tamanvi
ಕರಾವಳಿಸ್ಥಳೀಯ

ಪರಂಗಿಪೇಟೆಯಲ್ಲಿ ತಲವಾರು ದಾಳಿ: ಇಬ್ಬರು ಗಂಭೀರ!!

D_shiva_bhat
ಪೂರ್ವದ್ವೇಷದ ಹಿನ್ನೆಲೆಯಲ್ಲಿ ತಂಡವೊಂದು ತಲವಾರಿನಿಂದ ದಾಳಿ ಮಾಡಿದ ಪರಿಣಾಮ ಇಬ್ಬರು ಯುವಕರು ಗಂಭೀರ ಗಾಯಗೊಂಡ ಘಟನೆ ಫರಂಗಿಪೇಟೆ ಸಮೀಪದ ಅಮ್ಮೆಮಾರ್ ಎಂಬಲ್ಲಿ ನಡೆದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಪೂರ್ವದ್ವೇಷದ ಹಿನ್ನೆಲೆಯಲ್ಲಿ ತಂಡವೊಂದು ತಲವಾರಿನಿಂದ ದಾಳಿ ಮಾಡಿದ ಪರಿಣಾಮ ಇಬ್ಬರು ಯುವಕರು ಗಂಭೀರ ಗಾಯಗೊಂಡ ಘಟನೆ ಫರಂಗಿಪೇಟೆ ಸಮೀಪದ ಅಮ್ಮೆಮಾರ್ ಎಂಬಲ್ಲಿ ನಡೆದಿದೆ.

ಪ್ರಕರಣದಲ್ಲಿ ತಸ್ಲಿಮ್ ಹಾಗೂ ಮಹಮ್ಮದ್ ಶಾಕೀರ್ ಗಂಭೀರವಾಗಿ ಗಾಯಗೊಂಡು ಮಂಗಳೂರು ಖಾಸಗಿ ಆಸ್ಪತ್ರೆಯ ತೀವ್ರನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ

ಸ್ಥಳೀಯ ನಿವಾಸಿಗಳಾದ ಮನ್ಸೂರ್, ಪಲ್ಟಿ ಇಮ್ರಾನ್, ಮುಸ್ತಾಕ ಯಾನೆ ಮಿಚ್ಚ, ಸರ್ಪುದ್ದೀನ್, ಅಶ್ರಫ್, ರಿಜ್ವಾನ್‌, ಸಫ್ರಾನ್‌, ಅಮ್ನಾನ್, ನಿಸಾಕ್, ಯಾಸೀರ್, ಸುಹೈಲ್, ಜಾಹೀದ್, ಸಾದಿಕ್, ಲತೀಫ್ ಎಂಬವರು ಆರೋಪಿಗಳಾಗಿದ್ದಾರೆ.

.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಮಂಗಳೂರು: ತಂಗಿಯ ಸಾವಿನಿಂದ ನೊಂದಿದ್ದ ಅಣ್ಣನೂ ಮೃತ್ಯು| ಎರಡು ತಿಂಗಳ ಅಂತರದಲ್ಲಿ ಕುಟುಂಬಕ್ಕೆ ಆಘಾತ

ಮಂಗಳೂರು: ತಂಗಿಯ ಸಾವಿನಿಂದ ತೀವ್ರವಾಗಿ ನೊಂದಿದ್ದ ಯುವಕನೊಬ್ಬ ಸಾವನ್ನಪ್ಪಿರುವ ಹೃದಯವಿದ್ರಾವಕ…

ಪುತ್ತೂರಿಗೆ ತಡವಾಗಿ ಆಗಮಿಸುತ್ತಿರುವ ಸುಬ್ರಹ್ಮಣ್ಯ – ಮಂಗಳೂರು ಪ್ಯಾಸೆಂಜರ್ ರೈಲು: ಕ್ರಮ ಕೈಗೊಳ್ಳಲು ಸಂಸದರಿಗೆ ಆಗ್ರಹ!!

ಪುತ್ತೂರು: ಮಂಗಳೂರು – ಸುಬ್ರಹ್ಮಣ್ಯ ಪ್ಯಾಸೆಂಜರ್ ರೈಲು ಬೆಳಗ್ಗಿನ ಹೊತ್ತು ಕಬಕ- ಪುತ್ತೂರು…

1 of 177