Gl
ಸ್ಥಳೀಯ

ಇಂದು ವಿದ್ಯುತ್ ನಿಲುಗಡೆ

ತುರ್ತು ಕಾಮಗಾರಿ ನಿಮಿತ್ತ 110/33/1ಕೆವಿ ಪುತ್ತೂರು ಉಪಕೇಂದ್ರದಿಂದ ಹೊರಡುವ ದರ್ಬೆ ಪೀಡರ್ ನಲ್ಲಿ ಇಂದು ಗುರುವಾರ ಬೆಳಗ್ಗೆ 10:00 ರಿಂದ ಅಪರಾಹ್ನ 05:00 ಗಂಟೆಯವರೆಗೆ ವಿದ್ಯುತ್ ನಿಲುಗಡೆ ಮಾಡಲಾಗುವುದು.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ತುರ್ತು ಕಾಮಗಾರಿ ನಿಮಿತ್ತ 110/33/1ಕೆವಿ ಪುತ್ತೂರು ಉಪಕೇಂದ್ರದಿಂದ ಹೊರಡುವ ದರ್ಬೆ ಪೀಡರ್ ನಲ್ಲಿ ಇಂದು ಗುರುವಾರ ಬೆಳಗ್ಗೆ 10:00 ರಿಂದ ಅಪರಾಹ್ನ 05:00 ಗಂಟೆಯವರೆಗೆ ವಿದ್ಯುತ್ ನಿಲುಗಡೆ ಮಾಡಲಾಗುವುದು.

rachana_rai
Pashupathi
akshaya college

ವಿದ್ಯುತ್ ಸರಬರಾಜಾಗುವ ನೆಲ್ಲಿಕಟ್ಟೆ, ಎಂ.ಟಿ. ರೋಡ್, ಕೆಎಸ್‌ಆರ್‌ಟಿಸಿ ಬಸ್ ಸ್ಟಾಂಡ್ ಹತ್ತಿರ, ಅರುಣಾ ಥಿಯೇಟರ್ ಹತ್ತಿರ, ಸೂತ್ರಬೆಟ್ಟು, ಎಪಿಎಂಸಿ ರಸ್ತೆ, ಬೊಳ್ವಾರು ಜಂಕ್ಷನ್, ಶ್ರೀ ವೆಂಕಟ್ರಮಣ ದೇವಸ್ಥಾನದ ಹತ್ತಿರ, ಮತ್ತು ಧರ್ಮಸ್ಥಳ ಕಟ್ಟಡ ಪರಿಸರದ ವಿದ್ಯುತ್ ಬಳಕೆದಾರರು ಗಮನಿಸಿ ಸಹಕರಿಸಬೇಕಾಗಿ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

pashupathi


ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts

ಜಗನ್ನೀವಾಸ್ ರಾವ್ ಅವರ ವಿರುದ್ಧವೂ ಕ್ರಮ!! ಇದುವರೆಗೆ ಪ್ರತಿಕ್ರಿಯೆ ನೀಡದಿರುವುದರ ಬಗ್ಗೆಯೂ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ

ಪುತ್ತೂರು: ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಗುರುವಾರ ಪುತ್ತೂರಿನ ಬಿಜೆಪಿ ಕಚೇರಿಗೆ…

ಕ್ರಿಯಾಶೀಲ ವ್ಯಕ್ತಿ ಮರಣದ ಬಳಿಕವೂ ಸಜೀವ | ಕಲಾಸಿರಿ ಗೊಂಬೆ ಬಳಗದ ಅಣ್ಣಪ್ಪ ಅವರ ಶ್ರದ್ಧಾಂಜಲಿ ಸಭೆಯಲ್ಲಿ ಉದಯ್

ಸಮಾಜದ ಕಟ್ಟಕಡೆಯ ವ್ಯಕ್ತಿಗಾಗಿ ಯಾರ ಮನಸ್ಸು ಮಿಡಿಯುತ್ತದೆಯೋ ಅವರು ಸಜೀವ ಆಗಿರುತ್ತದೆ ಎಂದು…

ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಬಸವರಾಜ್‌ ಪಾಟೀಲ್‌ ಅವರಿಗೆ ಪುತ್ತೂರು ವಕೀಲ ಸಂಘದಿಂದ ಸ್ವಾಗತ, ಅಭಿನಂದನೆ

ಮಂಗಳೂರಿನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಬಸವರಾಜ್ ಪಾಟೀಲ್‌ ಅವರು ಜೂನ್‌ 26…

1 of 100