ಕರಾವಳಿಸ್ಥಳೀಯ

ಕಟ್ಟಡ ಕಾರ್ಮಿಕ ವಿದ್ಯುತ್ ತಗುಲಿ ಸಾವು!!

GL
ಕಟ್ಟಡದ ಕೆಲಸ ಮಾಡುತ್ತಿದ್ದಾಗ ಆಕಸ್ಮಿಕವಾಗಿ ವಿದ್ಯುತ್ ತಗುಲಿ ಕಾರ್ಮಿಕರೊಬ್ಬರು ಮೃತಪಟ್ಟಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

ಕಟ್ಟಡದ ಕೆಲಸ ಮಾಡುತ್ತಿದ್ದಾಗ ಆಕಸ್ಮಿಕವಾಗಿ ವಿದ್ಯುತ್ ತಗುಲಿ ಕಾರ್ಮಿಕರೊಬ್ಬರು ಮೃತಪಟ್ಟಿದ್ದಾರೆ.

chennai-shopping
maithri

ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ಆನಂದಪುರ ಸಮೀಪದ ಮಲಂದೂರಿನ ಪಟ್ಟಣದ ನಿವಾಸಿ ಕೃಷ್ಣಮೂರ್ತಿ (46) ಸಾವಿಗೀಡಾದವರು. ತಕ್ಷಣ ಅವರನ್ನು ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಗಿತ್ತು. ಮಾರ್ಗ ಮಧ್ಯೆ ಅಸುನೀಗಿದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಪುತ್ತೂರು: ಮತ್ತೆ ಗಮನ ಸೆಳೆದ ರಾಷ್ಟ್ರಧ್ವಜ!! ರಾಷ್ಟ್ರಧ್ವಜ ಹಾರಾಟದ ಮಾಹಿತಿ ನೀಡಿದ್ದಾರೆ ನಗರಸಭೆ ಪೌರಾಯುಕ್ತೆ!

ಪುತ್ತೂರು: ರಾಜ್ಯದ ಮೂರನೇ ಅತೀ ದೊಡ್ಡ ರಾಷ್ಟ್ರ ಧ್ವಜ ಹಾಗೂ ತಾಲೂಕು ಕೇಂದ್ರಗಳ ಪೈಕಿ ಅತೀ…

1 of 163