ಟ್ರೆಂಡಿಂಗ್ ನ್ಯೂಸ್ಸ್ಥಳೀಯ

ರೈಲು ಡಿಕ್ಕಿ, ಪೆರ್ಲದ ವ್ಯಕ್ತಿ ನಿಧನ!!

ಪುತ್ತೂರು: ಕಬಕ ಪುತ್ತೂರು ರೈಲು ಡಿಕ್ಕಿಯಾಗಿ ಪೆರ್ಲ ಮೂಲದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ನಡೆದಿದೆ

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಕಬಕ ಪುತ್ತೂರು ರೈಲು ಡಿಕ್ಕಿಯಾಗಿ ಪೆರ್ಲ ಮೂಲದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ನಡೆದಿದೆ ಅಪಘಾತದಿಂದ ವ್ಯಕ್ತಿಯ ಕಾಲು ತುಂಡಾಗಿದೆ. 

akshaya college

ಅಪಘಾತವೋ ಆತ್ಮಹತ್ಯೆಯ ಎಂದು ಇನ್ನಷ್ಟೇ ತಿಳಿದು ಬರಬೇಕಾಗಿದೆ. ರೈಲ್ವೇ ಪೊಲೀಸರು ಘಟನಾ ಸ್ಥಳದಲ್ಲಿ ಮಹಜರು ನಡೆಸಿ ಮೃತದೇಹವನ್ನು ಶವಗಾರಕ್ಕೆ ಸಾಗಿಸಿದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

1 of 110