tamanvi
ಸ್ಥಳೀಯ

ಇಂದು ವಿದ್ಯುತ್ ನಿಲುಗಡೆ

D_shiva_bhat
ತುರ್ತು ಕಾಮಗಾರಿ ನಿಮಿತ್ತ 110/33/1ಕೆವಿ ಪುತ್ತೂರು ಉಪಕೇಂದ್ರದಿಂದ ಹೊರಡುವ ದರ್ಬೆ ಪೀಡರ್ ನಲ್ಲಿ ಇಂದು ಗುರುವಾರ ಬೆಳಗ್ಗೆ 10:00 ರಿಂದ ಅಪರಾಹ್ನ 05:00 ಗಂಟೆಯವರೆಗೆ ವಿದ್ಯುತ್ ನಿಲುಗಡೆ ಮಾಡಲಾಗುವುದು.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ತುರ್ತು ಕಾಮಗಾರಿ ನಿಮಿತ್ತ 110/33/1ಕೆವಿ ಪುತ್ತೂರು ಉಪಕೇಂದ್ರದಿಂದ ಹೊರಡುವ ದರ್ಬೆ ಪೀಡರ್ ನಲ್ಲಿ ಇಂದು ಗುರುವಾರ ಬೆಳಗ್ಗೆ 10:00 ರಿಂದ ಅಪರಾಹ್ನ 05:00 ಗಂಟೆಯವರೆಗೆ ವಿದ್ಯುತ್ ನಿಲುಗಡೆ ಮಾಡಲಾಗುವುದು.

maithri

ವಿದ್ಯುತ್ ಸರಬರಾಜಾಗುವ ನೆಲ್ಲಿಕಟ್ಟೆ, ಎಂ.ಟಿ. ರೋಡ್, ಕೆಎಸ್‌ಆರ್‌ಟಿಸಿ ಬಸ್ ಸ್ಟಾಂಡ್ ಹತ್ತಿರ, ಅರುಣಾ ಥಿಯೇಟರ್ ಹತ್ತಿರ, ಸೂತ್ರಬೆಟ್ಟು, ಎಪಿಎಂಸಿ ರಸ್ತೆ, ಬೊಳ್ವಾರು ಜಂಕ್ಷನ್, ಶ್ರೀ ವೆಂಕಟ್ರಮಣ ದೇವಸ್ಥಾನದ ಹತ್ತಿರ, ಮತ್ತು ಧರ್ಮಸ್ಥಳ ಕಟ್ಟಡ ಪರಿಸರದ ವಿದ್ಯುತ್ ಬಳಕೆದಾರರು ಗಮನಿಸಿ ಸಹಕರಿಸಬೇಕಾಗಿ ಮೆಸ್ಕಾಂ ಪ್ರಕಟಣೆ ತಿಳಿಸಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಸರ್ಕಾರದ ಪಂಚ ಗ್ಯಾರಂಟಿ ಯೋಜನೆ ದೇಶಕ್ಕೆ ಮಾದರಿ | ಪುತ್ತೂರು ಗೃಹಲಕ್ಷ್ಮೀ ಸಂಭ್ರಮಾಚರಣೆಯಲ್ಲಿ ಉಮಾನಾಥ ಶೆಟ್ಟಿ ಪೆರ್ನೆ

ಪುತ್ತೂರು: ಗೃಹ ಲಕ್ಷ್ಮೀ ಸೇರಿದಂತೆ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಯಿಂದ ಸಾಕಷ್ಟು ಮಂದಿ ಬದುಕು…

ಕಲ್ಲರ್ಪೆಯಲ್ಲಿ ಸಂಜೀವಿನಿ ಒಕ್ಕೂಟದ ಮಾಸಿಕ ಸಂತೆ | ಸಂತೆಗೆ ಆಗಮಿಸಿದೆ ಮಹಿಳೆಯರೇ ತಯಾರಿಸಿದ ಗೃಹೋಪಯೋಗಿ ಉತ್ಪನ್ನಗಳು

ಪುತ್ತೂರು: ತಾಲೂಕು ಸಂಜೀವಿನಿ ಒಕ್ಕೂಟದ ಮಾಸಿಕ ಸಂತೆ ಬುಧವಾರ ಆರ್ಯಾಪು ಗ್ರಾಮದ ಕಲ್ಲರ್ಪೆ ಬಸ್…

ಜಗನ್ನೀವಾಸ್ ರಾವ್ ಅವರ ವಿರುದ್ಧವೂ ಕ್ರಮ!! ಇದುವರೆಗೆ ಪ್ರತಿಕ್ರಿಯೆ ನೀಡದಿರುವುದರ ಬಗ್ಗೆಯೂ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ

ಪುತ್ತೂರು: ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಗುರುವಾರ ಪುತ್ತೂರಿನ ಬಿಜೆಪಿ ಕಚೇರಿಗೆ…

ರಂಜಾನ್ ಹಿನ್ನೆಲೆ: ಪುತ್ತೂರಿನಲ್ಲಿ ಶಾಂತಿ ಸಭೆ | ಚರ್ಚ್ ಮುಂಭಾಗ ರಿಕ್ಷಾ ಪಾರ್ಕಿಂಗ್!! ದೇವಳ ಮುಂಭಾಗ ಭಿಕ್ಷುಕರ ಹಾವಳಿ!!

ಪುತ್ತೂರು: ಪೊಲೀಸರು ಇರುವುದು ನಮ್ಮ ರಕ್ಷಣೆಗೆ ಎನ್ನುವ ಮನೋಭಾವ ಜನರಲ್ಲಿ ಬೆಳೆಯಬೇಕು. ಕಾನೂನು…

1 of 125