ಟ್ರೆಂಡಿಂಗ್ ನ್ಯೂಸ್ಸ್ಥಳೀಯ

ರೈಲು ಡಿಕ್ಕಿ, ಪೆರ್ಲದ ವ್ಯಕ್ತಿ ನಿಧನ!!

D_shiva_bhat
ಪುತ್ತೂರು: ಕಬಕ ಪುತ್ತೂರು ರೈಲು ಡಿಕ್ಕಿಯಾಗಿ ಪೆರ್ಲ ಮೂಲದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ನಡೆದಿದೆ

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಕಬಕ ಪುತ್ತೂರು ರೈಲು ಡಿಕ್ಕಿಯಾಗಿ ಪೆರ್ಲ ಮೂಲದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ನಡೆದಿದೆ ಅಪಘಾತದಿಂದ ವ್ಯಕ್ತಿಯ ಕಾಲು ತುಂಡಾಗಿದೆ. 

maithri

ಅಪಘಾತವೋ ಆತ್ಮಹತ್ಯೆಯ ಎಂದು ಇನ್ನಷ್ಟೇ ತಿಳಿದು ಬರಬೇಕಾಗಿದೆ. ರೈಲ್ವೇ ಪೊಲೀಸರು ಘಟನಾ ಸ್ಥಳದಲ್ಲಿ ಮಹಜರು ನಡೆಸಿ ಮೃತದೇಹವನ್ನು ಶವಗಾರಕ್ಕೆ ಸಾಗಿಸಿದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಸುಳ್ಯದಲ್ಲಿ ಇಂದು ‘ದಿ ರಿದಾನ್ ಮಂದಿ’ ಶುಭಾರಂಭ | ಅರೇಬಿಯನ್ ಸಾಂಪ್ರದಾಯಿಕ ರುಚಿಯ ಸವಿಗೆ ಭವ್ಯ ಚಾಲನೆ

ಕರಾವಳಿ ಭಾಗದ ಆಹಾರಪ್ರಿಯರ ಬಹು ನಿರೀಕ್ಷಿತ ‘ದಿ ರಿದಾನ್ ಮಂದಿ’ ಫ್ಯಾಮಿಲಿ ರೆಸ್ಟೋರೆಂಟ್ ಇಂದು…

1 of 140