಳ್ಳಲಿರುವ ದಕ್ಷಿಣ ಕನ್ನಡದ ಅತಿ ದೊಡ್ಡ ಶೋರೂಂನಲ್ಲಿದೆ ಹಲವು ಹೊಸತನ |ನಾಲ್ಕು ಅಂತಸ್ತಿನ ಬೃಹತ್ ಮಳಿಗೆ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್’ಗೆ ನಟ ರಮೇಶ್ ಅರವಿಂದ್ ಬ್ರಾಂಡ್ ಅಂಬಾಸಡರ್ |ಹತ್ತೂರಲ್ಲೂ ಹೆಸರು ಮಾಡಲಿದೆ ಪುತ್ತೂರ ಚಿನ್ನ
81 ವರ್ಷಕ್ಕೂ ಅಧಿಕ ಪರಂಪರೆ ಹೊಂದಿರುವ ಮುಳಿಯ ಚಿನ್ನದ ಮಳಿಗೆ ಇದೀಗ ಹೊಸ ಹೆಸರಿನೊಂದಿಗೆ, ಹಲವು…
ಪುತ್ತೂರು ಜಾತ್ರೆ ಗದ್ದೆಯಲ್ಲಿ ಮೊಬೈಲ್ ಸಿಸಿ ಕ್ಯಾಮರಾ ಕಣ್ಗಾವಲು, ಪ್ರವೇಶ ದ್ವಾರ ಸಹಿತ ಹಲವೆಡೆ 44 ಸಿಸಿ ಕ್ಯಾಮರಾ
ಪುತ್ತೂರು: ಲಕ್ಷಾಂತರ ಮಂದಿ ಸೇರುವ, ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ…
12ನೇ ವರ್ಷಕ್ಕೆ ಪಾದಾರ್ಪಣೆಗೈದ ಡಾ. ನಝೀರ್ಸ್ ಡಯಾಬಿಟೀಕ್ ಸೆಂಟರ್ | ಉಚಿತ ತಪಾಸಣೆ, ವಿಶೇಷ ಉಪನ್ಯಾಸ
ಪ್ರಸಕ್ತ ಸಮಾಜದಲ್ಲಿ ಬಾಧಿಸುತ್ತಿರುವ ಅತೀ ದೊಡ್ಡ ಸಮಸ್ಯೆಗಳಲ್ಲಿ ಡಯಾಬಿಟೀಸ್ ಒಂದು. ಇದರಲ್ಲಿ…
Protected: ಕಾಂಞಗಾಡ್ – ಕಾಣಿಯೂರು ರೈಲ್ವೇ ಮಾರ್ಗಕ್ಕೆ ಬದಲಿ ಪ್ರಸ್ತಾವನೆ |ವಿಟ್ಲವಾಗಿ ಬರುವ ಈ ರೈಲ್ವೇ ಮಾರ್ಗದಿಂದ ಹಲವು ಪ್ರಯೋಜನ: ವಾಮನ್ ಪೈ
ಕಾಂಞಿಗಾಡ್- ಕಾಣಿಯೂರು ಮಾರ್ಗದ ಪ್ರಸ್ತಾವನೆ ರೈಲ್ವೇ ಇಲಾಖೆ ಮುಂದಿದೆ. ಈ ಯೋಜನೆ ಪೂರ್ಣಗೊಂಡರೆ…
ಬನ್ನೂರಿನಲ್ಲಿ ಯಕ್ಷಗಾನ ಉಚಿತ ತರಬೇತಿ ಉದ್ಘಾಟನೆ
ಜಿಲ್ಲಾ ಪ್ರಶಸ್ತಿ ವಿಜೇತ ಸಂಸ್ಥೆ ಬನ್ನೂರು ಸ್ಫೂರ್ತಿ ಯುವ ಸಂಸ್ಥೆಯ ಆಶ್ರಯದಲ್ಲಿ ಯಕ್ಷಗಾನ…
ಡಾ.ವೈ.ಸುಬ್ರಾಯ ಭಟ್ಟರಿಗೆ ಬಾರ್ಯ ನೂರಿತ್ತಾಯ ಪ್ರತಿಷ್ಠಾನದ ಪ್ರಶಸ್ತಿ
ಪುತ್ತೂರಿನ ದಿ. ಬಾರ್ಯ ವಿಷ್ಣುಮೂರ್ತಿ ನೂರಿತ್ತಾಯ ಪ್ರತಿಷ್ಠಾನವು ಕೊಡಮಾಡುವ ವಾರ್ಷಿಕ…
ಕುಮಾರಮಂಗಲ ಶಾಲೆಗೆ ಕೊಳವೆ ಬಾವಿ, ನೀರಿನ ಟ್ಯಾಂಕ್, ಸ್ಟ್ಯಾಂಡ್, ಮೇಜು ಕೊಡುಗೆ | ಸವಣೂರು ಗ್ರಾ.ಪಂ., ಶಾಲಾ ಹಿರಿಯ ವಿದ್ಯಾರ್ಥಿ ಸಂಘ ನೀಡಿದ ಕೊಡುಗೆಗಳ ಉದ್ಘಾಟನೆ
ಕುಮಾರ ಮಂಗಲ ಶಾಲೆಗೆ ಸವಣೂರು ಗ್ರಾಮ ಪಂಚಾಯತ್ ನಿಂದ ಕೊಳವೆಬಾವಿ ಮತ್ತು ಹಿರಿಯ ವಿದ್ಯಾರ್ಥಿ…
ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ನಲ್ಲಿ “ಜಿ.ಎಲ್. ಶಾಪಿಂಗ್ ಹಬ್ಬ ವರುಷದ ಹರುಷ”
ಪುತ್ತೂರಿನ ಮುಖ್ಯರಸ್ತೆಯಲ್ಲಿರುವ ಪ್ರತಿಷ್ಟಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್. ಆಚಾರ್ಯ…
ಸುಬ್ರಹ್ಮಣ್ಯಕ್ಕೆ ದಿನದ 3 ಹೊತ್ತು ರೈಲು ಸೇವೆ| ಮಂಗಳೂರು – ಪುತ್ತೂರು ರೈಲು ಓಡಾಟ ವಿಸ್ತರಣೆ: ಬದಲಾದ ಸಮಯ ಹೀಗಿದೆ
ಮಂಗಳೂರು-ಕಬಕ ಪ್ಯಾಸೆಂಜರ್ ರೈಲು ಸೇವೆಯನ್ನು ಇದೀಗ ಸುಬ್ರಹ್ಮಣ್ಯಕ್ಕೆ ವಿಸ್ತರಿಸಿ ಕೇಂದ್ರ